ಅಯ್ಯೋ ದೇವರೇ.. ಇಲ್ಲಿ ಮೃತದೇಹಗಳನ್ನು ಕೊಂಡೊಯ್ಯಲೂ ಮಾರ್ಗವಿಲ್ಲ !
Team Udayavani, Aug 11, 2019, 9:55 AM IST
ಚಿಕ್ಕಮಗಳೂರು: ಬಿಟ್ಟು ಬಿಡದೆ ಸುರಿಯುತ್ತಿರುವ ವರುಣ, ಅಲ್ಲಲ್ಲಿ ಕುಸಿದು ಬೀಳುತ್ತಿರುವ ಗುಡ್ಡಗಳು, ಪ್ರಕೃತಿಯ ಮುನಿಸಿಗೆ ನರ ಮನುಷ್ಯನ ಜನಜೀವನ ಪಾತಾಳ ತಲುಪಿದೆ. ಆಶ್ಲೇಷದ ಈ ಅತಿವೃಷ್ಠಿಗೆ ಅಪಾರ ಹಾನಿಯಾಗಿದ್ದರೂ, ಇಲ್ಲೊಂದು ಕುಟುಂಬದ ಪರಿಸ್ಥಿತಿ ಯಾರಿಗೂ ಬರಬಾರದು ಎಂದು ಜನ ಕಣ್ಣೀರಿಡುತ್ತಿದ್ದಾರೆ.
ಹೌದು. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿಯಲ್ಲಿ ಮೃತದೇಹಗಳನ್ನು ಕೊಂಡೊಯ್ಯಲೂ ದಾರಿಯಿಲ್ಲ. ತಾಯಿ, ಮಗನ ಮೃತದೇಹಗಳನ್ನು ಅಂಬುಲೆನ್ಸ್ ನಲ್ಲಿರಿಸಿ ಈ ಕುಟುಂಬ ದಾರಿ ಕಾಣದೆ ಕಂಗಾಲಾಗಿದೆ.
ಶನಿವಾರ ಹೊರಟ್ಟಿಯಲ್ಲಿ ಗುಡ್ಡ ಕುಸಿದು ತಾಯಿ ಶೇಷಮ್ಮ ಮತತು ಮಗ ಸತೀಶ್ ಸಾಮನ್ನಪ್ಪಿದರು. ಆದರೆ ಮೂಡಿಗೆರೆಯ ಬಾಳೂರು ಹೊರಟ್ಟಿ ರಸ್ತೆ ಸಂಪರ್ಕ ಬಂದ್ ಆಗಿರುವ ಕಾರಣ ನಿನ್ನೆ ರಾತ್ರಿಯಿಂದಲೂ ಮೃತದೇಹಗಳು ಆಂಬುಲೆನ್ಸ್ ನಲ್ಲಿಯೇ ಇವೆ.
ಮೃತದೇಹಗಳನ್ನು ಕೊಂಡೊಯ್ಯಲಾಗದೇ ಸಂಬಂಧಿಕರು ಗೋಳಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ