ಎಪಿಎಂಸಿ ಮಾರುಕಟ್ಟೆಗೆ ಭೇಟಿ


Team Udayavani, May 12, 2020, 11:01 AM IST

ಎಪಿಎಂಸಿ ಮಾರುಕಟ್ಟೆಗೆ ಭೇಟಿ

ಕಡೂರು: ಪಟ್ಟಣದ ಎಪಿಎಂಸಿ ಮಾರುಕಟ್ಟೆಗೆ ಶಾಸಕ ಬೆಳ್ಳಿ ಪ್ರಕಾಶ್‌ ಭೇಟಿ ನೀಡಿ ತರಕಾರಿ, ಟೊಮೊಟೊ ಮತ್ತು ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿದರು. ಭಾನುವಾರ ಬೆಳಗ್ಗೆ ತಹಶೀಲ್ದಾರ್‌, ಪೊಲೀಸ್‌ ಇಲಾಖೆ ಅಧಿಕಾರಿಗಳು ಮತ್ತು ತಾ.ಪಂ ಇಒ ಜತೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಪಟ್ಟಣದ ಎಪಿಎಂಸಿಗೆ ಹೊರ ರಾಜ್ಯ, ಜಿಲ್ಲೆಗಳಿಂದ ಲಾರಿಗಳು ಬರುತ್ತಿದ್ದು, ಚಾಲಕರು ಹಣದ ಆಸೆಗಾಗಿ ಪ್ರಯಾಣಿಕರನ್ನು ಕರೆತಂದು ಕಡೂರು ಪಟ್ಟಣದಲ್ಲಿ ಬಿಟ್ಟು ಹೋಗುತ್ತಿದ್ದಾರೆ
ಎಂಬ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಿ ಪೊಲೀಸ್‌ ಇಲಾಖೆಗೆ ಇಂತಹ ಪ್ರಕರಣಗಳು ಕಂಡು ಬಂದರೆ ಕೂಡಲೇ ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ಶಾಸಕರು ತಿಳಿಸಿದರು.

ಟೊಮೊಟೊ ಖರೀದಿ ಕೇಂದಕ್ಕೆ ಭೇಟಿ ನೀಡಿ ಡರ್‌ದಾರರನ್ನು ಮಾತನಾಡಿಸಿ ದರದ ಬಗ್ಗೆ ಮಾಹಿತಿ ಪಡೆದರು. ಟೆಂಡರ್‌ ನಡೆಯುವಾಗ ಎಲ್ಲರು ಅಂತರ ಕಾಪಾಡಿಕೊಳ್ಳುವಂತೆ ಆದೇಶಿಸಿದರು. ರೈತರಿಗೆ ಯಾವುದೇ ಸಮಸ್ಯೆ ತಲೆದೋರದಂತೆ ವ್ಯವಹಾರ ನಡೆಸಲು ಸೂಚಿಸಿದರು. ರೈತರು ತಮ್ಮ ವ್ಯವಹಾರ ಮುಗಿದ ನಂತರ ತಮ್ಮ ತಮ್ಮ
ಊರುಗಳಿಗೆ ತೆರಳಬೇಕು ಎಂಬ ಸಲಹೆ ನೀಡಿದರು.

ಕೊರೊನಾ ವೈರಸ್‌ ದಿನೆ ದಿನೆ ಹೆಚ್ಚುತ್ತಿದ್ದು ಪಕ್ಕದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗಿರುವುದರಿಂದ ತಾಲೂಕಿನ ಜನತೆ ಹೆಚ್ಚಾಗಿ ಈ ಮೂರು ಜಿಲ್ಲೆಗಳ ಸಂಪರ್ಕ ಹೊಂದಿರುವುದರಿಂದ ಜನರಲ್ಲಿ ಆತಂಕ ಮೂಡುತ್ತಿದೆ. ಈ ಭಯವನ್ನು ಹೋಗಲಾಡಿಸಲು ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು ಹಾಗೂ ಅಂತರ ಕಾಪಾಡಿಕೊಳ್ಳಬೇಕು. ಪುರಸಭೆ, ಪೊಲೀಸ್‌ ಇಲಾಖೆಯು ಮಧ್ಯಾಹ್ನ 1 ಗಂಟೆಯಿಂದ ವಿಧಿ ಸುವ ಲಾಕ್‌ಡೌನ್‌ಗೆ ಎಲ್ಲರೂ ಸಹಕಾರ ನೀಡಿ ಎಂದು ಮನವಿ ಮಾಡಿದರು.

ತಹಶೀಲ್ದಾರ್‌ ಜೆ.ಉಮೇಶ್‌, ವೃತ್ತ ನಿರೀಕ್ಷಕ ಮಂಜುನಾಥ್‌, ಪಿಎಸ್‌ಐ ವಿಶ್ವನಾಥ್‌, ತಾ.ಪಂ ಇಒ ಡಾ| ದೇವರಾಜನಾಯ್ಕ, ತಾಲೂಕು ವೈದ್ಯಾಧಿಕಾರಿ ಡಾ| ರವಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.