ಮೂಡಿಗೆರೆ: ಮೀನು ಹಿಡಿಯಲು ಹೋದ ಇಬ್ಬರು ಬಾಲಕರು ನೀರುಪಾಲು
ಓರ್ವ ಬಾಲಕ ಹರಸಾಹಸ ಪಟ್ಟು ಬಚಾವ್
Team Udayavani, Aug 5, 2023, 10:42 PM IST
ಮೂಡಿಗೆರೆ : ಪಟ್ಟಣದ ಹೊರವಲಯದ ಹ್ಯಾಂಡ್ ಪೋಸ್ಟ್ ಬಳಿ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಶನಿವಾರ ನಡೆದಿದೆ.
ವರ್ಷದ ತನ್ಮಯಿ ಮತ್ತು ಕಿಶೋರ್ ಮೃತ ದುರ್ದೈವಿಗಳು. ಒಟ್ಟು ಮೂವರು ಬಾಲಕರು ತೆರಳಿದ್ದು ಓರ್ವ ಬಾಲಕ ಹರಸಾಹಸ ಪಟ್ಟು ಪಾರಾಗಿ ಬರುವಲ್ಲಿ ಯಶಸ್ವಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳೀಯ ಈಜು ತಜ್ಞರು ಹಾಗೂ ಪೊಲೀಸರ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಲಾಗಿದ್ದು, ಇಬ್ಬರ ಮೃತದೇಹವನ್ನು ಹೊರತೆಗೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…