ಬಿಜೆಪಿ ಮನೆ- ಮನೆ ಅಭಿಯಾನ
Team Udayavani, Jun 18, 2020, 12:59 PM IST
ಕಡೂರು: ಬಿಜೆಪಿ ಮುಖಂಡರು ಮೋದಿ ಅವರ ಸಾಧನೆಯ ಕರಪತ್ರಗಳನ್ನು ಮನೆ- ಮನೆಗೆ ಹಂಚಿದರು.
ಕಡೂರು: ಭಾರತದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2 ನೇ ಅವಧಿಯ ಮೊದಲ ಒಂದು ವರ್ಷದ ಸಾಧನೆಯ ಕರಪತ್ರವನ್ನು ಕ್ಷೇತ್ರದಾದ್ಯಂತ ಮನೆ-ಮನೆಗೆ ಹಂಚುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಕಡೂರು ಬಿಜೆಪಿ ಮಂಡಲ ಅಧ್ಯಕ್ಷ ಬಿ.ಪಿ. ದೇವಾನಂದ್ ತಿಳಿಸಿದರು.
ತಾಲೂಕಿನ ಯಗಟಿ ಗ್ರಾಮದಲ್ಲಿ ಕಾರ್ಯಕರ್ತರೊಂದಿಗೆ ಮನೆ- ಮನೆಗೆ ತೆರಳಿ ಕರ ಪತ್ರ ಹಂಚುವುದರ ಮೂಲಕ ಮೋದಿ ಅವರ ಸಾಧನೆಯನ್ನು ತಿಳಿಸಿ ಅವರು ಮಾತನಾಡಿದರು. ಮುಂದೆಯೂ ಪ್ರಧಾನಿ ಮೋದಿ ಅವರಿಂದ ಉತ್ತಮ ಸಾಧನೆ ಮೂಡಿ ಬರಲಿ ಎಂಬ ಮಾತುಗಳು ಕೇಳಿ ಬರುತ್ತಿದೆ ಎಂದರು. ಯಗಟಿ ಶಕ್ತಿ ಕೇಂದ್ರದ ಅಧ್ಯಕ್ಷ ಟಿ.ಎಂ. ದೇವರಾಜು, ಪ್ರಧಾನ ಕಾರ್ಯದರ್ಶಿ ಪಿ. ಕಿರಣ್ ಪ್ರಭು ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ