Cow: ಬಣಕಲ್ ಪೇಟೆಯಲ್ಲಿ ಬೀಡಾಡಿ ದನಗಳ ಕಾಟ… ರಸ್ತೆಯಲ್ಲೇ ಕರು ಹಾಕಿದ ಬಿಡಾಡಿ ಹಸು
Team Udayavani, Sep 23, 2023, 7:02 PM IST
ಕೊಟ್ಟಿಗೆಹಾರ: ಕೊಟ್ಟಿಗೆಹಾರದಲ್ಲಿ ಹಲವು ಸಮಯದಿಂದ ಬೀಡಾಡಿ ದನಗಳು ರಸ್ತೆಯಲ್ಲಿ ಸಂಚರಿಸಿ ವಾಹನ ಸವಾರರಿಗೆ ತೊಂದರೆ ನೀಡುತ್ತಿವೆ. ರಾತ್ರಿಯಂತೂ ಈ ಬೀಡಾಡಿ ದನಗಳು ರಸ್ತೆಯಲ್ಲಿ ಇದ್ದರೂ ಕಾಣದೇ ಅನೇಕ ಅಪಘಾತಗಳು ಸಂಭವಿಸಿವೆ. ಆದರೂ ಬೀಡಾಡಿ ದನಗಳ ಸಂಚಾರಕ್ಕೆ ಕಡಿವಾಣ ಬಿದ್ದಿಲ್ಲ.
ರಾತ್ರಿ ಹಲವು ದನಗಳು ಬಸ್ ನಿಲ್ದಾಣ, ಅಂಗಡಿ ಮುಂಗಟ್ಟುಗಳ ಮುಂದೆ ಆಶ್ರಯಿಸಿ ಸಗಣಿ ಗಂಜಲ ಹಾಕಿ ಪರಿಸರ ಕಲುಷಿತಗೊಳಿಸುತ್ತವೆ. ರಸ್ತೆಯಲ್ಲಿ ದನಗಳ ಹಿಂಡು ಕಂಡು ಬರುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿಗಳು ದ್ವನಿವರ್ಧಕ ಮೂಲಕ ದನಗಳ ಮಾಲೀಕರು ದನಗಳ ನಿಗಾವಹಿಸಿ ಎಂದರೂ ಮಾಲೀಕರು ಗಮನ ಹರಿಸುತ್ತಿಲ್ಲ. ಇದರಿಂದ ಬೀಡಾಡಿ ದನಗಳ ಸಮಸ್ಯೆ ಗ್ರಾಮ ಪಂಚಾಯಿತಿ ತಲೆನೋವಾಗಿ ಹೋಗಿದೆ.
ಶನಿವಾರ ಬಣಕಲ್ ಪೇಟೆಯಲ್ಲಿ ಬೀಡಾಡಿ ಹಸುವೊಂದು ತನ್ನ ಕಂದಮ್ಮನಿಗೆ ಜನ್ಮ ನೀಡಿದೆ. ಕರು ಕೂಡ ರಸ್ತೆಯಲ್ಲಿಯೇ ತಾಯಿಯನ್ನು ಹಿಂಬಾಲಿಸುವ ದೃಶ್ಯ ಕಂಡು ಬಂತು. ಕರುವನ್ನು ಸಮಾಜ ಸೇವಕ ಆರೀಫ್ ಹಿಡಿದು ಅದರ ಪೋಟೋ ತೆಗೆದು ಸಾಮಾಜಿಕ ತಾಣದಲ್ಲಿ ವೈರಲ್ ಮಾಡಿ ದನದ ಮಾಲೀಕರು ಹಸು ಮತ್ತು ಕರುವನ್ನು ತೆಗೆದುಕೊಂಡು ಹೋಗಿ ಎಂದು ಸಂದೇಶ ಹಾಕಿರುವುದು ವೈರಲ್ ಆಗಿದೆ.
ಇದನ್ನೂ ಓದಿ: Asian Games ಅತ್ಯಾಕರ್ಷಕ ಉದ್ಘಾಟನೆ: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ