‘ಯಾವ ಸಭೆಗೂ ನನ್ನನ್ನು ಕರೆಯಲ್ಲ’: ಎಂಎಲ್ ಸಿ ಭೋಜೇಗೌಡ ಏಕಾಂಗಿ ಪ್ರತಿಭಟನೆ


Team Udayavani, Jun 24, 2021, 12:36 PM IST

‘ಯಾವ ಸಭೆಗೂ ನನ್ನನ್ನು ಕರೆಯಲ್ಲ’: ಎಂಎಲ್ ಸಿ ಭೋಜೇಗೌಡ ಏಕಾಂಗಿ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲಾಡಳಿತದಿಂದ, ಜಿಲ್ಲಾ ಉಸ್ತುವಾರಿ ಸಚಿವರಿಂದ ತನ್ನನ್ನು ಕಡೆಗಣಿಸಲಾಗುತ್ತಿದೆ. ಯಾವುದೇ ಸಭೆಗೆ ತನ್ನನ್ನು ಕರೆಯುತ್ತಿಲ್ಲ ಎಂದು ಬೇಸರಗೊಂಡು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರು ಜಿಲ್ಲಾಧಿಕಾರಿ ಕಚೇರಿ ಬಾಗಿಲಲ್ಲಿ ಕುಳಿತು ಏಕಾಂಗಿ ಧರಣಿ ನಡೆಸುತ್ತಿದ್ದಾರೆ.

“39 ತಾಲೂಕು, ಆರು ಜಿಲ್ಲೆಯಲ್ಲಿ ನನ್ನ ಪ್ರೋಟೋಕಾಲ್ ಇದೆ. ಆದರೆ ಇಲ್ಲಿನ ಸಭೆಗಳಿಗೆ ನನ್ನನ್ನು ಕರೆಯದೇ ಬೇಕಾಬಿಟ್ಟಿ ಸಭೆ ನಡೆಸುತ್ತಾರೆ. ಸಭೆಗಳು ಬಿಜೆಪಿ ಜನಪ್ರತಿನಿಧಿಗಳಷ್ಟೇ ಸೀಮಿತವೇ” ಎಂದು ಭೋಜೇಗೌಡ ಪ್ರಶ್ನಿಸಿದರು.

ಇದನ್ನೂ ಓದಿ:ನಕಲಿ ಲಸಿಕೆ ಕೇಂದ್ರದಲ್ಲಿ ಕೋವಿಡ್ ಲಸಿಕೆ ಪಡೆದ ನಟಿ, ಸಂಸದೆ ಮಿಮಿ ಚಕ್ರವರ್ತಿ! ಓರ್ವನ ಬಂಧನ

ಜಿಲ್ಲಾ ಉಸ್ತುವಾರಿ ಮಂತ್ರಿ ಎಂಟು ಬಾರಿ ಶಾಸಕರಾಗಿದ್ದಾರೆ. ಅವರ ಮೇಲೆ ಗೌರವವಿದೆ. ಆದರೆ ಅವರ ಸಾಧನೆ ಏನು? ಬಂದ ಪುಟ್ಟ ಹೋದ ಪುಟ್ಟನ ಕಥೆ ಅಷ್ಟೆ! ನೀವು ಭೋಜೇಗೌಡರಿಗೆ ಬೆಲೆ ಕೊಡಬೇಡಿ, ಹುದ್ದೆಗೆ ಕೊಡಿ.  ಸಾಯುವವರೆಗೂ ಅಧಿಕಾರದಲ್ಲಿ ಇರುತ್ತೀರಾ, ನಾನು ನೋಡ್ತೇನೆ” ಎಂದು ಸಚಿವ ಅಂಗಾರ ವಿರುದ್ಧ ಕಿಡಿಕಾರಿದರು.

ನಿಮ್ಮ ಹುಳುಕನ್ನು ನಾನು ಬಿಚ್ಚಿಡುತ್ತೇನೆ ಎಂದು ನನ್ನನ್ನು ಸಭೆಗೆ ಕರೆಯುವುದಿಲ್ಲ. ರಾಜಕೀಯವನ್ನು ನಿಮ್ಮ ಪಕ್ಷದ ಕಚೇರಿಯಲ್ಲಿ ಮಾಡಿ. ಶಾಸಕರು, ಜಿಲ್ಲಾ ಮಂತ್ರಿಗಳು ಸರಿ ಇಲ್ಲ. ಹಲವು ತಿಂಗಳಿಂದ ನೊಂದು ಇಂದು ಈ ಪ್ರತಿಭಟನೆ ನಿರ್ಧಾರಕ್ಕೆ ಬಂದಿದ್ದೇನೆ. ನಾನು ಇಲ್ಲಿಂದ ಎದ್ದು ಹೋಗುವುದಿಲ್ಲ, ನನ್ನನ್ನು ಬಂಧಿಸಿ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡುತ್ತಿರುವ ಎಂಎಲ್ ಸಿ ಭೋಜೇಗೌಡ ಹೇಳಿದರು.

ಟಾಪ್ ನ್ಯೂಸ್

cow herd

ಖಾಸಗಿ ಬಸ್‌ ಡಿಕ್ಕಿ : 14 ಹಸುಗಳು ಸಾವು

ಯುಗಾದಿ ಹಬ್ಬದ ಸ್ಪೆಷಲ್ ಸಿಹಿ ಖಾದ್ಯಗಳು!

ಯುಗಾದಿ 2023- ಹಬ್ಬದ ಸ್ಪೆಷಲ್ ಸಿಹಿ ಖಾದ್ಯಗಳು!

10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

sambeeth patra

ರಾಹುಲ್‌ ಗಾಂಧಿ ಆಧುನಿಕ ಭಾರತದ ಮಿರ್‌ ಜಾಫರ್‌ – ಸಂಬಿತ್‌ ಪಾತ್ರ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

shirwa

ಕುರ್ಕಾಲು:ಯುವತಿ ನಾಪತ್ತೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳ್ಳಿಪ್ರಕಾಶ ಪರ 10 ಕೋ. ರೂ. ಮೌಲ್ಯದ ಆಸ್ತಿ ಪಣ ಇಟ್ಟ ಬೆಂಬಲಿಗ

ಬೆಳ್ಳಿಪ್ರಕಾಶ ಪರ 10 ಕೋ. ರೂ. ಮೌಲ್ಯದ ಆಸ್ತಿ ಪಣ ಇಟ್ಟ ಬೆಂಬಲಿಗ

1-dsfsfsf

ಬಿದರಹಳ್ಳಿಯ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ

1—–fdffdsf

ಬೆಳ್ಳಿ ಪ್ರಕಾಶ್ ಗೆಲುವಿಗೆ ಪೂರ್ಣ ಆಸ್ತಿಯನ್ನು ಬಾಜಿ ಕಟ್ಟಲು ಮುಂದಾದ ಮುಖಂಡ

ಇತಿಹಾಸ ಮರೆ ಮಾಚಲು ಸಾಧ್ಯವಿಲ್ಲ: ಸಿ.ಟಿ.ರವಿ

ಇತಿಹಾಸ ಮರೆ ಮಾಚಲು ಸಾಧ್ಯವಿಲ್ಲ: ಸಿ.ಟಿ.ರವಿ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

cow herd

ಖಾಸಗಿ ಬಸ್‌ ಡಿಕ್ಕಿ : 14 ಹಸುಗಳು ಸಾವು

ಯುಗಾದಿ ಹಬ್ಬದ ಸ್ಪೆಷಲ್ ಸಿಹಿ ಖಾದ್ಯಗಳು!

ಯುಗಾದಿ 2023- ಹಬ್ಬದ ಸ್ಪೆಷಲ್ ಸಿಹಿ ಖಾದ್ಯಗಳು!

10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

sambeeth patra

ರಾಹುಲ್‌ ಗಾಂಧಿ ಆಧುನಿಕ ಭಾರತದ ಮಿರ್‌ ಜಾಫರ್‌ – ಸಂಬಿತ್‌ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.