ಕೋವಿಡ್ ಎಫೆಕ್ಟ್ : ಸರಳ ವಿವಾಹ
Team Udayavani, Apr 22, 2020, 7:05 PM IST
ಮೂಡಿಗೆರೆ: ಆನೆದಿಬ್ಬ ಗ್ರಾಮದ ವೈಶಾಲಿ ಹಾಗೂ ಶೃಂಗೇರಿಯ ಕಿಗ್ಗಾದ ಅರವಿಂದ್ ಅವರ ವಿವಾಹ ಗೋಣಿಬೀಡಿನ ಹನುಮಂತ ದೇವಸ್ಥಾನದಲ್ಲಿ ಸರಳವಾಗಿ ನಡೆಯಿತು.
ಮೂಡಿಗೆರೆ: ತಾಲೂಕಿನ ಗೋಣಿಬೀಡು ಗ್ರಾಪಂ ವ್ಯಾಪ್ತಿಯ ಆನೆದಿಬ್ಬ ಗ್ರಾಮದ ವೈಶಾಲಿ ಹಾಗೂ ಶೃಂಗೇರಿಯ ಕಿಗ್ಗಾದ ಅರವಿಂದ್ ಅವರ ವಿವಾಹ ಇಲ್ಲಿನ ಗೋಣಿಬೀಡು ಹನುಮಂತ ದೇವಸ್ಥಾನದಲ್ಲಿ ಸರಳವಾಗಿ ನಡೆಯಿತು.
ವಿವಾಹವನ್ನು ಜನ್ನಾಪುರದ ವರ್ತಕರ ಭವನದಲ್ಲಿ ವಿಜೃಂಭಣೆಯಿಂದ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಮದುವೆಯನ್ನು ಸರಳವಾಗಿ ಆಚರಣೆ ಮಾಡುವದು ಸೂಕ್ತ ಎನ್ನುವ ಹಿರಿಯ ಅಭಿಪ್ರಾಯದಂತೆ ಸೋಮವಾರ ಸರಳವಾಗಿ ನಡೆಸಲಾಯಿತು. ದೇವಾಲಯದ ಪ್ರಧಾನ ಅರ್ಚಕ ಜನಾರ್ಧನ ಹೆಬ್ಟಾರ್ ಧಾರ್ಮಿಕ ವಿಧಿ- ವಿಧಾನಗಳನ್ನು ನೆರವೇರಿಸಿದರು.
ದೇವಾಲಯದ ಸಮಿತಿ ಅಧ್ಯಕ್ಷ ಕೆ.ಟಿ. ಜಗದೀಶ್, ಪದಾ ಧಿಕಾರಿ ವಿ.ಕೆ. ಶಿವೇಗೌಡ ಹಾಗೂ ವಧು-ವರರ ಕುಟುಂಬದ ಕೆಲವೇ ಸದಸ್ಯರು ಮಾತ್ರ
ಕಾರ್ಯಕ್ರಮದಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Devaramane; ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರು
Charmady ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ… ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್
420 ನಂಬರ್ನವರಿಂದ 400 ಸ್ಥಾನ ಗೆಲ್ಲುವ ಮಾತು… ಬಿಜೆಪಿ ವಿರುದ್ಧ ಪ್ರಕಾಶ್ ರಾಜ್ ಕಿಡಿ
Chikkamagaluru: ಈಶ್ವರಪ್ಪನವರ ಬಂಡಾಯ ನಿರ್ಧಾರದಿಂದ ಪಕ್ಷಕ್ಕೆ ಮಾರಕವಾಗಬಾರದು: ಸಿಟಿ ರವಿ
ಈಶ್ವರಪ್ಪ ಬಂಡಾಯ ಸ್ಪರ್ಧೆ: ಶೀಘ್ರದಲ್ಲಿ ಗೊಂದಲಗಳು ಬಗೆಹರಿಯುತ್ತದೆ; ಕೋಟ ಶ್ರೀನಿವಾಸ ಪೂಜಾರಿ
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ