ತೆಂಗಿನಕಾಯಿ ಕೀಳಲುಹೋದ ಯುವಕ ನಿಯಂತ್ರಣ ತಪ್ಪಿ ಮರದಿಂದ ಬಿದ್ದು ಸಾವು!
Team Udayavani, Mar 16, 2021, 1:46 PM IST
ಚಿಕ್ಕಮಗಳೂರು: ಮನೆಯ ಆವರಣದಲ್ಲಿದ್ದ ತೆಂಗಿನ ಮರದಲ್ಲಿ ತೆಂಗಿನ ಕಾಯಿ ಕೀಳಲು ಹೋದ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಕಳಸ ಹೋಬಳಿ ವ್ತಾಪ್ತಿಯ ಹೇರಡಿಕೆ ಗ್ರಾಮದಲ್ಲಿ ಮಂಗಳವಾರ ವರದಿಯಾಗಿದೆ
ಹೇರಡಿಕೆ ನಿವಾಸಿ ಮಹೇಶ್ (24) ಮೃತಪಟ್ಟ ಯುವಕ.
ಇದನ್ನೂ ಓದಿ:ಉಡುಪಿ: ಸಕ್ರೀಯವಾಗಿದೆ ಮೂರ್ಛೆ ತಪ್ಪಿಸಿ ಕಳ್ಳತನ ಮಾಡುವ ಗ್ಯಾಂಗ್!
ಮಂಗಳವಾರ ಬೆಳಗ್ಗೆ ಮನೆಯ ಮುಂದಿದ್ದ ತೆಂಗಿನ ಮರದಲ್ಲಿ ಕಾಯಿ ಕೀಳಲು ಮರ ಏರಿದ್ದ ವೇಳೆ ಕಾಯಿ ಕೀಳುತ್ತಿದ್ದಾಗ ನಿಯಂತ್ರಣ ತಪ್ಪಿ ಸುಮಾರು 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದಾನೆ. ಕೂಡಲೇ ಕುಟುಂಬಸ್ಥರು ಯುವಕನನ್ನು ಕಳಸ ಆಸ್ಪತ್ರೆಗೆ ಕರೆ ತಂದಿದ್ದು, ಮಾರ್ಗ ಮಧ್ಯೆ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ: ಅಂಜನಾದ್ರಿ ಬೆಟ್ಟಕ್ಕೆ ಮಾಸ್ಟರ್ ಪ್ಲಾನ್: 50 ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದ ಅಭಿವೃದ್ಧಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ