ಮತ್ತೆ ಜೀವಕಳೆ ಪಡೆದ ಚಾರ್ಮಾಡಿ ಜಲಪಾತಗಳು: ಅಲ್ಲಲ್ಲಿ ಗುಡ್ಡ ಕುಸಿತ
Team Udayavani, Sep 21, 2020, 11:28 AM IST
ಚಿಕ್ಕಮಗಳೂರು: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟ್ ನಲ್ಲಿರುವ ಸಣ್ಣ ಪುಟ್ಟ ಜಲಪಾತಗಳಿಗೆ ಮತ್ತೆ ಜೀವಕಳೆ ಬಂದಿದ್ದು, ತುಂಬಿ ಧುಮ್ಮಿಕ್ಕುತ್ತಿವೆ.
ಚಾರ್ಮಾಡಿ ಘಾಟಿಯ ಹಚ್ಚಹಸುರಿನ ಮನಮೋಹಕ ದೃಶ್ಯ ಪ್ರಯಾಣಿಕರಿಗೆ ಆನಂದ ನೀಡುತ್ತಿದೆ. ಮಲೆನಾಡಲ್ಲಿ ಬಿಟ್ಟು-ಬಿಟ್ಟು ಮಳೆ ಸುರಿಯುತ್ತಿದರೂ ಎಂದಿನಂತೆ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಆದರೆ ಮತ್ತೊಂದೆಡೆ ಚಾರ್ಮಾಡಿ ಘಾಟ್ ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತವೂ ಆಗುತ್ತಿದೆ. ಗುಡ್ಡದ ಮಣ್ಣು ಸಣ್ಣ ಪ್ರಮಾಣದಲ್ಲಿ ಕುಸಿಯುತ್ತಿದ್ದು, ರಸ್ತೆಗೆ ಬೀಳುತ್ತಿದೆ. ಜಿಲ್ಲಾಡಳಿತ, ಸ್ಥಳೀಯರಿಂದ ತೆರವು ಕಾರ್ಯ ನಡೆಯುತ್ತಿದೆ. ರಸ್ತೆಗೆ ಬಿದ್ದಿರುವ ಮರಗಿಡಗಳನ್ನು ಬದಿಗೆ ಸರಿಸಿ ಸ್ಥಳೀಯರು ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದಾರೆ.
ಇದನ್ನೂ ಓದಿ: ಏಕಾಏಕಿ ತುಂಬಿ ಹರಿದ ನದಿ: ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ