ಬಜರಂಗದಳ ಮಾಜಿ ನಾಯಕ ಮಹೇಂದ್ರ ಕುಮಾರ್ ನಿಧನ
Team Udayavani, Apr 25, 2020, 8:25 AM IST
ಚಿಕ್ಕಮಗಳೂರು: ಬಜರಂಗದಳದ ಮಾಜಿ ನಾಯಕ, ಪ್ರಗತಿಪದ ಚಿಂತಕ, ವಾಗ್ಮಿ, ಮಹೇಂದ್ರ ಕುಮಾರ್ (47) ಶನಿವಾರ ಬೆಳಗಿನ ಜಾವ ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮಹೇಂದ್ರ ಕುಮಾರ್ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ವರಾಗಿದ್ದು, ಬಜರಂಗದಳ ಸಂಚಾಲಕರಾಗಿ, ಜಿಲ್ಲಾ ಸಂಚಾಲಕರಾಗಿ, ರಾಜ್ಯ ಸಹ ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದರು.
ದತ್ತಪೀಠ ಚಲೋ ಹೋರಾಟದಲ್ಲಿ ಮಲೆನಾಡಿನ ಭಾಗದಲ್ಲಿ ಸಕ್ರೀಯವಾಗಿ ಮುಂಚೂಣಿಯಲ್ಲಿದ್ದರು.
ಚರ್ಚ್ ದಾಳಿ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿದ್ದರು. ಹಿಂದೂತ್ವ ಪ್ರತಿಪಾದಕರಾದ ಮಹೇಂದ್ರ ಕುಮಾರ್ ನಂತರ ದಿನಗಳಲ್ಲಿ ಬಜರಂಗದಳ ತೊರೆದು ಜೆಡಿಎಸ್ ಸೇರಿದ್ದರು.
ಇತ್ತೀಚಿನ ದಿನಗಳಲ್ಲಿ ಪ್ರಗತಿಪರ ಚಿಂತಕರಾಗಿ ಮಹೇಂದ್ರ ಕುಮಾರ್ ಅನೇಕ ವೇದಿಕೆಗಳಲ್ಲಿ ಕಾಣಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ