BJP ಯಿಂದ ಅಮಾನತಾದವರಿಂದಲೂ ‘ಮತ್ತೊಮ್ಮೆ ಮೋದಿ’ ಗೋಡೆ ಬರಹಕ್ಕೆ ಚಾಲನೆ
Team Udayavani, Feb 22, 2024, 5:01 PM IST
ಮೂಡಿಗೆರೆ: ದೇಶಾದ್ಯಂತ ನಡೆಯುತ್ತಿರುವ ‘ಮತ್ತೊಮ್ಮೆ ಮೋದಿ ಸರ್ಕಾರ’ ಗೋಡೆ ಬರಹಕ್ಕೆ, ಮೂಡಿಗೆರೆಯ ರೆಬೆಲ್ ಬಿಜೆಪಿ ನಾಯಕರು ಹಲವಾರು ಕಾರ್ಯಕರ್ತರನ್ನು ಒಡಗೂಡಿಸಿಕೊಂಡು ಚಾಲನೆ ನೀಡಿದರು.
ಮೂಡಿಗೆರೆಯ ನಗರದ ಪ್ರಮುಖ ಕಟ್ಟಡಗಳ ಗೋಡೆಗಳ ಮೇಲೆ ಮತ್ತೊಮ್ಮೆ ಮೋದಿ ಸರ್ಕಾರ ಎಂಬ ತಲೆಬರಹದ ಕಮಲ ಚಿಹ್ನೆಯ ಗೋಡೆ ಬರಹಗಳನ್ನು ಹಲವೆಡೆಗಳಲ್ಲಿ ಬರೆದಿದ್ದಾರೆ. ಇತ್ತೀಚಿಗೆ ಪಕ್ಷದಿಂದ ಅಮಾನತಾಗಿದ್ದ ರೆಬಲ್ ಮುಖಂಡ ಪಟ್ಟದೂರು ಪುಟ್ಟಣ್ಣ, ಹಾಗೂ ಕನ್ನೇಹಳ್ಳಿ ಭರತ್ ರೊಂದಿಗೆ ಹಲವಾರು ಬಿಜೆಪಿ ಕಾರ್ಯಕರ್ತರು ಸೇರಿದ್ದರು.
ಮುಖಂಡ ಪುಟ್ಟಣ್ಣ ಮಾತನಾಡಿ ದೇಶದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬರಬೇಕು, ದೇಶದ ಉತ್ತಮ ಆಡಳಿತ ಮತ್ತೆ ಮುಂದುವರಿಯಬೇಕು, ಹಾಗಾಗಿ ಮುಂದಿನ ಚುನಾವಣೆಯಲ್ಲಿ ಹಗಲಿರಲು ಶ್ರಮಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ
Kaduru; ನಿಂತಿದ್ದ ಲಾರಿಗೆ ಟಿಟಿ ಢಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ
Chikkamagaluru; ಮಲೆನಾಡಿಗರಲ್ಲಿ ಮಂದಹಾಸ ಮೂಡಿಸಿದ ಮಳೆರಾಯ
ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ
Charmady: ಕತ್ತಲಾಗ್ತಿದ್ದಂತೆ ಹೆದ್ದಾರಿಗೆ ಬಂದು ನಿಲ್ಲುವ ಕಾಡಾನೆ… ಜೀವ ಭಯದಲ್ಲಿ ಸವಾರರು