ಚಿಕ್ಕಮಗಳೂರು: ಹೊಳೆದಾಟುವ ಸಂದರ್ಭ ಕಾಲು ಜಾರಿ ಹೊಳೆಗೆ ಬಿದ್ದು ಸಾವು
Team Udayavani, Aug 10, 2019, 4:03 PM IST
ಚಿಕ್ಕಮಗಳೂರು : ಇಲ್ಲಿನ ಗೌತಮೇಶ್ವರ ದೇವಸ್ಥಾನದ ಬಳಿ ಹೊಳೆದಾಟುವ ಸಂದರ್ಭ ಕಾಲು ಜಾರಿ ಹೊಳೆಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.
ಕೂದುವಳ್ಳಿ ಚಂದ್ರೆಗೌಡ ಮೃತಪಟ್ಟ ವ್ಯಕ್ತಿ . ಗೌತಮೇಶ್ವರ ದೇವಸ್ಥಾನದ ಬಳಿ ರಭಸವಾಗಿ ಹರಿಯುತ್ತಿದ್ದ ಕಟ್ಟೆಹೋಳೆ ಹಳ್ಳ ದಾಟಲು ಹೋದಾಗ ಕಾಲು ಜಾರಿ ಬಿದ್ದು ಮೃತರಾಗಿದ್ದಾರೆ. ಬಿದ್ದ ರಭಸಕ್ಕೆ ತಲೆಗೆ ಬಲವಾದ ಪೆಟ್ಟು ಬಿದ್ದು ಹಳ್ಳದಲ್ಲೇ ಕೊಚ್ಚಿ ಹೋಗಿದ್ದಾರೆ.
ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆ, ಹಳ್ಳವಳ್ಳಿ- ಹೋರನಾಡು ರಸ್ತೆ,ಸುಂಕಶಾಲೆ ರಸ್ತೆ, ಕೊಟ್ಟಿಗೆಹಾರ – ಕಳಸ ರಸ್ತೆ, ತತ್ಕೋಳ – ಕುಂದೂರು ರಸ್ತೆ, ದುರ್ಗದ ಹಳ್ಳಿ, ಚನ್ನಹಡ್ಲು,ಹಿರೇಬೈಲು ಮಲ್ಲೇಶ್ವರ ರಸ್ತೆ ತಾತ್ಕಾಲಿಕ ಕಡಿತವಾಗಿದೆ. ಮೂಡಿಗೆರೆ ತಾಲೂಕಿನಲ್ಲಿ ಭಾರಿ ಮಳೆಯಿಂದ 125 ಹೆಚ್ಚು ಜನರಿಗೆ ತೊಂದರೆಯಾಗಿದ್ದು, ರಕ್ಷಣೆ ಕೋರಿ ಸರ್ಕಾರಕ್ಕೆ ಜಿಲ್ಲಾಡಳಿತ ಮನವಿ ಸಲ್ಲಿಸಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ