ಗ್ರಾಪಂ ಸಂಕೀರ್ಣಕ್ಕೆ ಜಿಪಂ ಸಿಇಒ ಭೇಟಿ


Team Udayavani, Oct 28, 2021, 7:43 PM IST

kottigehara news

ಕೊಟ್ಟಿಗೆಹಾರ: ಬಣಕಲ್‌ ಗ್ರಾಪಂ ಸ್ವತ್ಛಸಂಕೀರ್ಣಕ್ಕೆ ಜಿಪಂ ಸಿಇಒ ಪ್ರಭು ಭೇಟಿನೀಡಿ ಸ್ವತ್ಛತೆಯ ಬಗ್ಗೆ ಪರಿಶೀಲನೆ ನಡೆಸಿ,ಶ್ಲಾಘನೆ ವ್ಯಕ್ತಪಡಿಸಿದರು.ಬಳಿಕ ಮಾತನಾಡಿದ ಅವರು,ಬಣಕಲ್‌ ಗ್ರಾಪಂ ಸ್ವತ್ಛತೆ ಮತ್ತಿತರಕಾಮಗಾರಿಗಳ ಬಗ್ಗೆ ಉತ್ತಮಕೆಲಸ ಮಾಡಿದೆ. ಸ್ವತ್ಛ ಸಂಕೀರ್ಣದವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲಾಗಿದೆ.

ತ್ಯಾಜ್ಯ ನಿರ್ವಹಣೆಗೆಚಿಕ್ಕ ವಾಹನ ಇದ್ದುದರಿಂದ ಮುಂದಿನದಿನಗಳಲ್ಲಿ ಟ್ರಾÂಕ್ಟರ್‌ಗಳಿಗೆ ಆದ್ಯತೆ ನೀಡಿತ್ಯಾಜ್ಯ ನಿರ್ವಹಣೆ ಸುಲಭವಾಗುವಂತೆನೋಡಿಕೊಳ್ಳಲಾಗುವುದು ಎಂದರು.ಪ್ಲಾಸ್ಟಿಕ್‌ ಕರಗಿಸುವ ಯಂತ್ರ ವಿತರಿಸುವವ್ಯವಸ್ಥೆ ಮಾಡಲಾಗುವುದು. ಈಗಾಗಲೇಬಣಕಲ್‌ ಗ್ರಾಪಂಯಲ್ಲಿ ನಿವೇಶನಕ್ಕಾಗಿ450 ಅರ್ಜಿಗಳು ಬಾಕಿ ಉಳಿದಿವೆ.

ಸದ್ಯಕ್ಕೆನಿವೇಶನಕ್ಕಾಗಿ 2 ಎಕರೆ ಸ್ಥಳವನ್ನು ಶೀಘ್ರವೇಮಂಜೂರು ಮಾಡಲಾಗುವುದು. ಸ್ಥಳದಕೊರತೆಯಿರುವುದರಿಂದ ಖಾಲಿ ಸ್ಥಳಗುರುತಿಸಿದ ನಂತರ 20 ಎಕರೆ ಜಾಗನಿವೇಶನಕ್ಕೆ ಕಾದಿರಿಸಲು ಅಧಿ ಕಾರಿಗಳಿಗೆಸೂಚಿಸಲಾಗುವುದು ಎಂದರು.ಗ್ರಾಪಂಗಳು ಸ್ತ್ರೀಶಕ್ತಿ ಮತ್ತಿತರಸಂಘ-ಸಂಸ್ಥೆಗಳಿಗೆ ಪಂಚಾಯಿತಿ ಮಟ್ಟದಲ್ಲಿಕೌಶಲ್ಯ ಹಾಗೂ ಸ್ವಾವಲಂಬನೆಯಉದ್ಯೋಗ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿಸಂಘ ಸಂಸ್ಥೆಗಳನ್ನು ಬೆಳೆಸಬೇಕು.

ಇದರಿಂದಆದಾಯ ಹೆಚ್ಚುತ್ತದೆ. ಗ್ರಾಮಾಭಿವೃದ್ಧಿಗೆಒತ್ತು ನೀಡಿದಂತಾಗುತ್ತದೆ ಎಂದರು.ಈ ಸಂದರ್ಭದಲ್ಲಿ ಯೋಜನಾಧಿಕಾರಿ ಸೋಮಶೇಖರ್‌, ತಾಪಂ ಇಒಡಿ.ಡಿ.ಪ್ರಕಾಶ್‌, ಗ್ರಾಪಂ ಅಧ್ಯಕ್ಷ ಜಿ.ಸತೀಶ್‌,ಪಿಡಿಒ ಬಿ.ಎನ್‌.ಕೃಷ್ಣಪ್ಪ, ಗ್ರಾಪಂ ಸದಸ್ಯರುಇದ್ದರು

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.