ನಿಫಾ ವೈರಸ್‌: ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಿ


Team Udayavani, Sep 15, 2021, 9:10 PM IST

Nipha virus

ಚಿಕ್ಕಮಗಳೂರು: ಕೇರಳದಲ್ಲಿ ನಿಫಾ ವೈರಾಣುಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಟ್ಟೆಚ್ಚರವಹಿಸುವಂತೆ ಅಧಿ ಕಾರಿಗಳಿಗೆ ಜಿಲ್ಲಾ ಧಿಕಾರಿಕೆ.ಎನ್‌. ರಮೇಶ್‌ ಸೂಚಿಸಿದರು.ಮಂಗಳವಾರ ನಗರದ ಜಿಲ್ಲಾ ಧಿಕಾರಿ ಕಚೇರಿಸಭಾಂಗಣದಲ್ಲಿ ನಡೆದ ನಿಫಾ ವೈರಸ್‌ ನಿಯಂತ್ರಣಕುರಿತು ವಿವಿಧ ಇಲಾಖೆಗಳೊಂದಿಗೆ ನಡೆದ ಸಭೆಯಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜ್ವರ, ತಲೆನೋವು, ಆಯಾಸ, ತಲೆನೋವು,ತಲೆಸುತ್ತುವಿಕೆ, ಮಾನಸಿಕ ಗೊಂದಲ, ಜ್ಞಾನತಪ್ಪುವುದು ನಿಫಾ ವೈರಾಣು ಜ್ವರದ ಲಕ್ಷಣಗಳಾಗಿದ್ದುಸಾರ್ವಜನಿಕರಿಗೆ ಇದರ ಕುರಿತು ಅರಿವಿರಬೇಕು.ಸಾಮಾನ್ಯವಾಗಿ ಸೋಂಕಿತ ಬಾವಲಿಗಳ ನೇರಸಂಪರ್ಕದಿಂದ ಅಥವಾ ಬಾವಲಿಗಳು ಸೇವಿಸುವಹಣ್ಣುಗಳನ್ನು ಸೇವಿಸುವುದರಿಂದ ಇತರ ಪ್ರಾಣಿಗಳಿಗೂಸೋಂಕು ಹರಡುವ ಸಾಧ್ಯತೆ ಇದೆ.

ನಿಫಾಸೋಂಕಿನ ಹರಡುವಿಕೆ ಮತ್ತು ನಿಯಂತ್ರಣದ ಬಗ್ಗೆನಗರಸಭೆ, ಪುರಸಭೆ ಹಾಗೂ ಗ್ರಾಪಂ ವ್ಯಾಪ್ತಿಯಲ್ಲಿಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕುಎಂದು ತಿಳಿಸಿದರು. ಜಿಲ್ಲಾ ಸರ್ವೇಕ್ಷಣಾಧಿ ಕಾರಿ ಡಾ|ಮಂಜುನಾಥ್‌ ಮಾತನಾಡಿ, ನಿಫಾ ವೈರಸ್‌ ಆರ್‌.ಎನ್‌.ಎ. ಗುಂಪಿಗೆ ಸೇರಿದ ಪಾರಾಮಿಕೊÕ ವೈರಾಣುಪ್ರಭೇದಕ್ಕೆ ಸೇರಿದ ವೈರಾಣು. ನಿಫಾ ವೈರಾಣುಗಳುಬಾವಲಿಗಳ ಮುಖಾಂತರ ಮನುಷ್ಯರಿಗೆಹರಡುವ ಕಾರಣದಿಂದಾಗಿ ಈ ಜ್ವರಕ್ಕೆ ಬಾವಲಿಜ್ವರ ಕರೆಯಲಾಗುತ್ತದೆ. 1998ರಲ್ಲಿ ಮಲೇಷ್ಯಾದಒಂದು ಸಣ್ಣ ಹಳ್ಳಿ ಕಾಮÌಂಗ್‌ ಸುಂಗೈ ನಿಫಾ ಎಂಬಸ್ಥಳದಲ್ಲಿ ಮೊದಲು ಕಾಣಿಸಿಕೊಂಡ ಕಾರಣದಿಂದಾಗಿನಿಫಾ ವೈರಸ್‌ ಎಂದು ಕರೆಯಲಾಗುತ್ತದೆ ಎಂದುತಿಳಿಸಿದರು.ಎಲ್ಲಾ ವೈರಸ್‌ ಜ್ವರಗಳಲ್ಲಿರುವಂತೆ ಈಜ್ವರದಲ್ಲಿಯೂ ತೀವ್ರತರವಾದ ಜ್ವರ, ವಿಪರೀತತಲೆನೋವು, ವಾಂತಿ, ತಲೆಸುತ್ತು, ಮೈ, ಕೈ ನೋವು ಇರುತ್ತದೆ.

ರೋಗದ ತೀವ್ರತೆ ಹೆಚ್ಚಾದಾಗ ಪ್ರಜ್ಞಾನಹೀನತೆ ಮತ್ತು ಅಪಸ್ಮಾರದ ಅನುಭವಉಂಟಾಗುತ್ತದೆ. ಸುಮಾರು 6 ರಿಂದ 12 ದಿನಗಳಕಾಲ ಈ ರೋಗದ ಲಕ್ಷಣ ಇರುತ್ತದೆ. ಕೊನೆಹಂತದಲ್ಲಿ ತಲೆ, ಮೆದುಳಿಗು ಹರಡುತ್ತದೆ ಮತ್ತುಹƒದಯದ ಸ್ನಾಯುಗಳಿಗೆ ಹರಡಿ ಸ್ನಾಯುಗಳನ್ನುಹಾಳು ಮಾಡುತ್ತದೆ. ಮೆದುಳು ಉರಿಯೂತಉಂಟಾಗುತ್ತದೆ ಎಂದರು.ವೈರಾಣು ದೇಹಕ್ಕೆ ಸೇರಿದ ಬಳಿಕ 5 ರಿಂದ14 ದಿನಗಳ ಮೇಲೆ ರೋಗದ ಲಕ್ಷಣಗಳುಕಾಣಿಸಿಕೊಳ್ಳಬಹುದು. ಸಕಾಲದಲ್ಲಿ ಸೂಕ್ತ ಚಿಕಿತ್ಸೆತೆಗೆದುಕೊಳ್ಳದಿದ್ದಲ್ಲಿ ಜ್ವರದ ತೀವ್ರತೆ ಜಾಸ್ತಿಯಾಗಿ24 ರಿಂದ 48 ಗಂಟೆಗಳೊಳಗೆ ಕೋಮಾವಸ್ಥೆಗೆ ತಲುಪಬಹುದು ಎಂದು ಹೇಳಿದರು.
ಸಭೆಯಲ್ಲಿ ಚಿಕ್ಕಮಗಳೂರು ಉಪವಿಭಾಗದಉಪವಿಭಾಗಾ ಧಿಕಾರಿ ಡಾ|ಎಚ್‌.ಎಲ್‌. ನಾಗರಾಜ್‌,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿಡಾ| ಉಮೇಶ್‌, ಸಾರ್ವಜನಿಕ ಶಿಕ್ಷಣ ಇಲಾಖೆಯಉಪ ನಿರ್ದೇಶಕ ಮಲ್ಲೇಶಪ್ಪ, ಆಹಾರ ಮತ್ತುನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಕೃಷ್ಣಮೂರ್ತಿ, ಪ್ರಾದೇಶಿಕ ಸಾರಿಗೆ ಇಲಾಖೆಯ ಉಪನಿರ್ದೇಶಕ ಮುರುಗೇಂದ್ರ ಶಿರೋಳ್ಕರ್‌ ಇತರರು ಇದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.