ವಕೀಲರು ಸಮಾಜ ಸೇವೆಗೂ ಮುಂದಾಗಲಿ


Team Udayavani, Sep 24, 2019, 1:36 PM IST

cb-tdy-2

ಚಿಕ್ಕಮಗಳೂರು: ವಕೀಲರು ತಮ್ಮ ವೃತ್ತಿ ಜೀವನದ ನಡುವೆಯೂ ಸಮಾಜ ಸೇವೆಗೆ ಸಮಯನೀಡಬೇಕೆಂದು ಹಿರಿಯ ವಕೀಲ ಟಿ.ಎಂ. ಕೃಷ್ಣಮೂರ್ತಿ ಕರೆ ನೀಡಿದರು.

ನಗರದ ಮಧುವನ ಬಡಾವಣೆಯ ಸಮರ್ಪಣಾ ಸಭಾಂಗಣದಲ್ಲಿ ನಡೆದ ಅಖೀಲ ಭಾರತೀಯ ಅಧಿವಕ್ತಾ ಪರಿಷತ್‌ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ಯಾವುದೇ ಪ್ರತಿಫಲಾಪೇಕ್ಷೆ ನಿರೀಕ್ಷಿಸದೆ ರಾಷ್ಟ್ರ ಸೇವೆಗೆ ಮುಂದಾಗಬೇಕು. ಭ್ರಷ್ಟಾಚಾರವನ್ನು ತೊಲಗಿಸುವ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಹಿಂದೆ ರಾಷ್ಟ್ರೀಯ ಸ್ವಯಂಸೇವಕರು ಆಜನ್ಮ ಭ್ರಹ್ಮಚಾರಿಗಳಾಗಿದ್ದರು. ಅವರ ಜೀವನವನ್ನು ರಾಷ್ಟ್ರ ಸೇವೆಗೆ ಮಾತ್ರ ಮುಡಿಪಾಗಿಟ್ಟಿದ್ದರು ಎಂದು ತಿಳಿಸಿದರು.

ಹಿಂದೆ ಹಲವು ಸಂಘಟನೆಗಳು ದೇಶಸೇವೆಗೆಂದು ಹುಟ್ಟಿಕೊಂಡರು ಯಾವುದೂ ಶಾಶ್ವತವಾಗಿ ಉಳಿಯಲಿಲ್ಲ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೇರಿದಂತೆ ಬೆರಳೆಣಿಕೆಯಷ್ಟು ಸಂಘಟನೆಗಳು ಮಾತ್ರ ಉಳಿದಕೊಂಡಿವೆ ಎಂದರು. ಯುವ ವಕೀಲರು ಅಧಿವಕ್ತಾ ಸಂಘಟನೆಗೆ ಸೇರಿ ಸಮಾಜದಲ್ಲಿ ಉತ್ತಮ ಕಾರ್ಯಗಳನ್ನು ನಡೆಸಬೇಕು. ನಮ್ಮ ಜಿಲ್ಲೆಯಲ್ಲೂ ಸಂಘಟನೆ ಆರಂಭವಾಗಿರುವುದು ಒಳ್ಳೆಯ ಬೆಳವಣಿಗೆ. ಯಾವುದೇ ಹಿಂಜರಿಕೆ ಇಲ್ಲದೇ ಸಮಾಜದ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಧಿವಕ್ತಾ ದಕ್ಷಿಣ ಭಾರತೀಯ ಪ್ರಾಂತ ಕಾರ್ಯದರ್ಶಿ ಎಲ್‌.ಎನ್‌.ಹೆಗ್ಡೆ ಮಾತನಾಡಿ, 1997 ರಲ್ಲಿ ಅಧಿವಕ್ತಾ ಸಂಘಟನೆ ಆರಂಭಗೊಂಡಿದೆ. ಇದರಲ್ಲಿ ಹಲವು ವಕೀಲರು ಸ್ವಯಂ ಸೇವಕರಾಗಿ ಸಮಾಜಘಾತುಕ ಶಕ್ತಿಗಳ ವಿರುದ್ಧ ಎದ್ದು ನಿಂತು ಸ್ವಯಂ ಪ್ರೇರಿತರಾಗಿ ಹೋರಾಟ ಮಾಡಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಕಿಕೊಟ್ಟ ಮಾರ್ಗದಲ್ಲಿ ನಡೆದರೆ ಭಾರತದ ಭವಿಷ್ಯ ಇನ್ನಷ್ಟು ಉಜ್ವಲವಾಗುತ್ತದೆ ಎಂದರು. ದೇಶದಲ್ಲಿ ತುರ್ತು ಪರಿಸ್ಥಿತಿ ಎದುರಾದಾಗ ವಕೀಲರ ಪಾತ್ರ ಮಹತ್ವದ್ದಾಗಿತ್ತು. ಆಗ ಅಭಿವ್ಯಕ್ತಿ ಸ್ವಾತಂತ್ರ್ಯ  ಕ್ಕೆ ನಿಷೇಧ ಹೇರಲಾಗಿತ್ತು. ಅದರ ವಿರುದ್ಧ

ಹಲವು ಸಂಘಟನೆಗಳು ಹುಟ್ಟಿಕೊಂಡವು. ಕೆಲವೇ ದಿನಗಳಲ್ಲಿ ಅವು ಮಾಸಿ ಹೋದವು. ಆದರೆ, ಆರ್‌ ಎಸ್‌ಎಸ್‌ ಮಾತ್ರ ಮಹತ್ತರ ಹೆಜ್ಜೆಗಳನ್ನು ಇಟ್ಟು ದೇಶದ ಏಕತೆ ಹಾಗೂ ಬಲಿಷ್ಠತೆಗೆ ಶ್ರಮಿಸಿದೆ ಎಂದರು.

ಅಧಿವಕ್ತಾ ಸಮಾವೇಶಗಳು ದೇಶದ ಹಲವು ಕಡೆಗಳಲ್ಲಿ ನಡೆದು ಅದರಿಂದ ಹಲವರು ಪ್ರೇರಣಗೊಳ್ಳುವಂತಾಯಿತು. ಹೋರಾಟ ಮಾತ್ರವೇ ಸಮಾಜ ಸೇವೆಯಲ್ಲ. ಸಣ್ಣ ಪುಟ್ಟ ಸಮಸ್ಯೆಗಳು ಬಂದಾಗ ಅದನ್ನು ಪರಿಹರಿಸುವುದು ಸಹ ಸಮಾಜ ಸೇವೆಯಾಗುತ್ತದೆ ಎಂದರು.

ಜಮ್ಮು, ಕಾಶ್ಮೀರದ ಆರ್ಟಿಕಲ್‌ 370 ವಿರುದ್ಧ ಹಿಂದಿನಿಂದಲೂ ಹೋರಾಟ ನಡೆದುಕೊಂಡೇ ಬಂದಿತ್ತು. ಈಗ ಅದು ರದ್ದಾಗಿರುವುದು ಶ್ಲಾಘನೀಯ. ಯುವ ವಕೀಲರು ಅಧಿವಕ್ತಾ ಸಂಘಟನೆಯಲ್ಲಿ ಸೇರಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಸಮಾರಂಭದಲ್ಲಿ ಅಧಿವಕ್ತಾದ ರಾಜ್ಯ ಉಪಾಧ್ಯಕ್ಷ ಪ್ರಕಾಶ್‌ ರಾವ್‌, ರಾಜ್ಯ ಕಾರ್ಯದರ್ಶಿ ಅನಂತಮೂರ್ತಿ, ತಾಲೂಕು ಅಧ್ಯಕ್ಷ ಭರತ್‌, ಸಿದ್ಧಪ್ಪ, ಹೇಮಂತ್‌ ಹಾಗೂ ರಘು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.