ಕಾಫಿನಾಡಿನಲ್ಲಿ ಮಳೆಯ ಅವಾಂತರ : ಕೆಮ್ಮಣ್ಣುಗುಂಡಿ ಕಾಂಕ್ರೀಟ್ ರಸ್ತೆಯಲ್ಲಿ ಬಿರುಕು
Team Udayavani, Aug 13, 2022, 9:34 AM IST
ಚಿಕ್ಕಮಗಳೂರು : ಕಾಫಿನಾಡಲ್ಲಿ ಮಳೆ ನಿಂತರು ಮಳೆಯ ಅವಾಂತರಗಳು ಕಡಿಮೆಯಾಗಿಲ್ಲ, ಇದರ ಮುಂದುವರೆದ ಭಾಗವಾಗಿ ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿ ಕಾಂಕ್ರೀಟ್ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.
ತರೀಕೆರೆ ತಾಲೂಕಿನ ಹೆಬ್ಬೆ ಮತ್ತು ಕೆಮ್ಮಣ್ಣುಗುಂಡಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಬಿರುಕು ಬಿಟ್ಟಿದ್ದು ರಸ್ತೆಯ ಎಡಬದಿಯಲ್ಲಿ ಸುಮಾರು ಮೂರು ಅಡಿ ಭೂಮಿ ಕುಸಿದಿದೆ.
ಅಧಿಕಾರಿಗಳ ನಿರ್ಲಕ್ಷ್ಯ : ಮುಖ್ಯರಸ್ತೆಯಲ್ಲೆ ಬಿರುಕು ಕಂದಿದ್ದರೂ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಅಧಿಕಾರಿಗಳು ತಕ್ಷಣ ಇದರ ಬಗ್ಗೆ ಎಚ್ಚೆತ್ತುಕೊಳ್ಳದಿದ್ದಲ್ಲಿ ಭಾರಿ ಅನಾಹುತ ಸಂಭವಿಸುವುದರಲ್ಲಿ ಸಂದೇಹವಿಲ್ಲ.
ಇದನ್ನೂ ಓದಿ : ದೇಗುಲದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿ ಮತ್ತೆರಡು ದೇವಸ್ಥಾನದಲ್ಲಿ ಕಳವುಗೈದಿದ್ದನಂತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ