ಚಂದ್ರದ್ರೋಣ ಗಿರಿಶ್ರೇಣಿಯಲ್ಲಿ ನಿರಂತರ ಭೂಕುಸಿತ: ರಸ್ತೆ ಸಂಚಾರ ಅಸ್ತವ್ಯಸ್ತ
Team Udayavani, Jul 10, 2022, 3:26 PM IST
ಚಿಕ್ಕಮಗಳೂರು: ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಚಿಕ್ಕಮಗಳೂರು ಸುತ್ತಮುತ್ತ ಭಾರೀ ಮಳೆಯಾಗುತ್ತಿದೆ. ಚಂದ್ರದ್ರೋಣ ಗಿರಿಶ್ರೇಣಿಯಲ್ಲಿ ನಿರಂತರ ಭೂಕುಸಿತ ಉಂಟಾಗುತ್ತಿದೆ.
ಚಿಕ್ಕಮಗಳೂರು ಇನಾಂ ದತ್ತಾತ್ರೇಯ ಪೀಠ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದ್ದು ರಸ್ತೆಯ ಮುಕ್ಕಾಲು ಭಾಗಕ್ಕೆ ಕುಸಿದ ಗುಡ್ಡ ಬಿದ್ದಿದೆ. ಕಾರು- ಬೈಕ್ ಹೊರತು ಪಡಿಸಿ ಭಾರೀ ವಾಹನಗಳ ಸಂಚಾರ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಮುಳ್ಳಯ್ಯನಗಿರಿ ಕಡೆ ಹೋಗಿದ್ದ ಪ್ರವಾಸಿಗರು ನಿರಾಸೆಯಿಂದ ಹಿಂದುರುಗಿತ್ತಿದ್ದಾರೆ. ಇನಾಂ ದತ್ತಾತ್ರೇಯ ಪೀಠ ರಸ್ತೆಯ ಮೂರು – ನಾಲ್ಕು ಕಡೆ ರಸ್ತೆಗೆ ಮರಗಳು ಉರುಳಿದೆ. ರಸ್ತೆಯ ಮೇಲೆ ನೀರು ಹರಿಯುತ್ತಿದೆ.
ಇದನ್ನೂ ಓದಿ:ಚಿಕ್ಕಮಗಳೂರಿನಲ್ಲಿ ಮುಂದುವರೆದ ಮಳೆ: 6 ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ
ಪ್ರವಾಸಿಗರ ವಾಹನಗಳಿಂದಲೇ ಟ್ರಾಫಿಕ್ ಜಾಮ್ ಆಗುತ್ತಿದ್ದ ರಸ್ತೆಯಲ್ಲಿ ಮಳೆ ನೀರು, ಕಲ್ಲಿನ ರಾಶಿ ಬಿದ್ದಿದೆ. ಮಳೆ ಗುಡ್ಡ ಕುಸಿತ ಕಂಡ ಹಲವಾರು ಪ್ರವಾಸಿಗರು ತಮ್ಮ ಪ್ರವಾಸವನ್ನು ಮಟಕುಗೊಳಿಸಿ ಊರಿಗೆ ತೆರಳಿದ್ದಾರೆ. ಗಿರಿಶ್ರೇಣಿಯಲ್ಲಿ ಇನ್ನಷ್ಟು ಕಡೆ ಮಣ್ಣು ಕುಸಿಯುವ ಆತಂಕ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ