ಫೇಸ್‌ಬುಕ್‌ನಲ್ಲಿ ವಿದ್ಯಾರ್ಥಿಗಳಿಗೆ ದತ್ತ ಮಾಸ್ಟರ್‌ ಪಾಠ !


Team Udayavani, May 8, 2020, 12:55 PM IST

08-May-10

ಕಡೂರು: ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಫೇಸ್‌ಬುಕ್‌ ಮೂಲಕ 10 ನೇ ತರಗತಿಯ ಮಕ್ಕಳಿಗೆ ಗಣಿತ ಪಾಠ ಮಾಡಿದರು.

ಕಡೂರು: ಆಡು ಮುಟ್ಟದ ಸೊಪ್ಪಿಲ್ಲ ದತ್ತ ಮಾಸ್ಟರ್‌ ಕಲಿಯದ ವಿದ್ಯೆ ಇಲ್ಲ ಎಂಬ ನಾಣ್ಣುಡಿಯಂತೆ ಮಾಜಿ ಶಾಸಕ ವೈ.ಎಸ್‌. ವಿ. ದತ್ತ ಅವರು ಪ್ರಸಕ್ತ ಕೊರೊನಾದಿಂದ ಮನೆಯಲ್ಲಿಯೇ ಲಾಕ್‌ ಆಗಿರುವ ಎಸ್‌ಎಸ್‌ ಎಲ್‌ಸಿ ಮಕ್ಕಳಿಗೆ ಕಳೆದೆರೆಡು ದಿನಗಳಿಂದ ಗಣಿತ ಪಾಠವನ್ನು ಫೇಸ್‌ಬುಕ್‌ ಮೂಲಕ ಮಾಡಿ ಮಕ್ಕಳ ಮತ್ತು ಪೋಷಕರ ಪ್ರೀತಿಗೆ ಪಾತ್ರರಾಗಿದ್ದಾರೆ.

ಬೆಂಗಳೂರಿನಲ್ಲಿ ಸರಿ ಸುಮಾರು 40 ವರ್ಷಗಳ ಕಾಲ ಟ್ಯೂಷನ್‌ ನಡೆಸಿ ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಜೀವನ ಪಾಠ ಮಾಡಿರುವ ದತ್ತ ಮೇಷ್ಟ್ರು, ಶಾಸಕರಾಗಿ ಗುರುತಿಸಿಕೊಳ್ಳುವುದಕ್ಕಿಂತ ಒಬ್ಬ ಶಿಕ್ಷಕನಾಗಿ ಗುರುತಿಸಿಕೊಳ್ಳಲು ಹೆಚ್ಚಿಗೆ ಬಯಸುತ್ತಾರೆ. ಅವರು ಶಾಸಕರಾಗಿದ್ದ ಅವಧಿಯಲ್ಲಿ ಕಡೂರು ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಹಲವಾರು ಬಾರಿ ಗಣಿತ ಪಾಠವನ್ನು ಪ್ರಥಮ ಪಿಯು ಮಕ್ಕಳಿಗೆ ಬೋಧನೆ ಮಾಡಿದ್ದಾರೆ.

ಸಿಇಟಿ, ನೀಟ್‌ ಬರೆಯುವ ಮಕ್ಕಳಿಗೆ ಉಚಿತವಾಗಿ ಸಪ್ತಕೋಟಿ ಧನಂಜಯ ತಂಡದ ಮೂಲಕ ಕೋಚಿಂಗ್‌ ಕೊಡಿಸುವ ಮೂಲಕ ಎಂಜಿನಿಯರ್‌, ಮೆಡಿಕಲ್‌ ಕೋರ್ಸ್‌ಗೆ ಸೇರಲು ವಿದ್ಯಾರ್ಥಿಗಳಿಗೆ ನೆರವಾಗಿದ್ದಾರೆ. ಮಂಗಳವಾರ, ಬುಧವಾರ ಎರಡು ದಿನ 10 ನೇ ತರಗತಿಯ ಕನ್ನಡ ಮಾಧ್ಯಮದ ಮಕ್ಕಳಿಗೆ ಗಣಿತ ವಿಷಯ ಕಬ್ಬಿಣದ ಕಡಲೆ ಆದರೆ ಅದನ್ನು ಸರಳವಾಗಿ ಕಲಿಯಲು ಪ್ರೇರಣೆ ನೀಡಿದ್ದಾರೆ.

ಸಮಾಂತರ ಶ್ರೇಢಿ ಪಾಠವನ್ನು ಆಯ್ಕೆ ಮಾಡಿಕೊಂಡು ಅದರಲ್ಲಿ ಬರುವ ಸೂತ್ರಗಳನ್ನು ಬಿಡಿಸುವುದಲ್ಲದೆ ಕ್ಲಿಷ್ಠಕರ ಲೆಕ್ಕಗಳನ್ನು ಬಿಡಿಸಿ ಮಕ್ಕಳ ಮನಗೆದ್ದರು. ದತ್ತ ಮಾಸ್ಟರ್‌ ಹೇಳಿಕೊಟ್ಟ ಗಣಿತ ಪಾಠವನ್ನು ಸುಮಾರು 5.5 ಲಕ್ಷ ಮಕ್ಕಳೂ ವೀಕ್ಷಿಸಿರುವುದು ಒಂದು ದಾಖಲೆಯಾಗಿದೆ. ಗಣಿತ ಬೋಧಿಸುತ್ತಿರುವ ಶಿಕ್ಷಕ ವರ್ಗ ಸಹ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದೆ.

ನನಗೆ ಗಣಿತ ಪಾಠವನ್ನು ಮಾಡುವುದರಲ್ಲಿ ಸಿಗುವ ಸಂತೋಷ ಬೇರೆ ಯಾವ ವೃತ್ತಿಯಲ್ಲಿಯೂ ಸಿಗುವುದಿಲ್ಲ. ಲಾಕ್‌ಡೌನ್‌ ಅವಧಿಯಲ್ಲಿ ಏನಾದರೂ ಮಾಡಬೇಕೆಂಬ ಹಂಬಲವಿತ್ತು. ಕೊನೆಗೆ ಹೊಳೆದಿದ್ದು 10 ನೇ ತರಗತಿಯ ಮಕ್ಕಳಿಗೆ ಗಣಿತ ಪಾಠ ಮಾಡುವುದು. ಸಂಫುರ್ಣ ಪಾಠ ಮಾಡಲಿಕ್ಕಾಗದಿದ್ದರೂ ಮಕ್ಕಳು ಮುಂದೆ ಬರೆಯಲಿರುವ ಪರೀಕ್ಷೆಗೆ ಆತ್ಮಸ್ಥೈರ್ಯ ತುಂಬುವುದೇ ನನ್ನ ಆಶಯವಾಗಿದೆ .
ವೈ.ಎಸ್‌.ವಿ. ದತ್ತ ,
ಮಾಜಿ ಶಾಸಕ

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.