ಅಭಿಮನ್ಯು ಆನೆಗೆ ಅನಾರೋಗ್ಯ ಹಿನ್ನಲೆ: ಆಪರೇಷನ್ ಭೈರ ಕಾರ್ಯಾಚರಣೆ ಸ್ಥಗಿತ
Team Udayavani, Nov 5, 2022, 8:09 PM IST
ಕೊಟ್ಟಿಗೆಹಾರ: ಕೆಲ ದಿನಗಳ ಹಿಂದೆ ಊರುಬಗೆ ಗ್ರಾಮಕ್ಕೆ ಆಪರೇಷನ್ ಭೈರ ಕಾರ್ಯಾಚರಣೆಗೆ ಆಗಮಿಸಿದ ಅಭಿಮನ್ಯು ಆನೆಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಸ್ಥಗಿತಗೊಂಡಿದೆ.
ಜ್ವರ ಹಾಗೂ ಬೇದಿಯಿಂದಾಗಿ ಅಭಿಮನ್ಯು ಬಳಲುತ್ತಿದ್ದು ಆಪರೇಷನ್ ಭೈರ ಕಾರ್ಯಾಚರಣೆ ಸ್ಥಗಿತಗೊಂಡಿದೆ.
ಕಾರ್ಯಾಚರಣೆಗೆ ಬಂದಿರುವ ಇನ್ನೆರಡು ಆನೆಗಳಾದ ಅಜಯ್, ಗೋಪಾಲಸ್ವಾಮಿ ಎಂಬ ಆನೆಗಳಿಗೆ ಮದ ಬಂದಿರುವುದರಿಂದ ಅವುಗಳನ್ನು ಕಾರ್ಯಾಚರಣೆಗೆ ಬಳಸಲು ಅಸಾಧ್ಯವಾಗಿದೆ. ಇದರಿಂದಾಗಿ ಕಾರ್ಯಾಚರಣೆ ಸ್ಥಗಿತಗೊಂಡಿದ್ದು ಎಲ್ಲಾ ಸಾಕಾನೆಗಳನ್ನು ದುಬಾರೆ ಹಾಗೂ ನಾಗರಹೊಳೆಗೆ ಕಳಿಸಿಕೊಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ