ಪತ್ನಿಯ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ; ಪತ್ರದಲ್ಲಿ ಇನ್ಸ್ ಪೆಕ್ಟರ್ ಹೆಸರು!
Team Udayavani, Sep 6, 2022, 2:29 PM IST
ಚಿಕ್ಕಮಗಳೂರು: ಪತ್ನಿಯ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದವರನ್ನು 42 ವರ್ಷದ ಅರವಿಂದ್ ಎಂದು ಗುರುತಿಸಲಾಗಿದೆ. ಇವರು ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಅರವಿಂದ್ ಪತ್ನಿ ಹಾಗೂ ಸಂಬಂಧಿಕರು, ಪೊಲೀಸ್ ಠಾಣಾಧಿಕಾರಿ ಹೆಸರು ಬರೆದಿದ್ದಾರೆ.
ಇದನ್ನೂ ಓದಿ:ರೈತರ ಪಂಪ್ ಸೆಟ್ ಗೆ ಯಾವುದೇ ಕಾರಣಕ್ಕೂ ಮೀಟರ್ ಅಳವಡಿಕೆಯಿಲ್ಲ: ಸಚಿವ ಸುನಿಲ್ ಸ್ಪಷ್ಟನೆ
12 ವರ್ಷದ ಹಿಂದೆ ಅರವಿಂದ ಅವರು ರೇಖಾ ಎಂಬುವರೊಂದಿಗೆ ಮದುವೆಯಾಗಿದ್ದರು. ಇದೀಗ ಹೆಂಡತಿ ಕಿರುಕುಳದಿಂದಲೇ ಆತ್ನಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ.
ಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
ಕ್ರೀಡೆಯೊಂದಿಗೆ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ
HD Devegowda: ರಾಮೇಶ್ವರ ದೇವರ ದರ್ಶನ ಪಡೆದ ಮಾಜಿ ಪ್ರಧಾನಿ
ಸಜ್ಜನ ವ್ಯಕ್ತಿತ್ವದ ಜಯಪ್ರಕಾಶ್ ಹೆಗ್ಡೆ ಗೆಲ್ಲಿಸಿ: ಶಾಸಕ ಎಚ್.ಡಿ.ತಮ್ಮಯ್ಯ