ಜೀವ ಕಳೆದುಕೊಂಡಿದೆ ನಗರಸಭೆ: ಜೆಡಿಎಸ್‌ ಆರೋಪ


Team Udayavani, Feb 9, 2019, 8:45 AM IST

chikk-2.jpg

ಚಿಕ್ಕಮಗಳೂರು: ನಗರಸಭೆ ಆಡಳಿತ ಜೀವ ಕಳೆದುಕೊಂಡಿದೆ. ಸದಸ್ಯರಿಗೆ ಆಡಳಿತಾತ್ಮಕವಾಗಿ ಯಾವುದೇ ಅನುಭವವಿಲ್ಲ ಎಂದು ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಚ್.ಎಚ್.ದೇವರಾಜ್‌ ಟೀಕಿಸಿದರು.

ಶುಕ್ರವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭೆ ಆಡಳಿತ ಸಂಪೂರ್ಣ ನೆಲಕಚ್ಚಿದೆ. ನಗರಸಭೆಯನ್ನು ಎಚ್ಚರಿಸಬೇಕಾದ ವಿರೋಧ ಪಕ್ಷದ ಸದಸ್ಯರು ಕಿವಿ, ಕಣ್ಣು ಮುಚ್ಚಿಕೊಂಡಿದ್ದಾರೆ. ಅವರು ಕಿವಿ, ಕಣ್ಣು ಬಿಟ್ಟು ಕೆಲಸ ಮಾಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.

40ವರ್ಷದಿಂದ ಸಕ್ರಿಯ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದೇನೆ. ಬ್ಲಾಕ್‌ವೆುೕಲ್‌ ರಾಜಕಾರಣ ಮಾಡಿಲ್ಲ. ನಗರಸಭೆ ಕಸ ಸಂಗ್ರಹಣೆ ಟೆಂಡರ್‌ ವಿಚಾರದಲ್ಲಿ ನಗರಸಭೆ ಅಧ್ಯಕ್ಷೆ ಹಾಗೂ ಅವರ ಪತಿ ರಾಜಶೇಖರ್‌ ಅವರೇ ಕಸ ತೆಗೆಯುವ ಜವಾಬ್ದಾರಿ ವಹಿಸಿಕೊಳ್ಳುವುದಾದರೆ ಅವರಿಗೆ ವಹಿಸಿಕೊಡುತ್ತೇವೆ ಎಂದು ಉದ್ದಟನದ, ಅವಿವೇಕದ ಮಾತಗಳನ್ನು ನಗರಸಭೆ ಆಡಳಿತ ಪಕ್ಷದ ಸದಸ್ಯರು ಆಡಿದ್ದಾರೆ ಎಂದು ಕಿಡಿಕಾರಿದರು.

ಮಾಹಿತಿ ಹಕ್ಕಿನಡಿಯಲ್ಲಿ ಟೆಂಡರ್‌ ನೀಡಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಸಂಸ್ಥೆ ತಿಂಗಳಿಗೆ ಮೂರು ಲಕ್ಷ ನಷ್ಟ ಮಾಡಿಕೊಂಡು ಕಸ ಸಂಗ್ರಹಣೆ ಮಾಡುತ್ತಿದೆ ಎಂದು ಹೇಳಿದ್ದಾರೆ. ವಾಣಿಜ್ಯ ಮಳಿಗೆಗಳಲ್ಲಿ ದುಬಾರಿ ಹಣ ಪಡೆಯುತ್ತಿರುವುದು ಇವರ ಗಮನಕ್ಕೆ ಬಂದಿಲ್ಲವೇ ಎಂದು ಪ್ರಶ್ನಿಸಿದ ಅವರು, ಆಡಳಿತ ಪಕ್ಷದ ಸದಸ್ಯರು ಗುತ್ತಿಗೆ ಮಾಡುವುದನ್ನು ಕಲಿತು ಜನರ ಬದುಕನ್ನು ಸರ್ವನಾಶ ಮಾಡಿದ್ದಾರೆ. ಜನರು ನಿಮ್ಮನ್ನು ಗುತ್ತಿಗೆ ಮಾಡಲಿ ಎಂದು ಆರಿಸಿ ಕಳಿಸಿಲ್ಲ ಎಂದರು. ಕಸಸಂಗ್ರಹಣೆ ಮಾಡುವುದನ್ನು ಗುತ್ತಿಗೆ ನೀಡದಿರುವುದರನ್ನು ಪ್ರಶ್ನಿಸಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗುವುದು. ನಗರಾಭಿವೃದ್ಧಿ ಸಚಿವರ ಗಮನಕ್ಕೂ ತರಲಾಗುವುದು. ಜಮೀರ್‌ ಅಹಮದ್‌ ಅವರು ನಗರಸಭೆ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನೀರಿನ ಪೈಪ್‌ಗ್ಳನ್ನು ಮಾರಿಕೊಂಡಿದ್ದಾರೆ ಎಂದು ನಗರಸಭೆ ಅಧ್ಯಕ್ಷರು ಆರೋಪ ಮಾಡಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಎಚ್ಚರಿಸಿದರು.

ಎಂ.ಜಿ.ರಸ್ತೆಯಲ್ಲಿ ಅವೈಜ್ಞಾನಿಕವಾಗಿ ಇಂದು ದೊಡ್ಡ ಗುಂಡಿ ತೆಗೆಯಲಾಗುತ್ತಿದೆ. ಅಮೃತ್‌ ಯೋಜನೆಯಡಿಯಲ್ಲಿ ಅವೈಜ್ಞಾನಿಕ ಕಾಮಗಾರಿ ಮಾಡಲಾಗುತ್ತಿದೆ. ನಗರದ ಎಲ್ಲಾ ರಸ್ತೆಗಳನ್ನು ಹಾಳು ಮಾಡಲಾಗುತ್ತಿದೆ. ಇದು ನಗರಸಭೆ ಅಧ್ಯಕ್ಷರ ಗಮನದಲ್ಲಿಲ್ಲವೆ? ಅಧ್ಯಕ್ಷರು ಪರಿಶೀಲನೆ ಮಾಡಿದ್ದಾರಾ ಎಂದ ಅವರು, ನಗರಸಭೆ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದರು.

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.