ಸಿ.ಟಿ.ರವಿ ಮನೆಗೆ ಜೆ.ಪಿ.ನಡ್ಡಾ ಭೇಟಿ; ಲಿಂಗಾಯತ ಮಠಾಧೀಶರಿಂದ ಸನ್ಮಾನ
Team Udayavani, Feb 21, 2023, 11:20 AM IST
ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಶಾಸಕ ಸಿ.ಟಿ. ರವಿ ಮನೆಗೆ ಭೇಟಿ ನೀಡಿದರು. ಆರತಿ ಎತ್ತಿ, ಮನೆಗೆ ಬಾರುವ ದಾರಿಗೆ ಹೂ ಹಾಕಿ ಸ್ವಾಗತ ಮಾಡಲಾಯಿತು.
ಲಿಂಗಾಯಿತ ಸಮುದಾಯಕ್ಕೆ ಸೇರಿದ ಹುಲಿಕೆರೆ ಮಠದ ವೀರೂಪಾಕ್ಷ ಲಿಂಗ ಸ್ವಾಮಿ, ಶಂಕರದೇವರ ಮಠ ಚಂದ್ರಶೇಖರ ಸ್ವಾಮಿಜಿ ಮತ್ತು ಬಸವಮಂದಿರದ ಮರುಳಸಿದ್ದ ಸ್ವಾಮಿಜಿಗಳ ಆಶೀರ್ವಾದವ್ನು ನಡ್ಡಾ ಪಡೆದರು. ನಡ್ಡಾಗೆ ಮೂವರು ಸ್ವಾಮೀಜಿಗಳು ಸನ್ಮಾನ ಮಾಡಿದರು. ಈ ವೇಳೆ ನಡ್ಡಾ ಅವರು ಸ್ವಾಮೀಜಿಗಳ ಕಾಲು ಮುಟ್ಟಿ ನಮಸ್ಕರಿಸಿದರು.
ಇದೇ ವೇಳೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ