ಸುಗ್ರೀವಾಜ್ಞೆ ಹಿಂಪಡೆಯಲು ಆಗ್ರಹ


Team Udayavani, Jul 1, 2020, 5:27 PM IST

01-July-14

ಕೊಟ್ಟಿಗೆಹಾರ: ಭೂ ಸುಧಾರಣಾ ಕಾಯಿದೆ ತಿದ್ದುಪಡಿ ಸುಗ್ರೀವಾಜ್ಞೆ ಹಿಂಪಡೆಯಲು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ಕೊಟ್ಟಿಗೆಹಾರ: ರಾಜ್ಯದ ರೈತ ಕಾರ್ಮಿಕರಿಗೆ ಮಾರಕವಾದ ಬಂಡವಾಳಶಾಹಿಗಳ ಪರವಾಗಿರುವ ಕರ್ನಾಟಕ ಭೂ ಸುಧಾರಣಾ ಕಾಯಿದೆ ತಿದ್ದುಪಡಿ, ಎಪಿಎಂಸಿ ಕಾಯಿದೆ ತಿದ್ದುಪಡಿ, ಕಾರ್ಮಿಕ ಕಾಯಿದೆ ತಿದ್ದುಪಡಿ ಸುಗ್ರೀವಾಜ್ಞೆ ವಾಪಸ್‌ ಪಡೆಯಬೇಕೆಂದು ಒತ್ತಾಯಿಸಿ ಅಖೀಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯಿಂದ ಬಣಕಲ್‌ ಗ್ರಾಪಂ ಮೂಳಕ ಸಿಎಂಗೆ ಮನವಿ ಸಲ್ಲಿಸಲಾಯಿತು.

ರೈತ ಸಂಘದ ರಾಜ್ಯ ಮಹಿಳಾ ಉಪಾದ್ಯಕ್ಷೆ ವನಶ್ರೀ ಲಕ್ಷ್ಮಣಗೌಡ ಮಾತನಾಡಿ, ಸರ್ಕಾರ ಅನ್ನದಾತರನ್ನು, ಕಾರ್ಮಿಕರನ್ನು, ದುಡಿಯುವ ಜನರನ್ನು ವಂಚಿಸಿ ಬಂಡವಾಳಶಾಹಿಗಳಿಗೆ ಮಣೆ ಹಾಕುವ ಕಾಯಿದೆಗಳಿಗೆ ತಂದಿರುವ ತಿದ್ದುಪಡಿ ಸುಗ್ರಿವಾಜ್ಞೆ ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿದರು.

ಸಮಿತಿ ರಾಜ್ಯ ಸಂಚಾಲಕ ಗೌಸ್‌ ಮೊಹಿದ್ದೀನ್‌ ಮಾತನಾಡಿದರು. ಸಂಘದ ರಾಜ್ಯ ಉಪಾಧ್ಯಕ್ಷ ಮಂಜುನಾಥಗೌಡ, ತಾಲೂಕು ಅಧ್ಯಕ್ಷ ಪುಟ್ಟಸ್ವಾಮಿಗೌಡ, ಮಹಿಳಾ ತಾಲೂಕು ಉಪಾಧ್ಯಕ್ಷೆ ಶಕುಂತಲಾ ಜಗದೀಶ್‌, ಕಾರ್ಯದರ್ಶಿ ನಾಗೇಶ್‌ಗೌಡ, ಪ್ರಜ್ವಲ ಇದ್ದರು.

ಟಾಪ್ ನ್ಯೂಸ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಿಸಿಲ ಬೇಗೆಗೆ ತಂಪೆರೆದ ವರುಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಿಸಿಲ ಬೇಗೆಗೆ ತಂಪೆರೆದ ವರುಣ

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.