ಈರುಳ್ಳಿ ಬೆಳೆಗಾರರಿಗೆ ಸಲಹೆ
Team Udayavani, Jun 10, 2020, 1:11 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮೂಡಿಗೆರೆ: ಈರುಳ್ಳಿ ಬೆಳೆಯುವ ರೈತರು ಹಲವು ಮುನ್ಸೂಚನಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಜಿಲ್ಲೆಯಲ್ಲಿ ಅಧಿಕ ಇಳುವರಿ ಕೊಡುವ ಭೀಮಾ ಸೂಪರ್, ಅರ್ಕಾ ಕಲ್ಯಾಣ್, ಅರ್ಕಾ ನಿಕೇತನ್, ಲೈನ್-883 ತಳಿಗಳನ್ನು ಆಯ್ದುಕೊಂಡು ಉತ್ತಮ ಬೆಳೆ ಬೆಳೆಯಹುದಾಗಿದೆ ಎಂದು ಮೂಡಿಗೆರೆ ವಲಯ ಕೃಷಿ ವಿಜ್ಞಾನ ಕೇಂದ್ರದ ಪ್ರಕಟಣೆ ತಿಳಿಸಿದೆ.
ಈ ಬಗ್ಗೆ ಹೆಚ್ಚುವರಿ ಮಾಹಿತಿ ನೀಡಿರುವ ಕೇಂದ್ರವು, ಬೀಜಗಳನ್ನು ಕೈ ಅಥವಾ ಕೂರಿಗೆಯಲ್ಲಿ ಬಿತ್ತನೆ ಮಾಡುವಾಗ ಒಂದು ಎಕರೆ ಪ್ರದೇಶಕ್ಕೆ ಸಮಾರು 8-10ಕೆಜಿ ಬೀಜಗಳನ್ನು ಬಳಸಬೇಕಾಗುತ್ತದೆ. ಬಿತ್ತನೆಗೆ ಮುನ್ನ ಒಂದು ಕೆಜಿ ಬಿತ್ತನೆ ಬೀಜಕ್ಕೆ 2ಗ್ರಾಂ ಕ್ಯಾಪ್ಟನ್ ಅಥವಾ 2.5 ಗ್ರಾಂ ಥ್ಯಾರಮ್ ಅಥವಾ 2ಗ್ರಾಂ ಬಿನೋಮಿಲ್ ಔಷಧಿಯನ್ನು ಬೀಜೋಪಚಾರಕ್ಕೆ ಬಳಸಬೇಕು ಎಂದು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರ. ದೂ. 08263-228198 ಅನ್ನು ಸಂಪರ್ಕಿಸಲು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ