ಚಾರ್ಮಾಡಿ ಘಾಟಿಯಲ್ಲಿ ಹೊಸ ಶೋಕಿ ಆರಂಭ; ಅನಾಹುತ ಕಟ್ಟಿಟ್ಟ ಬುತ್ತಿ


Team Udayavani, Jun 3, 2022, 9:06 PM IST

1-ffdf

ಚಿಕ್ಕಮಗಳೂರು: ಈಗಲೇ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ ರಸ್ತೆಯನ್ನ ಅಪಘಾತಗಳ ರಸ್ತೆ ಅನ್ನುತ್ತಾರೆ, ಆದರೀಗ, ಪ್ರವಾಸಿಗರ ಹೊಸ ಶೋಕಿ ಮತ್ತಷ್ಟು ಅಪಘಾತಗಳಿಗೆ ಕಾರಣವಾಗುತ್ತಾ ಎಂಬ ಪ್ರಶ್ನೆ ಮೂಡಿದೆ. ಈ ಭಾಗದಲ್ಲಿ ಸಂಚರಿಸುವ ಪ್ರವಾಸಿಗರು ತಮ್ಮ ಐಶಾರಾಮಿ ಗಾಡಿಗಳಲ್ಲಿ ಸನ್ ರೂಫ್ ಓಪನ್ ಮಾಡಿಕೊಂಡು ಮೋಜು-ಮಸ್ತಿ ಮಾಡಿಕೊಂಡು ಹೋಗುತ್ತಿರುವುದು ಸ್ಥಳಿಯರು ಹಾಗೂ ಇತರೆ ಪ್ರವಾಸಿಗರಿಗೆ ಆತಂಕ ತಂದೊಡ್ಡಿದೆ.

ಹಾವು-ಬಳುಕಿನ ಮೈಕಟ್ಟಿನ ಈ ರಸ್ತೆಯಲ್ಲಿ ಸನ್ ರೂಪ್ ಓಪನ್ ಮಾಡಿಕೊಂಡು ಹಾವಿನ ತರ ತಲೆ ಹೊರಗಡೆ ಹಾಕಿಕೊಂಡು ಹೋಗುವುದು ಖುಷಿ ಕೊಡುತ್ತೆ. ಆದರೆ, ಅಷ್ಟೆ ಅಪಾಯ ಕೂಡ. ಚಾರ್ಮಾಡಿ ಘಾಟಿಯಲ್ಲಿ ಡ್ರೈವರ್ ಸೀಟಲ್ಲಿ ಕೂತವರು ಹದ್ದಿನ ಕಣ್ಣಿನಲ್ಲಿ ಡ್ರೈವ್ ಮಾಡಬೇಕು. ಎಷ್ಟೆ  ಜಾಗರೂಕರಾಗಿದ್ದರೂ ಇಲ್ಲಿ ಡ್ರೈವಿಂಗ್ ಕಷ್ಟ. ಕಣ್ಣು ಮಿಸುಕುವಷ್ಟರಲ್ಲಿ ವಾಹನಗಳು ನುಗ್ಗಿರುತ್ತದೆ. ಇಂತಹ ಜಾಗದಲ್ಲಿ ಸನ್ ರೂಫ್ ಓಪನ್ ಮಾಡಿಕೊಂಡು ಕೂಗಿಕೊಂಡು ಹೋದರೆ ಡ್ರೈವರ್ ತಿರುಗಿ ನೋಡಿ ಮತ್ತೆ ರಸ್ತೆ ನೋಡುವಷ್ಟರಲ್ಲಿ ಅಪಘಾತಗಳು ಸಂಭವಿಸಿರುತ್ತವೆ. ಹಾಗಾಗಿ, ಪ್ರವಾಸಿಗರು ಚಾರ್ಮಾಡಿಯಂತಹಾ ಅಪಾಯದ ರಸ್ತೆಯಲ್ಲಿ ಇಂತಹ ಶೋಕಿಗೆ ಮುಂದಾಗಬಾರದು ಎಂದು ಕೆಲ ಪ್ರವಾಸಿಗರೇ ಮನವಿ ಮಾಡಿದ್ದಾರೆ.

ಈಗಾಗಲೇ ಚಾರ್ಮಾಡಿಯಲ್ಲಿ ಆಗಾಗ್ಗೆ ಅಪಘಾತಗಳು ನಡೆಯುತ್ತಲೇ ಇವೆ. ಕೆಲ ಅಪಘಾತದಲ್ಲಿ ಚಾಲಕನ ಬೇಜವಾಬ್ದಾರಿ ಹಾಗೂ ಕೆಲ ಶೋಕಿಯ ಲಕ್ಷಣಗಳು ಕೂಡ ಕಾರಣ ಎಂದು ಹೇಳಲಾಗುತ್ತಿದೆ. ಹೀಗಿರುವಾಗ ಪ್ರವಾಸಿಗರ ಈ ಶೋಕಿ ಮತ್ತೋರ್ವ ಪ್ರವಾಸಿಗನಿಗೆ ಮುಳ್ಳಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಚಾರ್ಮಾಡಿ ರಸ್ತೆಯ ಒಂದು ಬದಿ ಏನೋ ಗುಡ್ಡ. ಆದರೆ, ಮತ್ತೊಂದು ಬದಿಗೆ ಬಿದ್ದಿಗೆ ಬಿದ್ದರೆ ಸಾವಿರಾರು ಅಡಿ ಪ್ರಪಾತ. ಹುಡುಕುವುದಕ್ಕೆ ಎರಡು ಮೂರು ದಿನ ಬೇಕು.

ಚಾರ್ಮಾಡಿ ಘಾಟಿಯಲ್ಲಿ ವಾರಕ್ಕೆ ನಾಲ್ಕೈದು ಅಪಘಾತಗಳು ನಡೆಯುತ್ತಲೇ ಇರುತ್ತವೆ. ಆಗ ಹಗಲು-ರಾತ್ರಿ ಎನ್ನದೆ ಓಡಿಹೋಗುವುದು ಅದೇ ಕೊಟ್ಟಿಗೆಹಾರದ ಜನ. ಪ್ರವಾಸಿಗರ ಈ ಶೋಕಿಗೆ ಕೊಟ್ಟಿಗೆಹಾರದ ಜನ ಕೂಡ ಇಂತಹಾ ಮೋಜು ಈ ರಸ್ತೆಯಲ್ಲಿ ಬೇಡ ಎಂದು ಮನವಿ ಮಾಡಿದ್ದಾರೆ. ಕೆಲ ಪ್ರವಾಸಿಗರ ಶೋಕಿಯಿಂದ ಮತೋರ್ವ ಪ್ರವಾಸಿಗರ ಪ್ರಾಣ ಹೋದರೆ ಯಾರಿಂದಲೂ ತರಲು ಸಾಧ್ಯವಿಲ್ಲ. ಹಾಗಾಗಿ, ಈ ಭಾಗದಲ್ಲಿ ಗಸ್ತು ತಿರುಗುವ ಪೊಲೀಸರು ಇಂತಹ ವಾಹನಗಳು ಕಂಡು ಬಂದರೆ ಅವರಿಗೆ ಭಾರೀ ಮೊತ್ತದ ದಂಡ ವಿಧಿಸಿ, ವಾಹನವನ್ನು ಜಪ್ತಿ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.