ಹಳಿ ಮೇಲೆ ಕುಸಿದ ಗುಡ್ಡ; ರೈಲು ಸಂಚಾರ ಸ್ಥಗಿತ
ನಾಲ್ಕು ದಿನದಿಂದ ಮುಳುಗಡೆಯಾಗಿದೆ ಹೆಬ್ಬಾಳೆ; ಇತಿಹಾಸದಲ್ಲಿ ಇದೇ ಮೊದಲು
Team Udayavani, Aug 9, 2019, 12:37 PM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಇಂದು ಕೂಡ ಮುಂದುವರಿದಿದ್ದು, ಕಣಿವೆಹಳ್ಳಿ ಬಳಿ ರೈಲು ಹಳಿ ಮೇಲೆ ಗುಡ್ಡ ಕುಸಿದು, ರೈಲು ಸಂಚಾರ ಸ್ಥಗಿತವಾಗಿದೆ.
ಕಣಿವೆಹಳ್ಳಿ ಬಳಿ ಗುಡ್ಡ ಕುಸಿದು, ಭಾರಿ ಪ್ರಮಾಣದ ಕಲ್ಲುಗಳು ಹಳಿಯ ಮೇಲೆ ಬಿದ್ದಿವೆ. ಇದರಿಂದಾಗಿ ಚಿಕ್ಕಮಗಳೂರಿನಿಂದ ಶಿವಮೊಗ್ಗ ರೈಲು ಹಾಗೂ ಚಿಕ್ಕಮಗಗಳೂರಿನಿಂದ- ಯಶವಂತಪುರ ರೈಲು ಸಂಚಾರ ಸ್ಥಗಿತವಾಗಿದೆ. ಬೆಳಿಗ್ಗೆಯಿಂದಲೇ ಸಂಚಾರ ನಿರ್ಬಂಧ ಮಾಡಲಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಾಲ್ಕು ದಿನದಿಂದ ಮುಳುಗಡೆಯಾಗಿದೆ ಹೆಬ್ಬಾಳೆ
ಜಿಲ್ಲೆಯ ಹೊರನಾಡು ಕಳಸ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ರಸ್ತೆ ಕಳೆದ ನಾಲ್ಕು ದಿನಗಳಿಂದ ಮುಳುಗಡೆಯಾಗಿದೆ. ಇದು ಇತಿಹಾಸದಲ್ಲಿ ಇದೇ ಮೊದಲು ಹೆಬ್ಬಾಳೆ ಸೇತುವೆ ಇಷ್ಟು ದಿನಗಳ ಕಾಲ ಮುಳುಗಡೆಯಾಗಿದೆ.
ಭದ್ರಾ ನದಿ ತನ್ನ ಸುತ್ತಲೂ 2 ಕಿಮೀ ಜಾಗವನ್ನು ಆಕ್ರಮಿಸಿಕೊಂಡು ಹರಿಯುತ್ತಿದೆ. ಇದರಿಂದಾಗಿ ಹೊರನಾಡು ಕಳಸ ಸಂಪರ್ಕ ಸಂಪೂರ್ಣ ಬಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ