ಕೊಟ್ಟಿಗೆಹಾರ : ಸಹೋದರರ ಜಗಳ ಬಿಡಿಸಲು ಹೋದ ಬಾಲಕಿಯ ಮೇಲೆ ಕತ್ತಿಯಿಂದ ಹಲ್ಲೆ
Team Udayavani, May 10, 2022, 8:15 PM IST
ಕೊಟ್ಟಿಗೆಹಾರ : ಬಣಕಲ್ ಠಾಣಾ ವ್ಯಾಪ್ತಿಯ ತರುವೆ ಗ್ರಾಮದ ದೇವನಗೂಲ್ ನಲ್ಲಿ ಜಮೀನು ವಿಚಾರವಾಗಿ ಉಂಟಾದ ಕಲಹದಲ್ಲಿ ಬಾಲಕಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದು, ಬಾಲಕಿಯನ್ನು ಎಂಜಿಎಂ ಆಸ್ಪತ್ರಗೆ ದಾಖಲು ಮಾಡಲಾಗಿದೆ.
ದೇವನಗೂಲ್ ಗ್ರಾಮದ ರಮೇಶ್ ಹಾಗೂ ಜಯಂತ್ ಸಹೋದರರ ನಡುವೆ ಜಮೀನು ವಿಚಾರವಾಗಿ ಕಲಹ ಉಂಟಾಗಿದ್ದು, ಈ ವೇಳೆ ಕಲಹ ಬಿಡಿಸಲು ಬಂದ ಬಾಲಕಿಯ ಮೇಲೆ ಜಯಂತ್ ಅವರ ಪುತ್ರ ಜ್ಞಾನದೇವ್ ಎಂಬಾತನು ಕತ್ತಿಯಿಂದ ಹಲ್ಲೆ ಮಾಡಿಲಾಗಿದೆ ಎಂದು ದೂರು ನೀಡಲಾಗಿದೆ.
ಬಾಲಕಿಯ ಅಂಗೈಗೆ ಗಾಯವಾಗಿದ್ದು ಘಟನೆ ಸಂಬಂಧ ಜಯಂತ್, ಮಧುರ ಹಾಗೂ ಜ್ಞಾನದೇವ್ ವಿರುದ್ದ ಬಣಕಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ರಾಜ್ಯ ಚುನಾವಣೆಗೆ ರಣಕಹಳೆ: ಉಡುಪಿಯಲ್ಲಿ ಮೊಳಗಿತು ಬಿಜೆಪಿಯ ಸಂಘಟನಾತ್ಮಕ ಪಾಂಚಜನ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ