ಹಿಂದೂಗಳು ಟಾರ್ಗೆಟ್ ಆಗುತ್ತಿದ್ದಾರೆ, ಗಲಭೆಗೆ ಡೈರೆಕ್ಟರ್, ಪ್ರೊಡ್ಯೂಸರ್ ಜಮೀರ್: ಸಿ.ಟಿ ರವಿ


Team Udayavani, Aug 15, 2020, 1:45 PM IST

ಹಿಂದೂಗಳು ಟಾರ್ಗೆಟ್ ಆಗುತ್ತಿದ್ದಾರೆ, ಗಲಭೆಗೆ ಡೈರೆಕ್ಟರ್, ಪ್ರೊಡ್ಯೂಸರ್ ಜಮೀರ್: ಸಿ.ಟಿ ರವಿ

ಚಿಕ್ಕಮಗಳೂರು: ಬೆಂಗಳೂರು ಗಲಭೆ ಪ್ರಕರಣಕ್ಕೆ ಶಾಸಕ ಜಮೀರ್ ಅಹಮದ್ ಅವರೇ ಡೈರಕ್ಟರ್, ಪ್ರೊಡ್ಯೂಸರ್ ಆಗಿದ್ದಾರೆ ಎಂದು ಅನಿಸುತ್ತದೆ. ಅಲ್ಲಿನ ನಟರು ಯಾರೆಂದು ಕೂಡಾ ಅವರಿಗೆ ಗೊತ್ತಿದೆ ಎಂದು ಸಚಿವ ಸಿ ಟಿ ರವಿ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗು ಚಿವುಟಿ ತೊಟ್ಟಿಲು ತೂಗುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಜಮೀರ್ ಅಹಮದ್ ಅದೇ ರೀತಿ ಮಾಡುತ್ತಿದ್ದಾರೆ. ನಷ್ಟವನ್ನ ಜಮೀರ್ ರಿಂದಲೇ ವಸೂಲಿ ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದರು.

ಜಮೀರ್ ಸಹಾಯ ಮಾಡುವುದು ಮಾನವೀಯ ಸಂಬಂಧ ಇರಬಹುದು. ಆದರೆ ಯಾರಿಗೆ, ಯಾವ ಸಂದರ್ಭದಲ್ಲಿ ಮಾಡುತ್ತಾರೆ ಎನ್ನುವುದು ಮುಖ್ಯ. ಇದು ಯಾರು ಏನೇ ಮಾಡದರು ಜೊತೆಗಿರ್ತೀನಿ ಎಂಬ ಸಂದೇಶ ಕೊಡುತ್ತೆ, ಮಾನವೀಯ ಸಂದೇಶ ಕೊಡುವುದಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ: ಪೋಸ್ಟ್ ಗಳ ಪರಿಶೀಲನೆಗೆ ಫೇಸ್ ಬುಕ್, ವಾಟ್ಸಪ್ ಮುಖಂಡರ ಜೊತೆ ಚರ್ಚೆ: ಬಸವರಾಜ ಬೊಮ್ಮಾಯಿ

ಬಲಿಯಾದವರು ಅಮಾಯಕರು ಎನ್ನುತ್ತಿದ್ದಾರೆ, ಆದರೆ ಅಮಾಯಕರು ಮನೆಯಲ್ಲಿ ಮಲಗಿರುತ್ತಾರೆ. ಬಲಿಯಾದವರು ಅಮಾಯಕರಾದರೆ, ವಾಹನ ಸುಟ್ಟ ಕಿರಾತಕರು ಯಾರು? ಇವರು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿಲ್ಲ, ಪೊಲೀಸರು ಮತ್ತು ಹಿಂದೂಗಳಷ್ಟೆ ಟಾರ್ಗೆಟ್ ಮಾಡಿ ಹಲ್ಲೆ ಮಾಡಿದ್ದಾರೆ ಎಂದರು.

ಬುದ್ಧಿ ಜೀವಿಗಳು ಈಗ ಲದ್ದಿ ತಿನ್ನುತ್ತಿದ್ದಾರೆ. ದಲಿತ ಶಾಸಕನ ಮನೆ ಮೇಲಿನ ದೌರ್ಜನ್ಯಕ್ಕೆ ಯಾಕೆ ಸುಮ್ಮನಿದ್ದಾರೆ. ಎಲ್ಲಿದೆ ಇವರ ಅಹಿಂದಾ ಪ್ರೇಮ ಎಂದು ಸಚಿವರು ಟೀಕಿಸಿದರು.

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.