ಸಂಬಳ ನೀಡಲಿಲ್ಲ ಎಂದು ಲಾರಿಯನ್ನೇ ಕದ್ದೊಯ್ದ ಭೂಪ!
Team Udayavani, May 6, 2020, 1:03 PM IST
ಕೊಟ್ಟಿಗೆಹಾರ: ಸಂಬಳ ನೀಡಲಿಲ್ಲ ವೆಂದು ಮಾಲೀಕನ ಲಾರಿಯನ್ನೇ ಕದ್ದೊಯ್ಯಲು ಪ್ರಯತ್ನಿಸಿದ್ದು ಕೊಟ್ಟಿಗೆಹಾರದಲ್ಲಿ ಪೊಲೀಸರು ಲಾರಿಯನ್ನು ವಶಪಡಿಸಿಕೊಂಡ ಘಟನೆ ಮಂಗಳವಾರ ನಡೆದಿದೆ.
ಕಡೂರಿನಿಂದ ಕೊಟ್ಟಿಗೆಹಾರ ಮಾರ್ಗವಾಗಿ ಮೂಡಬಿದರೆಗೆ ಲಾರಿಯಲ್ಲಿ ಹೊರಟ್ಟಿದ್ದ ಚಾಲಕ ರಂಗಪ್ಪನನ್ನು ಕೊಟ್ಟಿಗೆಹಾರ ಚೆಕ್ಪೋಸ್ಟ್ನಲ್ಲಿ ಪೊಲೀಸರು ತಡೆದು ಪ್ರಶ್ನಿಸಿದ್ದು ಮಾಲೀಕ ಪ್ರಭಾಕರ್ ಸಂಬಳ ಕೊಡದೆ ಇರುವುದರಿಂದ ಲಾರಿಯನ್ನು ತೆಗೆದುಕೊಂಡು ಬಂದಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ.
ಮೂಡಬಿದರೆ ಮೂಲದ ರಂಗಪ್ಪ, ಕಡೂರಿನ ಲಾರಿ ಮಾಲೀಕ ಪ್ರಭಾಕರ್ ಎಂಬುವವರ ಲಾರಿಯ ಚಾಲಕನಾಗಿದ್ದು ಮೂರು ವರ್ಷದಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದು ಲಾಕ್ಡೌನ್ ಪ್ರಾರಂಭವಾಗಿ 2 ತಿಂಗಳು ಆದರೂ ಸಂಬಳ ನೀಡಿಲ್ಲ. ಇದರಿಂದ ಲಾರಿಯನ್ನು ತೆಗೆದುಕೊಂಡು ಬಂದಿದ್ದಾಗಿ ಪೊಲೀಸರಿಗೆ ರಂಗಪ್ಪ ತಿಳಿಸಿದ್ದಾನೆ. ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
MUST WATCH
ಹೊಸ ಸೇರ್ಪಡೆ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?