Kottigehara ಬಣಕಲ್ ನಲ್ಲಿ ದೇವಸ್ಥಾನದ ಹುಂಡಿ ಕಳವು
Team Udayavani, Jul 19, 2023, 9:26 PM IST
ಕೊಟ್ಟಿಗೆಹಾರ : ಬಣಕಲ್ ನ ಶ್ರೀಮಹಮ್ಮಾಯಿ ದುರ್ಗಾ ಪರಮೇಶ್ವರಿ ದೇವಸ್ಥಾನದ ಹುಂಡಿಯನ್ನು ಹೊಡೆದು ಕಳ್ಳರು ಹಣವನ್ನು ದೋಚಿದ ಘಟನೆ ಬುಧವಾರ ನಡೆದಿದೆ.
ಹಾಡು ಹಗಲಲ್ಲೇ ಬುಧವಾರ ಸಂಜೆ 4ಗಂಟೆಯ ಸಮಯದಲ್ಲಿ ದೇವಸ್ಥಾನಕ್ಕೆ ಹೋದಾಗ ರಾಡಿನಿಂದ ಹುಂಡಿಯ ಬೀಗ ಮುರಿದು ಹಣ ಕಳವು ಮಾಡಿರುವುದು ಗೊತ್ತಾಗಿದೆ.
ಯಾರೋ ಅಪರಿಚಿತ ವ್ಯಕ್ತಿ ದೇವಸ್ಥಾನದಿಂದ ಹೋಗಿರುವುದನ್ನು ಸ್ಥಳೀಯರು ನೋಡಿರುವುದಾಗಿ ತಿಳಿಸಿದ್ದಾರೆ.
ದೇವಸ್ಥಾನದ ಹಣವನ್ನು ಕಳವು ಮಾಡಿರುವ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ