ಚಾರ್ಮಾಡಿ ಘಾಟಿಯಲ್ಲಿ ವಾನರ ಪಡೆಗೆ ಬಾಳೆಹಣ್ಣು ನೀಡಿದ ನಳಿನ್ ಕುಮಾರ್ ಕಟೀಲ್
Team Udayavani, Jun 13, 2021, 2:45 PM IST
ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಇಂದು ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾನರ ಪಡೆಗೆ ಹಣ್ಣು ನೀಡಿ ಗಮನ ಸೆಳೆದರು.
ಲಾಕ್ ಡೌನ್ ನಿಂದ ವಾಹನ ಸಂಚಾರವಿಲ್ಲದೆ ಕಾರಣ ಕೋತಿಗಳು ಆಹಾರಕ್ಕಾಗಿ ಪರದಾಡಿದ್ದವು. ಹೀಗಾಗಿ ಬಜರಂಗದಳ ಕಾರ್ಯಕರ್ತರು ಘಾಟ್ ನ ಮಂಗಗಳಿಗೆ ಹಣ್ಣು ವಿತರಣೆ ಕಾರ್ಯ ಹಮ್ಮಿಕೊಂಡಿದ್ದರು. ಕಾರ್ಯಕರ್ತರು ಕೋಚಿಗಳಿಗೆ 100 ಕೆ.ಜಿ. ಹಣ್ಣು ನೀಡಿದ್ದರು.
ಇದನ್ನೂ ಓದಿ:ಭೂಮಿ ನುಂಗಲು ಮಾಸ್ಟರ್ ಪ್ಲ್ಯಾನ್:ರಾತ್ರೋ ರಾತ್ರಿ ನಿರ್ಮಾಣವಾಯಿತು ‘ಕೊರೊನಾ ಮಾತಾ’ ದೇವಸ್ಥಾನ
ಕಾರ್ಯಕರ್ತರು ಹಣ್ಣು ನೀಡುವಾಗ ಘಾಟಿಯಲ್ಲಿ ಸಂಚರಿಸುತ್ತಿದ್ದ ನಳಿನ್ ಕುಮಾರ್ ಕಟೀಲ್ ಇದನ್ನು ಕಂಡು, ವಾಹನ ನಿಲ್ಲಿಸಿ ಘಾಟಿಯಲ್ಲಿ ಕೆಲ ಕಾಲ ತಾವೂ ಕಾರ್ಯಕರ್ತರೊಂದಿಗೆ ಮಂಗಗಳಿಗೆ ಹಣ್ಣು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ