ಚಿಕ್ಕಮಗಳೂರು; ಲಾಕ್ ಡೌನ್ ಮುಂದುವರಿಕೆ ವಿಚಾರದ ಬಗ್ಗೆ ಸಂಜೆ ಅಂತಿಮ ತೀರ್ಮಾನ: ಸಚಿವ ಅಂಗಾರ
Team Udayavani, Jun 10, 2021, 2:55 PM IST
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಲಾಕ್ಡೌನ್ ಮುಂದುವರಿಕೆ ಮಾಡುವ ವಿಚಾರವಾಗಿ ಇಂದು ಸಂಜೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಜಿಲ್ಲಾಉಸ್ತುವಾರಿ ಸಚಿವ ಎಸ್.ಅಂಗಾರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಈ ಮಾಹಿತಿ ನೀಡಿದರು. ಜಿಲ್ಲೆಯ ಕೋವಿಡ್ ಪರಿಸ್ಥಿತಿ ಬಗ್ಗೆ ಸಿಎಂ ಬಿ ಎಸ್ ಯಡಿಯೂರಪ್ಪ ಗಮನಕ್ಕೆ ತರಲಾಗಿದೆ. ಲಾಕ್ ಡೌನ್ ಬಗ್ಗೆ ಸಂಜೆ ಸಿಎಂ ನಿರ್ಧಾರದ ಬಳಿಕ ಜಿಲ್ಲೆಯಲ್ಲಿನ ನಿರ್ಧಾರದ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಅಂಗಾರ ಹೇಳಿದರು.
ಇದನ್ನೂ ಓದಿ:ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಮಾಹಿತಿ ನೀಡಲು ವಿಧಾನಸಭಾಧ್ಯಕ್ಷರಿಗೆ ಸಿದ್ದರಾಮಯ್ಯ ಪತ್ರ
ಜಿಲ್ಲೆಯ ಶೇಕಡಾ 54ರಷ್ಟು ಗ್ರಾಮಗಳು ಕೋವಿಡ್ ಮುಕ್ತವಾಗಿದೆ. ಮೇ 22ರಂದು 7250 ಕೇಸ್ ಇತ್ತು, ಜೂನ್ 9ಕ್ಕೆ 4422 ಕೇಸ್ ಇದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖ ಆಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು
ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ
Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್