ಕೊರೊನಾ ಲಸಿಕೆ ಪಡೆದ ಪರಿಷತ್ ಉಪಸಭಾಪತಿ ಪ್ರಾಣೇಶ ದಂಪತಿ
Team Udayavani, Mar 3, 2021, 7:15 PM IST
ಚಿಕ್ಕಮಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ದಂಪತಿ ಮೂಡಿಗೆರೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್-19 ಮೊದಲ ಲಸಿಕೆ ಪಡೆದುಕೊಳ್ಳುವ ಮೂಲಕ ಜನರಲ್ಲಿ ಲಸಿಕೆ ಬಗ್ಗೆ ಇರುವ ಭಯ ಹೋಗಲಾಡಿಸಿದರು. ಮಂಗಳವಾರ ಮೂಡಿಗೆರೆ ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಎಂ.ಕೆ.ಪ್ರಾಣೇಶ್ ಹಾಗೂ ಪತ್ನಿ ಆಗಮಿಸಿ ಕೋವಿಡ್ ಲಸಿಕೆ ಪಡೆದುಕೊಂಡರು.
ಈ ಹಿಂದೆ ಎಂ.ಕೆ.ಪ್ರಾಣೇಶ್ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಾಗ ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊಳ್ಳುವ ಮೂಲಕ ಮಾದರಿಯಾಗಿದ್ದರು. ವಿಪ ಉಪಸಭಾಪತಿ ಜನಸಾಮಾನ್ಯರಂತೆ ಸರ್ಕಾರಿ ಆಸ್ಪತ್ರೆಗೆ ಆಗಮಿಸಿ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡಿರುವ ಕ್ರಮಕ್ಕೆ ಜಿಲ್ಲಾದ್ಯಂತ ಜನಮೆಚ್ಚುಗೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ