ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಚೆ ಕಾರ್ಡ್‌ ಚಳುವಳಿ


Team Udayavani, Oct 3, 2020, 6:09 PM IST

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಚೆ ಕಾರ್ಡ್‌ ಚಳುವಳಿ

ಶೃಂಗೇರಿ: ತಾಲೂಕಿನಲ್ಲಿ ಹಕ್ಕುಪತ್ರ, ಕೃಷಿ ಸಾಗುವಳಿ ಮಂಜೂರಾತಿ ಹಾಗೂ ಮೆಣಸೆಯಲ್ಲಿ ಹೆಚ್ಚುವರಿ ವಿದ್ಯುತ್‌ ಪರಿವರ್ತಕಕ್ಕಾಗಿ ಆಗ್ರಹಿಸಿ ಗಾಂಧಿ  ಜಯಂತಿ ದಿನದಂದು ಜಿಲ್ಲಾ ಧಿಕಾರಿಗಳು ಹಾಗೂ ಮೆಸ್ಕಾಂಗೆ ಅಂಚೆ ಕಾರ್ಡ್‌ ಚಳುವಳಿ ಆರಂಭಿಸಲಾಯಿತು.

ಮೆಣಸೆ ಅಂಚೆ ಕಚೇರಿ ಎದುರು ಶುಕ್ರವಾರ ಏರ್ಪಡಿಸಿದ್ದ ಅಂಚೆ ಕಾರ್ಡ್‌ ಚಳುವಳಿ ಸಂದರ್ಭದಲ್ಲಿ ಮಾತನಾಡಿದ ಹೊಸ್ತೋಟ ತ್ರಿಮೂರ್ತಿ, 2002 ರಿಂದಮನೆದಳ ಮಂಜೂರಾಗಿಲ್ಲ. 2014 ರಲ್ಲಿ 94ಸಿ ಯೋಜನೆಯಡಿ ಸಾವಿರಾರು ಜನರುಮನೆ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಯಾವುದೇ ಮಂಜೂರಾತಿಗೆ ಸೊಪ್ಪಿನ ಬೆಟ್ಟ ಎಂಬ ಕಾರಣ ಒಡ್ಡಿ ಇಲ್ಲಿ ಮಂಜೂರಾತಿ ಆಗುತ್ತಿಲ್ಲ. ಕೊಪ್ಪ, ಎನ್‌.ಆರ್‌. ಪುರ ತಾಲೂಕಿನಲ್ಲಿ ಹಕ್ಕುಪತ್ರ ನೀಡಲಾಗುತ್ತಿದೆ. ತಾಲೂಕಿನಲ್ಲಿ ಹಲವಾರು ಪರಿಸರದ ಯೋಜನೆಗಳನ್ನು ಸರಕಾರ ಅಳವಡಿಸುತ್ತಿದ್ದು, ಮೀಸಲು ಅರಣ್ಯ ಘೋಷಣೆ, ಕಸ್ತೂರಿ ರಂಗನ್‌ ವರದಿ, ಹುಲಿ ಯೋಜನೆ ಮುಂತಾದ ಯೋಜನೆ ಜಾರಿಯಾಗುತ್ತಿದೆ. ಈಗಾಗಲೇ ಹಕ್ಕು ಪತ್ರ ಹೊಂದಿರುವವರು ಇ- ಸ್ವತ್ತು ಪಡೆಯಲು ಸರಕಾರದ ಕಾನೂನು ಅಡ್ಡಿಯಾಗುತ್ತಿದ್ದು, ಸೊಪ್ಪಿನ ಬೆಟ್ಟ ಎಂಬ ಯೋಜನೆ ಬಗ್ಗೆ ಕಂದಾಯ ಇಲಾಖೆ ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿ ನೀಡಬೇಕು. ಗಾಂಧಿ ಜಯಂತಿ ಸಂದರ್ಭದಲ್ಲಿ ನಮಗೆ ಅನಿವಾರ್ಯವಾಗಿರುವ ವಿಷಯದ ಬಗ್ಗೆ ಜಿಲ್ಲಾ ಧಿಕಾರಿಗಳ ಗಮನ ಸೆಳೆಯಲು ಅಂಚೆ ಕಾರ್ಡ್‌ ಚಳುವಳಿ ಆರಂಭಿಸಲಾಗುತ್ತಿದೆ ಎಂದರು.

ಪಿ.ಬಿ. ಶ್ರೀನಿವಾಸ್‌ ಮಾತನಾಡಿ, ನೂರಾರು ಮನೆಗಳಿರುವ ಮೆಣಸೆಯಲ್ಲಿ ವಿದ್ಯುತ್‌ ವೋಲ್ಟೆàಜ್‌ ಸಮಸ್ಯೆ ತೀವ್ರವಾಗಿದೆ. ವಿದ್ಯುತ್‌ ಪರಿವರ್ತಕದ ಬೇಡಿಕೆಗಾಗಿ ಕಳೆದ ವರ್ಷವೇ ಇಲಾಖೆ ಅಂದಾಜು ಪಟ್ಟಿ ಆಗಿದೆ. ವೋಲ್ಟೆàಜ್‌ ಸಮಸ್ಯೆಯಿಂದ ಸಣ್ಣ ಕೈಗಾರಿಕೆ, ಗೃಹೋಪಯೋಗಕ್ಕೆ ತೀವ್ರ ಸಮಸ್ಯೆಯಾಗಿದೆ. ಕೆಲ ದಿನದಲ್ಲಿ ಅಡಕೆ ಕೊಯ್ಲು ಆರಂಭಗೊಳ್ಳುತ್ತಿದ್ದು, ಅಡಕೆ ಸುಲಿಯುವ ಯಂತ್ರದ ಚಾಲನೆಗೆ ವೋಲ್ಟೆàಜ್‌ ಅಗತ್ಯವಿದೆ. ಮೆಸ್ಕಾಂ ತುರ್ತಾಗಿ ವಿದ್ಯುತ್‌ ಪರಿವರ್ತಕ ಅಳವಡಿಸುವಂತೆ ಮೆಸ್ಕಾಂಗೆ ಅಂಚೆ ಕಾರ್ಡ್‌ ಚಳುವಳಿ ಆರಂಭಿಸಲಾಗುತ್ತಿದೆ ಎಂದರು. ರೈತ ಸಂಘದ ಮುಂಡಗೋಡು ಶ್ರೀನಿವಾಸಮೂರ್ತಿ, ಕಣದಮನೆ ಜಗದೀಶ್‌, ಬಸವಣ್ಣ, ಮರಿಯಪ್ಪ ನಾಯ್ಕ, ಚಂದ್ರಶೇಖರ್‌,ಮಹಾಬಲ ಶೆಟ್ಟಿ, ಎಂ.ಎಲ್‌. ಶಿವಶಂಕರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweqwe

Devaramane; ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರು

Charmady ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ… ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್

Charmady ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ… ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್

420 ನಂಬರ್‌ನವರಿಂದ 400 ಸ್ಥಾನ ಗೆಲ್ಲುವ ಮಾತು… ಬಿಜೆಪಿ ವಿರುದ್ಧ ಪ್ರಕಾಶ್ ರಾಜ್ ಕಿಡಿ

420 ನಂಬರ್‌ನವರಿಂದ 400 ಸ್ಥಾನ ಗೆಲ್ಲುವ ಮಾತು… ಬಿಜೆಪಿ ವಿರುದ್ಧ ಪ್ರಕಾಶ್ ರಾಜ್ ಕಿಡಿ

Chikkamagaluru: ಈಶ್ವರಪ್ಪನವರ ಬಂಡಾಯ ನಿರ್ಧಾರದಿಂದ ಪಕ್ಷಕ್ಕೆ ಮಾರಕವಾಗಬಾರದು: ಸಿಟಿ ರವಿ

Chikkamagaluru: ಈಶ್ವರಪ್ಪನವರ ಬಂಡಾಯ ನಿರ್ಧಾರದಿಂದ ಪಕ್ಷಕ್ಕೆ ಮಾರಕವಾಗಬಾರದು: ಸಿಟಿ ರವಿ

ಈಶ್ವರಪ್ಪ ಬಂಡಾಯ ಸ್ಪರ್ಧೆ: ಶೀಘ್ರದಲ್ಲಿ ಗೊಂದಲಗಳು ಬಗೆಹರಿಯುತ್ತದೆ; ಕೋಟ ಶ್ರೀನಿವಾಸ ಪೂಜಾರಿ

ಈಶ್ವರಪ್ಪ ಬಂಡಾಯ ಸ್ಪರ್ಧೆ: ಶೀಘ್ರದಲ್ಲಿ ಗೊಂದಲಗಳು ಬಗೆಹರಿಯುತ್ತದೆ; ಕೋಟ ಶ್ರೀನಿವಾಸ ಪೂಜಾರಿ

MUST WATCH

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

ಹೊಸ ಸೇರ್ಪಡೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.