Kalasa: ಹೃದಯಾಘಾತದಿಂದ ಎಎಸ್ಐ ಸಾವು
Team Udayavani, Sep 24, 2023, 10:26 PM IST
ಚಿಕ್ಕಮಗಳೂರು: ಹೃದಯಾಘಾತದಿಂದ ಎಎಸ್ಐ ಮೃತಪಟ್ಟಿರುವ ಘಟನೆ ಜಿಲ್ಲೆಯ ಕಳಸ ಪಟ್ಟಣದಲ್ಲಿ ಭಾನುವಾರ ಮುಂಜಾನೆ ನಡೆದಿದೆ. ಕಳಸ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ.ಕೆ.ಮುರುಳೀಧರ್ ಮೃತಪಟ್ಟ ಪೊಲೀಸ್ ಅಧಿಕಾರಿ.
ಶನಿವಾರ ಕರ್ತವ್ಯ ನಿರ್ವಹಿಸಿದ್ದ ಮುರುಳೀಧರ್ ಅವರಿಗೆ ಭಾನುವಾರ ಮುಂಜಾನೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಭಾನುವಾರ ಸಂಜೆ ಸರ್ಕಾರಿ ಗೌರವಗಳೊಂದಿಗೆ ಮೃತರ ಅಂತ್ಯಕ್ರಿಯೆ ನಡೆಸಲಾಯಿತು.
ಜಿ.ಕೆ. ಮುರಳೀಧರ್ ಅವರ ಅಕಾಲಿಕ ನಿಧಾನಕ್ಕೆ ಜಿಲ್ಲಾ ಪೊಲೀಸ್ ಸಿಬಂದಿಗಳು ಮತ್ತು ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ. ಚಿಕ್ಕಮಗಳೂರು ಸೇರಿ ವಿವಿಧೆಡೆ ಠಾಣೆಗಳಲ್ಲಿ ಸೇವೆ ಸಲ್ಲಿಸಿ ಇಲಾಖೆಯಲ್ಲಿ ಉತ್ತಮ ಹೆಸರು ಪಡೆದಿದ್ದರು. ನಿವೃತ್ತಿಗೆ 11 ತಿಂಗಳು ಮಾತ್ರ ಬಾಕಿ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…