ಮದುವೆ ಸಮಾರಂಭದಲ್ಲಿ ಮೊಳಗಿದ ನಾಡಗೀತೆ-ರಾಷ್ಟ್ರ ಗೀತೆ

ಮೂಡಿಗೆರೆ-ಬಣಕಲ್‌ ಕನ್ನಡ ಸಾಹಿತ್ಯ ಪರಿಷತ್‌ ಘಟಕಗಳಿಂದ ಸಾಹಿತ್ಯಾಕ್ಷತೆ

Team Udayavani, Mar 14, 2020, 5:36 PM IST

14-March-28

ಕೊಟ್ಟಿಗೆಹಾರ: ಅದೊಂದು ಅಪೂರ್ವ ಕಾರ್ಯಕ್ರಮ. ತಳಿರು-ತೋರಣ, ಮಂತ್ರಘೋಷ, ವಾದ್ಯ ಗೋಷ್ಠಿಗಳ ನಡುವೆ ವಧು-ವರರು ವೈವಾಹಿಕ ಬಂಧಕ್ಕೆ ಕಾಲಿಡುವ ಸುಮಧುರ ಸಮಾರಂಭ.

ಮದುವೆಗೆ ಬಂದ ಬಂಧು-ಬಳಗ-ಹಿತೈಷಿಗಳು-ಆಮಂತ್ರಿತ‌ರು ಶಿಸ್ತಿನಿಂದ ನಿಂತು ನಾಡಗೀತೆ, ರಾಷ್ಟ್ರಗೀತೆ ಹಾಡಿದರು. ಮಂತ್ರಘೋಷಗಳ ನಡುವೆ ನಾಡು- ನುಡಿ ಗೀತೆಗಳು ಮೇಳೈಸಿದವು. ಇಂತಹ ಅಪೂರ್ವ ಕಾರ್ಯಕ್ರಮ ನಡೆದದ್ದು ಮೂಡಿಗೆರೆಯ ರೈತ ಭವನದಲ್ಲಿ. ಕವಯತ್ರಿ ಜಯಂತಿ ಕಲ್ಲಕ್ಕಿ ಮತ್ತು ಮಂಜುನಾಥ್‌ ಅವರ ವಿವಾಹ ಸಮಾರಂಭದಲ್ಲಿ ಮೂಡಿಗೆರೆ ಕನ್ನಡ ಸಾಹಿತ್ಯ ಪರಿಷತ್‌ ಮತ್ತು ಬಣಕಲ್‌ ಘಟಕದ ವತಿಯಿಂದ ಈ ವಿನೂತನ ಕಾರ್ಯಕ್ರಮ ನಡೆಯಿತು.

ಆಶೀರ್ವಾದ ಸೂಚಕವಾದ ಅಕ್ಷತೆಯ ಜೊತೆಗೆ ವಧು-ವರರನ್ನು ಸಾಹಿತ್ಯಾಕ್ಷತೆಯ ನುಡಿಗಳ ಮೂಲಕ ಸಾಹಿತ್ಯಾಕ್ಷತೆ ಹಾಕುವ ಈ ವಿನೂತನ ಕಾರ್ಯಕ್ರಮದಲ್ಲಿ ಸಾಹಿತಿ ಚಟ್ನಳ್ಳಿ ಮಹೇಶ್‌ ವಿಶೇಷ ಉಪನ್ಯಾಸ ನೀಡಿದರು. ಪತಿ-ಪತ್ನಿಯರು ಪರಸ್ಪರ ಅರಿತು ಸಾಮರಸ್ಯದಿಂದ ಬದುಕಬೇಕು. ಮದುವೆ ಸಂದರ್ಭದಲ್ಲಿ ಇರುವ ಸಂಪ್ರದಾಯಗಳು ವಧು-ವರರನ್ನು ಬೆಸೆಯುವ ಜೊತೆಗೆ ಎರಡೂ ಮನೆ-ಮನಗಳನ್ನು ಒಂದಾಗಿಸುತ್ತವೆ. ಗಂಡನ ಮನೆಗೆ ಹೋಗುವ ಹೆಣ್ಣು ಅತ್ತೆಯನ್ನು ತಾಯಿಯಂತೆ ಮತ್ತು ಅತ್ತೆ-ಸೊಸೆಯನ್ನು ಮಗಳಂತೆ ನೋಡಿಕೊಂಡಾಗ ಬದುಕು ಸುಂದರವಾಗುತ್ತದೆ ಎಂದರು.

ಮೂಡಿಗೆರೆ ಕಸಾಪ ಅಧ್ಯಕ್ಷ ಮಗ್ಗಲಮಕ್ಕಿ ಗಣೇಶ್‌ ಮಾತನಾಡಿ, ಮದುವೆ ಸಮಾರಂಭಕ್ಕೆ ಸಾಹಿತ್ಯ ಸ್ಪರ್ಶ ನೀಡಿ ಇಲ್ಲಿನ ಆಚಾರ-ವಿಚಾರ ಸಂಪ್ರದಾಯಗಳ ವಿಶೇ‚ಷ ಅರ್ಥಗಳನ್ನು ಜನಸಾಮಾನ್ಯರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದರು.

ಬಣಕಲ್‌ ಕಸಾಪ ಅಧ್ಯಕ್ಷ ವಸಂತ್‌ ಹಾರ್‌ ಗೋಡು ಮಾತನಾಡಿ, ಕಸಾಪ ಸಮ್ಮೇಳನ ಕವಿಗೋಷ್ಠಿಗಳಿಗಷ್ಟೇ ಸೀಮಿತವಾಗದೇ, ಬೇರೆ ಬೇರೆ ಪರಿಸರ ಮತ್ತು ಕ್ಷೇತ್ರದಲ್ಲಿ ಸಾಹಿತ್ಯ ಸ್ಪರ್ಶವನ್ನು ನೀಡುವ ಸಾಧ್ಯತೆಗಳನ್ನು ಕಂಡುಕೊಂಡು ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲು ಉದ್ದೇಶಿಸಲಾಗಿದೆ ಎಂದರು.

ಗಾಯಕ ಬಕ್ಕಿ ಮಂಜುನಾಥ್‌ ಅವರಿಂದ ಗಾಯನ ಕಾರ್ಯಕ್ರಮ ನಡೆಯಿತು. ಕಸಾಪ ಪದಾಧಿ ಕಾರಿಗಳಾದ ಲಕ್ಷ್ಮಣಗೌಡ, ಪ್ರಕಾಶ್‌, ಎಂ.ಎಸ್‌. ನಾಗರಾಜ್‌, ಶಾಂತಕುಮಾರ್‌, ಭಕ್ತೇಶ್‌, ಮೋಹನ್‌ ರಾಜಣ್ಣ, ಶೇಖರಪ್ಪ, ಹಾ.ಬಾ. ನಾಗೇಶ್‌, ಕೆ.ಎಲ್‌. ರವಿ, ಅನಿಲ್‌ ಮೊಂತೆರೊ, ನಂದೀಶ್‌ ಬಂಕೇನಹಳ್ಳಿ, ಸಂತೋಷ್‌ ಸಾಲಿಯಾರ್‌, ಕಲ್ಲೇಶ್‌ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.