ಕಾಡಾನೆ ಸೆರೆ ಕಾರ್ಯಾಚರಣೆಗೆ ಮತ್ತೊಂದು ಯಶಸ್ಸು: ಮೂಡಿಗೆರೆಯಲ್ಲಿ ಎರಡನೇ ಪುಂಡಾನೆ ಸೆರೆ


Team Udayavani, Dec 3, 2022, 5:44 PM IST

ಐದನೇ ದಿನಕ್ಕೆ ಕಾಲಿಟ್ಟ ಕಾಡಾನೆ ಸೆರೆ ಕಾರ್ಯಾಚರಣೆ: ಮತ್ತೊಂದು ಪುಂಡಾನೆ ಸೆರೆ

ಕೊಟ್ಟಿಗೆಹಾರ: ಕಾಡಾನೆಗಳ ಕಾರ್ಯಾಚರಣೆಗೆ ಮತ್ತೊಂದು ಯಶಸ್ಸು ಸಿಕ್ಕಿದೆ, ಕಳೆದ ಮೂರು ತಿಂಗಳಿಂದ ಮೂವರನ್ನು ಬಲಿ ತೆಗೆದುಕೊಂಡಿದ್ದ ಕಾಡಾನೆಗಳ ಪೈಕಿ ಎರಡನೇ ಪುಂಡಾನೆ ಸೆರೆಯಾಗಿದೆ.

ಇಂದು (ಶನಿವಾರ) ಮೂಡಿಗೆರೆ ತಾಲೂಕಿನ ತಳವಾರ ಗ್ರಾಮದಲ್ಲಿ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ.

ಕಳೆದ ಮೂರು ತಿಂಗಳಲ್ಲಿ ಮೂವರನ್ನು ಬಲಿ ತೆಗೆದುಕೊಂಡಿದ್ದ ಕಾಡಾನೆಗಳನ್ನು ಸೆರೆಹಿಡಿಯಲು ರಾಜ್ಯ ಸರಕಾರ ಅನುಮತಿ ನೀಡಿತ್ತು, ಅದರಂತೆ ಕಳೆದ ಐದು ದಿನಗಳ ಹಿಂದೆ ಅರಣ್ಯ ಇಲಾಖೆಯಿಂದ ಕಾಡಾನೆ ಕಾರ್ಯಾಚರಣೆ ನಡೆಸಲು ಆರಂಭಿಸಲಾಗಿತ್ತು, ಅದರಂತೆ ಮೊದಲ ದಿನವೇ ಕುಂಡ್ರ ಗ್ರಾಮದಲ್ಲಿ ಮೊದಲ ಪುಂಡಾನೆಯನ್ನು ಹಿಡಿಯುವ ಮೂಲಕ ಮೊದಲ ಯಶಸ್ಸು ಕಂಡಿದ್ದರು ಇದೀಗ ತಳವಾರ ಗ್ರಾಮದಲ್ಲಿ ಮತ್ತೊಂದು ಪುಂಡಾನೆ ಸೆರೆಯಾಗಿದೆ.

5 ಸಾಕಾನೆಗಳಿಂದ ಸತತ ಕಾರ್ಯಾಚರಣೆ ನಡೆಸ್ತಿದ್ದ ಅರಣ್ಯ ಇಲಾಖೆ ಇನ್ನೊಂದು ಪುಂಡಾನೆಯ ಸೆರೆಗೆ ಕಾರ್ಯಾಚರಣೆ ಮುಂದುವರೆಸಿದೆ, ಇದಕ್ಕಾಗಿ ಇಲಾಖೆ ಡ್ರೋನ್ ಕ್ಯಾಮೆರಾಗಳನ್ನು ಉಪಯೋಗಿಸಿತ್ತು.

ಸದ್ಯ ಎರಡು ಪುಂಡಾನೆ ಸೆರೆಯಿಂದ ಕಾಫಿನಾಡಿಗರು ಕೊಂಚ ಮಟ್ಟಿನ ನಿಟ್ಟಿಸಿರು ಬಿಟ್ಟಂತಾಗಿದೆ.

ಇದನ್ನೂ ಓದಿ: ಪೊಲೀಸರು ಎಸೆದ ತೂಕದ ಮಾಪನವನ್ನು ತರಲು ಹೋಗಿ ಕಾಲು ಕಳೆದುಕೊಂಡ ವ್ಯಾಪಾರಿ

ಟಾಪ್ ನ್ಯೂಸ್

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

1-sadsadsd

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

goa budget

ಗೋವಾ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

upendra

ಮತ ಎಣಿಕೆಗೆ ಎರಡು ದಿನ ಬೇಕೆ ?! ;ಏನು ಕಾಮೆಂಟ್ಸ್ ಗಳು?! ; ಕಿಡಿ ಕಾರಿದ ಉಪೇಂದ್ರ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

1-asdsdsd

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

1-qe21ew2qe

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್