ತರುವೆ ಕ್ವಾರಂಟೈನರ್ಸ್‌ ಸ್ವಗ್ರಾಮಕ್ಕೆ ರವಾನೆ


Team Udayavani, May 25, 2020, 1:38 PM IST

25-May-14

ಸಾಂದರ್ಭಿಕ ಚಿತ್ರ

ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಿಗೆ ಕೋವಿಡ್ ಪಾಸಿಟಿವ್‌ ಎನ್ನಲಾಗಿದ್ದ ವರದಿ ವಿವಿಧ ಹಂತದ ಮರು ಪರೀಕ್ಷೆಗಳಿಂದ ನೆಗೆಟಿವ್‌ ಬಂದ ಹಿನ್ನೆಲೆಯಲ್ಲಿ ತರುವೆಯ ಏಕಲವ್ಯ ವಸತಿ ಶಾಲೆಯ ಕ್ವಾರಂಟೈನ್‌ನಲ್ಲಿದ್ದ ವೈದ್ಯರೊಂದಿಗೆ ಪ್ರಥಮ ಹಂತದಲ್ಲಿ ಸಂಪರ್ಕದಲ್ಲಿದ್ದವರನ್ನು ಸ್ವಗ್ರಾಮಗಳಿಗೆ ಕಳಿಸಲಾಯಿತು.

ತರುವೆ ಏಕಲವ್ಯ ವಸತಿ ಶಾಲೆಯ ಕ್ವಾರಂಟೈನ್‌ನಲ್ಲಿ ಮಾಕೋನಹಳ್ಳಿ, ನಂದಿಪುರ, ಸಂಗಮಾಪುರ, ಕನ್ನಾಪುರದ 82 ಮಂದಿ ಇದ್ದರು. ಶನಿವಾರ ಮಧ್ಯಾಹ್ನದ ವೇಳೆಗೆ ವೈದ್ಯರ ಕೋವಿಡ್ ವರದಿ ನೆಗೆಟಿವ್‌ ಬಂದ ಹಿನ್ನೆಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದ ಎಲ್ಲರನ್ನೂ ಮೂರು ಬಸ್ಸುಗಳಲ್ಲಿ ಸ್ವಗ್ರಾಮಕ್ಕೆ ಕಳಿಸಿಕೊಡಲಾಯಿತು. ಸ್ವಗ್ರಾಮಗಳಿಗೆ ತೆರಳುವ ಮುನ್ನ ಪತ್ರಿಕೆಯೊಂದಿಗೆ ಮಾತನಾಡಿದ ಸಂಗಮಾಪುರದ ಕಲಾವತಿ, ಕಳೆದ ಕೆಲ ದಿನಗಳಿಂದ ತರುವೆಯ ಏಕಲವ್ಯ ಶಾಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದೆವು. ಇಲ್ಲಿ ಎಲ್ಲಾ ರೀತಿಯ ಮೂಲ ಸೌಕರ್ಯಗಳನ್ನು ಕಲ್ಪಿಸಿ ಯಾವುದೇ ತೊಂದರೆ ಆಗದಂತೆ ನೋಡಿಕೊಂಡಿದ್ದಾರೆ. ವೈದ್ಯರ ಕೋವಿಡ್ ವರದಿಯಲ್ಲಿ ನೆಗೆಟಿವ್‌ ಬಂದ ಹಿನ್ನೆಲೆಯಲ್ಲಿ ನಮ್ಮ ಮನೆಗೆ ಹೊರಟಿದ್ದೇವೆ ಎಂದರು.

ನೋಡೆಲ್‌ ಅಧಿಕಾರಿ ಮಲ್ಲಿಕಾರ್ಜುನ್‌, ಉಪ ತಹಶೀಲ್ದಾರ್‌ ರಾಜು, ಕಂದಾಯ ನಿರೀಕ್ಷಕ ಮಂಜುನಾಥ್‌, ಗ್ರಾಮ ಲೆಕ್ಕಾ ಧಿಕಾರಿ ಆನಂದ್‌, ತರುವೆ ಗ್ರಾಪಂ ಪಿಡಿಒ ಕೆ.ವಿ. ಶಾರದಾ, ಗ್ರಾಮ ಸಹಾಯಕ ಅಣ್ಣಪ್ಪ, ಪೂರ್ಣೇಶ್‌, ಸತೀಶ್‌, ಅರಣ್ಯ ಇಲಾಖೆಯ ಸಂತೋಷ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.