ಕ್ಯಾರ್ ಚಂಡಮಾರುತ; ಮಲೆನಾಡಿನಲ್ಲಿ ಭಾರಿ ಮಳೆ, ಬಿರುಗಾಳಿ; ಸಂಚಾರ ಸಂಪರ್ಕ ಕಡಿತ


Team Udayavani, Oct 25, 2019, 11:20 AM IST

malnad

ಚಿಕ್ಕಮಗಳೂರು: ಕ್ಯಾರ್ ಚಂಡಮಾರುತದ ಪರಿಣಾಮ ಕರ್ನಾಟಕದ ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಬಿರುಗಾಳಿ ಸಹಿತ ಮಳೆಯಾಗುತ್ತಿದೆ.

ಭಾರಿ ಗಾಳಿಗೆ  ಕೊಪ್ಪ ತಾಲೂಕಿನ ಬಾಳೆ ಖಾನ್ ಎಸ್ಟೆಟ್ ಬಳಿ ಮರಬಿದ್ದು ಹಸುವೊಂದು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.  ಬಿರುಗಾಳಿ ಪರಿಣಾಮವಾಗಿ ಬೃಹತ್ ಗಾತ್ರದ ಮರ ಧರೆಗುರುಳಿ ಬಿದ್ದು ಹಸು ಸಾವನ್ನಪ್ಪಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲೂ ಭಾರಿ ಗಾಳಿ ಮಳೆಯಾಗುತ್ತಿದ್ದು, ಜಾವಳಿಯಲ್ಲಿ ಮಳೆ ಗಾಳಿಗೆ ಕಂಬವೊಂದು ಮುರಿದು ಬಿದ್ದಿದೆ.  ಅಲ್ಲೇ ಹೋಗುತ್ತಿದ್ದ ಶಿಕ್ಚಕಿ ತಾರಾ ಎಂಬವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಳೆಯ ಅಬ್ಬರಕ್ಕೆ ಹೇಮಾವತಿ ನದಿಯು ತುಂಬಿ ಹರಿಯುತ್ತಿದ್ದು, ಬಂಕೇನಹಳ್ಳಿ ಕಾಲುಸಂಕ ಕೊಚ್ಚಿ ಹೋಗಿದೆ. ಎರಡು ತಿಂಗಳ ಹಿಂದಿನ ಮಳೆಗೆ ಇಲ್ಲಿನ ಸೇತುವೆ ನೀರು ಪಾಲಾಗಿತ್ತು. ನಂತರದಲ್ಲಿ ಸ್ಥಳಿಯರೇ ಸೇರಿ ಕಾಲುಸಂಕ ನಿರ್ಮಿಸಿದ್ದರು. ಈಗ ಆ ಕಾಲುಸಂಕವೂ ಕೊಚ್ಚಿ ಹೊಗಿದೆ.

ಇದರಿಂದಾಗಿ ಬಂಕೇನಹಳ್ಳಿ, ಕೂಡಳ್ಳಿ, ಚೇಗು ಸಂಪರ್ಕ ಕಡಿತವಾಗಿದೆ. ಭಾರಿ ಮಳೆಯಿಂದಾಗಿ ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಭಾರಿ ಬಿರುಗಾಳಿಗೆ ಕೊಟ್ಟಿಗೆ ಹಾರದ ರಾಮಚಂದ್ರ ಗೌಡ, ಅತ್ತಿಗೆರೆಯ ಅಶ್ವಥ್ ಎಂಬವವರ ಮನೆಯ ಹಂಚುಗಳು ಹಾರಿ ಹೋಗಿವೆ. ಮಳೆ, ಗಾಳಿಯಿಂದಾಗಿ ಈ ಭಾಗದ ಜನರು ಭಾರಿ ನಷ್ಟ ಅನುಭವಿಸಿದ್ಧಾರೆ.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.