ಮೂಡಿಗೆರೆ: ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ : ಆರು ಮಂದಿ ಬಂಧನ, ನಗದು ವಶ
Team Udayavani, Aug 18, 2022, 12:49 PM IST
ಚಿಕ್ಕಮಗಳೂರು : ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಅಡ್ಡೆ ಮೇಲೆ ಪೊಲೀಸ್ ದಾಳಿ ನಡೆಸಿ ಆರು ಮಂದಿಯನ್ನು ವಶಕ್ಕೆ ಪಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಚಂದುವಳ್ಳಿ ಗ್ರಾಮದಲ್ಲಿ ನಡೆದಿದೆ.
ಚಂದುವಳ್ಳಿ ಗ್ರಾಮದ ನಿವಾಸಿಗಲಾದ ಡೇವಿಡ್ , ರವಿ , ಗಬ್ಗಲ್ ಗ್ರಾಮದ ನಿವಾಸಿ ದೇಜು , ಜಾವಳಿ ಗ್ರಾಮದ ನಿವಾಸಿ ರತ್ನಾಕರ, ಕೆಳ ಮರ್ಕಲ್ ಗ್ರಾಮದ ನಿವಾಸಿ ಸುಧಾಕರ , ಗಬ್ಗಲ್ ಗ್ರಾಮದ ಸತೀಶ್ ಬಂಧಿತ ಆರೋಪಿಗಳು.
ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳಿಂದ 3,500ರೂ. ನಗದು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಬಿಜೆಪಿಯಲ್ಲಿ ಮತ್ತೆ ಬಿಎಸ್ವೈ ಜಪ; ರಾಜಕಾರಣದ ಲೆಕ್ಕಾಚಾರ ಬದಲಾಗುವ ಸಾಧ್ಯತೆ
ಕಾರ್ಯಾಚರಣೆ ಯಲ್ಲಿ ಬಾಳೂರು ಠಾಣೆಯ ಪಿ.ಎಸ್.ಐ. ಪವನ್ ಕುಮಾರ್ ಸಿ.ಸಿ., ಹೇಮಂತ್, ಮನು, ಮಂಜುನಾಥ್, ಜಾಫರ್, ಸತೀಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…