ಮಲ್ಲೇಶ್ವರ ಸ್ವರ್ಣಾಂಬಾ ದೇವಿ ರಥೋತ್ಸವ


Team Udayavani, May 14, 2022, 8:21 PM IST

kadooru news

ಕಡೂರು: ತಾಲೂಕಿನ ಮಲ್ಲೇಶ್ವರದ ಗ್ರಾಮದೇವತೆ ಶ್ರೀ ಸ್ವರ್ಣಾಂಬಾ ದೇವಿ ಬ್ರಹ್ಮರಥೋತ್ಸವವು ಕಳೆದೆರೆಡು ವರ್ಷಗಳಿಂದಕೊರೊನಾದಿಂದ ಸರಳವಾಗಿ ಆಚರಣೆನಡೆದಿದ್ದು ಈ ಬಾರಿ ಸಾವಿರಾರುಭಕ್ತರು ಶ್ರದ್ಧಾಭಕ್ತಿಯೊಂದಿಗೆ ಸಂಭ್ರಮ-ಸಡಗರದಿಂದ ದೇವಿಯವರ ರಥವನ್ನೆಳೆದುಸಂಭ್ರಮಿಸಿದರು.

ಶುಕ್ರವಾರ ಬೆಳಗ್ಗೆ ದೇವಿಗೆ ಅಭಿಷೇಕ,ನಿತ್ಯಪೂಜೆ, ಆರ್ಚನೆ, ಶ್ರೀಮಾತೆಗೆಸಂಪ್ರದಾಯದಂತೆ ನಡೆದ ಪೂಜೆಯನಂತರ ಶ್ರೀದೇವಿಯ ಉತ್ಸವಮೂರ್ತಿಯನ್ನು ಭಕ್ತರು ಹೊತ್ತು ತಂದಾಗನೆರೆದಿದ್ದ ಸಾವಿರಾರು ಭಕ್ತರು ಉತ್ಸಾಹದಿಂದದೇವಿಯ ಮೇಲೆ ಅರಿಶಿನ- ಕುಂಕುಮಎರಚಿ ಸಂಭ್ರಮಿಸಿದರು.ಶ್ರೀ ಸ್ವರ್ಣಾಂಬಾ, ಶ್ರೀ ಅರಳೀಮರದಮ್ಮಮತ್ತು ಚೌಡ್ಲಾಪುರದ ಶ್ರೀ ಕರಿಯಮ್ಮದೇವಿಯನ್ನು ಭಕ್ತರು ದೇವಾಲಯದಮುಂಭಾಗದಲ್ಲಿ ಮೂರು ಸುತ್ತುಪ್ರದರ್ಶನ ಮಾಡಿದಾಗ ಭಕ್ತರು ಎರಚಿದಅರಿಶಿನ- ಕುಂಕುಮದಿಂದ ದೇವರನ್ನುಹೊತ್ತವರು ಅರಿಶಿನ ಕುಂಕುಮದಿಂದಮುಳುಗಿ ಹೋಗಿದ್ದ ದೃಶ್ಯ ನಯನಮನೋಹರವಾಗಿತ್ತು.

 

ಶಕ್ತಿ ದೇವತೆ ಶ್ರೀ ಸ್ವರ್ಣಾಂಬಾ ದೇವಿಯುಹುತ್ತದಲ್ಲಿ ನೆಲೆಸಿದ್ದು, ತವರು ಮನೆಯಿಂದಹೊರಟ ಹೆಣ್ಣು ಮಗಳಿಗೆ ಅರಿಶಿನಕುಂಕುಮ ನೀಡುವ ಭಾವನೆಯಲ್ಲಿ ಭಕ್ತರುದೇವಿಗೆ ಅರಿಶಿನ ಸಮರ್ಪಣೆ ಮಾಡುತ್ತಾರೆ.ದಕ್ಷಿಣ ಭಾರತದಲ್ಲೇ ದೇವರಿಗೆ ಅರಿಶಿನಮತ್ತು ಕುಂಕುಮ ಎರಚುವುದು ತಾಲೂಕಿನಮಲ್ಲೇಶ್ವರ ಜಾತ್ರಾ ಮಹೋತ್ಸವದಲ್ಲಿಎನ್ನುವುದು ಈ ಜಾತ್ರಾ ಮಹೋತ್ಸವದವಿಶೇಷವಾಗಿದೆ.ಬೆಳಗ್ಗೆ ಸಾಂಪ್ರದಾಯಿಕ ರಥಪೂಜೆಮತ್ತು ಬಲಿಪೂಜೆ ನಡೆದ ನಂತರಶ್ರೀದೇವಿಯ ವಿಗ್ರಹವನ್ನು ರಥಾರೋಹಣಮಾಡಿಸಲಾಯಿತು.

ನೆರೆದ ಭಕ್ತರುಬಾಳೆಹಣ್ಣುಗಳನ್ನು ರಥದ ಕಳಸಕ್ಕೆಎಸೆದು ಭಕ್ತಿ ಸಮರ್ಪಿಸುತ್ತಿದ್ದಂತೆಯೇಭಕ್ತರು ಹರ್ಷೋದ್ಗಾರಗಳ ನಡುವೆರಥವನ್ನು ಎಳೆದರು. ನಂತರ ನಾಡಿನನಾನಾ ಮೂಲೆಗಳಿಂದ ಬಂದ ಭಕ್ತರುಶ್ರೀದೇವಿಗೆ ಹೂವು- ಹಣ್ಣು ಸಮರ್ಪಿಸಿಪೂಜೆ ಸಲ್ಲಿಸಿದರು. ಶ್ರೀ ಸ್ವರ್ಣಾಂಬಾದೇವಾಲಯದ ಧರ್ಮದರ್ಶಿ ಮಂಡಳಿಅಧ್ಯಕ್ಷ ಡಾ| ಎಂ.ಟಿ.ಸತ್ಯನಾರಾಯಣ,ಸದಸ್ಯರು, ಮಲ್ಲೇಶ್ವರ ಗ್ರಾಮಸ್ಥರು ಮತ್ತುರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದಭಕ್ತರು ದೇವಿಯ ಕೃಪೆಗೆ ಪಾತ್ರರಾದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.