ಎನ್‌ಸಿಸಿ ತರಬೇತಿ ಕಡ್ಡಾಯಗೊಳಿಸಿ


Team Udayavani, Sep 24, 2018, 5:21 PM IST

dvg-7.jpg

ಚಿಕ್ಕಮಗಳೂರು: ಪದವಿ ವಿದ್ಯಾರ್ಥಿಗಳಿಗೆ ಎನ್‌ಸಿಸಿ ತರಬೇತಿ ಕಡ್ಡಾಯಗೊಳಿಸಬೇಕೆಂದು ಶಿಕ್ಷಣ ತಜ್ಞ ಬಿ.ಎಚ್‌. ನರೇಂದ್ರ ಪೈ ಹೇಳಿದರು. ಎನ್‌ಸಿಸಿ 15 ಕರ್ನಾಟಕ ಬೆಟಾಲಿಯನ್‌ ನಗರದ ಐಡಿಎಸ್‌ಜಿ ಸರ್ಕಾರಿ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ವಿಭಾಗೀಯ ಸಿಎಟಿ ಕ್ಯಾಂಪ್‌ ಮುಕ್ತಾಯ ಸಮಾರಂಭದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು.

ಯುವಸಮುದಾಯದಲ್ಲಿ ಶಿಸ್ತು ಮತ್ತು ಜೀವನ ಮೌಲ್ಯಗಳು ಕಡಿಮೆಯಾಗಿರುವ ಈ ಸಂದರ್ಭದಲ್ಲಿ ಮೂರು ವರ್ಷದ ಪದವಿ ವ್ಯಾಸಂಗದ ಅವಧಿಯಲ್ಲಿ ಕನಿಷ್ಟ ಒಂದು ವರ್ಷವಾದರೂ ಎನ್‌ಸಿಸಿ ತರಬೇತಿ ಕಡ್ಡಾಯಗೊಳಿಸುವುದು ಸೂಕ್ತ. ಇದರಿಂದ ಅವರ ಬದುಕಿಗೊಂದು ದೃಷ್ಟಿಕೋನ ನೀಡಿದಂತಾಗುತ್ತದೆ. ದೇಶಭಕ್ತಿ, ಸಾಮಾಜಿಕ ಕಾಳಜಿ, ಉತ್ತಮ ನೇತೃತ್ವ, ಸೇವಾ ಮನೋಭಾವ, ಶಿಸ್ತಿನ ಜೀವನ ಕ್ರಮವನ್ನು ಎನ್‌ಸಿಸಿ ಕಲಿಸುವ ಮೂಲಕ ಸಾರ್ಥಕ ಕೆಲಸ ಮಾಡುತ್ತಿದೆ ಎಂದರು. 

ಎನ್‌ಸಿಸಿ 15 ಕರ್ನಾಟಕ ಬೆಟಾಲಿಯನ್‌ ಹಾಸನ ಕಮಾಂಡಿಂಗ್‌ ಆಫಿಸರ್‌ ಡಿ.ಕೆ.ಸಿಂಗ್‌ ದೇವೊ ಅಧ್ಯಕ್ಷತೆವಹಿಸಿ ಮಾತನಾಡಿ, ಬಿ ಮತ್ತು ಸಿ ಪ್ರಮಾಣಪತ್ರ ಹೊಂದಿರುವ 600ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದಾರೆ. ಶಿಸ್ತು, ನಾಯಕತ್ವಗುಣ, ನಡತೆ, ಸ್ವಾರ್ಥ ರಹಿತಸೇವೆ, ಸಾಹಸದಂತಹ ಪ್ರವೃತ್ತಿಯನ್ನು ದೇಶ ನಿರ್ಮಾಣ ಕಾರ್ಯದಲ್ಲಿ ಬಳಸಿಕೊಳ್ಳುವ ಬಗ್ಗೆ ತರಬೇತಿ ನೀಡಲಾಗಿದೆ. ನೇತ್ರ ಶಿಬಿರ, ರಕ್ತದಾನ ಶಿಬಿರ ಆಯೋಜಿಸಿದ್ದು, ಬಂದೂಕು ತರಬೇತಿ, ಸೇನಾ ಕವಾಯಿತ್‌, ಪಥಸಂಚಲನ, ಸಾಹಸ ಕ್ರೀಡೆ, ಆರ್ಥಿಕ ಸಾಕ್ಷರತೆ, ಸ್ವತ್ಛಭಾರತದ ಆಂದೋಲನ ಕುರಿತಂತೆ ವಿಶೇಷ ತರಬೇತಿ ನೀಡಲಾಗಿದೆ ಎಂದರು.

ಎನ್‌ಸಿಸಿ ತರಬೇತಿಯನ್ನು ಮತ್ತಷ್ಟು ಸುಸಜ್ಜಿತಗೊಳಿಸುವ ಹಿನ್ನಲೆಯಲ್ಲಿ ರಾಜ್ಯಸರ್ಕಾರ 5ಕೋಟಿ ರೂ.ವೆಚ್ಚದಲ್ಲಿ ಹಾಸನದಲ್ಲಿ ವಿಶೇಷ ಕಟ್ಟಡ ಸಂಕೀರ್ಣವನ್ನು ನಿರ್ಮಿಸಲಿದೆ. ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲಾವ್ಯಾಪ್ತಿಯನ್ನೊಳಗೊಂಡಿರುವ ಎನ್‌ಸಿಸಿ 15ಕರ್ನಾಟಕ ಬೆಟಾಲಿಯನ್‌ಗೆ ಈ ಹಿಂದೆ ಹಾಸನದ ಆರ್‌.ಸಿ.ರಸ್ತೆಯಲ್ಲಿ 35ಗುಂಟೆ ಜಾಗವನ್ನು ಮಂಜೂರು ಮಾಡಲಾಗಿತ್ತು. ಇದೇ ಸ್ಥಳದಲ್ಲಿ ತಾತ್ಕಾಲಿಕವಾದ ಚಟುವಟಿಕೆ ಕಚೇರಿ ಹೊಂದಿದ್ದು, ಸಿಎಟಿಸಿ ಸೇರಿದಂತೆ ವಸತಿ ಶಿಬಿರಗಳನ್ನು ಬೇರೆ ಸ್ಥಳಗಳಲ್ಲಿ ಆಯೋಜಿಸುವುದು ಅನಿವಾರ್ಯವಾಗಿತ್ತು. ಸಚಿವ ರೇವಣ್ಣ ಅವರ ಆಸಕ್ತಿಯಿಂದಾಗಿ 5ಕೋಟಿ ರೂ. ವೆಚ್ಚದ ಬೃಹತ್‌ ಕಟ್ಟಡ ಸಂಕೀರ್ಣಕ್ಕೆ ಮುಖ್ಯಮಂತ್ರಿಗಳು ಶಿಲಾನ್ಯಾಸ ನಡೆಸುತ್ತಿದ್ದಾರೆ ಎಂದರು. 

ಐಡಿಎಸ್‌ಜಿ ಸರ್ಕಾರಿ ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆಪ್ಟಿನೆಂಟ್‌ ಗುರುಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಚಿಕ್ಕಮಗಳೂರು, ಹಾಸನ ಮತ್ತು ಮೈಸೂರು ಜಿಲ್ಲೆಯ ಜಿಲ್ಲಾವ್ಯಾಪ್ತಿ ಒಳಗೊಂಡ ಕಂಬೈಂಡ್‌ ಆ್ಯನುವಲ್‌ ಟ್ರೈನಿಂಗ್‌ಕ್ಯಾಂಪ್‌(ಸಿಎಟಿಸಿ) 10ದಿನಗಳ ವಸತಿ ಶಿಬಿರ ಯಶಸ್ವಿಯಾಗಿ ನಡೆದಿದೆ. ಸಿನಿಯರ್‌ ಡಿವಿಜನ್‌ನ 186, ಸಿನಿಯರ್‌ ವಿಂಗ್‌ನ 109, ಜ್ಯೂನಿಯರ್‌ ಡಿವಿಜನ್‌ನ 161 ಮತ್ತು ಜ್ಯೂನಿಯರ್‌ ವಿಂಗ್‌ನ 144 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ ಎಂದು ಹೇಳಿದರು. 

ಶಿಬಿರದಲ್ಲಿ ಹಾಡು, ನೃತ್ಯ, ಪಥ ಸಂಚಲನ ಹಾಗೂ ಕ್ರೀಡಾಸ್ಪರ್ಧೆಗಳನ್ನು ಆಯೋಜಿಸಿದ್ದು ವಿಜೇತರಿಗೆ ರೋಟರಿ ಅಧ್ಯಕ್ಷ ಅಭಿಜಿತ್‌ ಪೈ ಮತ್ತು ಐಡಿಎಸ್‌ಜಿ ಸರ್ಕಾರಿ ಕಾಲೇಜು ಪ್ರಭಾರಿ ಪ್ರಾಂಶುಪಾಲ ನಟರಾಜ್‌ ಬಹುಮಾನ ವಿತರಿಸಿದರು. ಲೆ.ಕಮಾಡೆಂಟ್‌ ರಿಪೋನ್‌ತ್ರಿಪಾಠಿ ಸ್ವಾಗತಿಸಿದರು. ಪ್ರೊ| ಕುಸುಮಾ ವಂದಿಸಿದರು. ಶಿಬಿರಾರ್ಥಿಗಳಿಂದ ವಿಶೇಷ ಕ್ಯಾಂಪ್‌ಫೈರ್‌-ಸಾಂಸ್ಕೃತಿ ಕಾರ್ಯಕ್ರಮ ನಡೆದವು.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.