ತೆನೆ ಹೊರೆ ಬಿಟ್ಟು ಕೈ ಸೇರುವವರೇ ವೈ.ಎಸ್.ವಿ.ದತ್ತ?; ರಾಜಕೀಯ ವಲಯದಲ್ಲಿ ದತ್ತ ಆಪ್ತನ ಆಡಿಯೋ ವೈರಲ್


Team Udayavani, Dec 14, 2022, 11:08 AM IST

ತೆನೆ ಹೊರೆ ಬಿಟ್ಟು ಕೈ ಸೇರುವವರೇ ವೈ.ಎಸ್.ವಿ.ದತ್ತ?; ರಾಜಕೀಯ ವಲಯದಲ್ಲಿ ದತ್ತ ಆಪ್ತನ ಆಡಿಯೋ ವೈರಲ್

ಚಿಕ್ಕಮಗಳೂರು: ಕಡೂರಿನ ಮಾಜಿ ಶಾಸಕ, ಜೆಡಿಎಸ್‌ ಮುಖಂಡ ವೈ.ಎಸ್.ವಿ.ದತ್ತ ಅವರು ಕಾಂಗ್ರೆಸ್‌ ಸೇರಲಿದ್ದಾರೆ ಎನ್ನುವ ಸುದ್ದಿಯ ಆಡಿಯೋವೊಂದು ರಾಜಕೀಯ ವಲಯಲ್ಲಿ ಭಾರೀ ವೈರಲ್‌ ಆಗಿದೆ.

ವೈ.ಎಸ್.ವಿ.ದತ್ತ ಅವರ ಆಪ್ತ, ಕಡೂರು ಎಪಿಎಂಸಿ ಮಾಜಿ ಅಧ್ಯಕ್ಷ ರಾಜಣ್ಣ ಅವರು ಮಾತಾನಾಡಿರುವ ಆಡಿಯೋದಲ್ಲಿ ವೈ.ಎಸ್.ವಿ.ದತ್ತ ಅವರು ಕಾಂಗ್ರೆಸ್‌ ಸೇರಿಲಿರುವ ಬಗ್ಗೆ ಅಂತಿಮವಾಗಿ ನಿರ್ಧರಿಸಿರುವ ಕುರಿತು ದೂರವಾಣಿ ಮೂಲಕ ಹೇಳಿದ್ದಾರೆ ಎಂದು ರಾಜಣ್ಣ ಅವರು ಆಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಆಕಸ್ಮಿಕವಾಗಿ ಖಾತೆಗೆ ಬಂತು 4.26 ಕೋಟಿ ರೂ.: ದುಡ್ಡು ಬಳಸಿ ದುಬಾರಿ ಜೀವನ ನಡೆಸಿದಾತನಿಗೆ ಜೈಲು ಶಿಕ್ಷೆ.!

ದತ್ತಾ ಅವರು ಕಾಂಗ್ರೆಸ್‌ ಸೇರಿದರೆ ಕಡೂರು ಕ್ಷೇತ್ರದಲ್ಲಿ ನೇರಾನೇರ ಹಣಾಹಣಿಯಾಗಲಿದೆ. ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಾಂಗ್ರೆಸ್‌ ಸೇರ್ಪಡೆ ಕುರಿತು ಚರ್ಚೆ ಮಾಡಲಿದ್ದಾರೆ. ಆ ಬಳಿಕ ಇದೇ ಡಿ. 17 ರಂದು ಬೆಳ್ತಂಗಡಿಯಲ್ಲಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾರ್ಯಕರ್ತರ ಮುಂದೆ ಕಾಂಗ್ರೆಸ್‌ ಸೇರ್ಪಡೆಗೊಳ್ಳಲಿದ್ದಾರೆ. ದತ್ತ ಅವರ ಅಭಿಮಾನಿಗಳು ಬೆಳ್ತಂಗಡಿಗೆ ಬರಬಹುದು ಎಂದು ಆಡಿಯೋದಲ್ಲಿ ಹೇಳಲಾಗಿದೆ.

ಕಡೂರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಲನದ ಎಂಬ ಆಡಿಯೋ ವೈರಲ್ ಆದ ಬೆನ್ನಲ್ಲೇ, ದತ್ತ ಕಾಂಗ್ರೆಸ್ ಸೇರಿದರೆ ಮೂಲ ಕಾಂಗ್ರೆಸ್ಸಿಗರು, ಟಿಕೆಟ್ ಆಕಾಂಕ್ಷಿಗಳು ಏನು ಮಾಡುತ್ತಾರೆ. ಒಂದು ವೇಳೆ ಇದು ಆದರೆ ಬಿಜೆಪಿ-ಕಾಂಗ್ರೆಸ್ ಮಧ್ಯೆ ನಾನಾ-ನೀನಾ ಎಂಬ ಜಿದ್ದಾಜಿದ್ದಿ ಫೈಟ್ ನಡೆಯಲಿದೆ ಎನ್ನುವ ಚರ್ಚೆಗಳು ಶುರುವಾಗಿದೆ.

 

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.