ಮದ್ಯದಂಗಡಿ ವಿರೋಧಿಸಿ ಬೃಹತ್‌ ಪ್ರತಿಭಟನೆ


Team Udayavani, Sep 22, 2021, 1:53 PM IST

protest at chikkamagalore

ಚಿಕ್ಕಮಗಳೂರು: ಕಡೂರು ತಾಲೂಕುಎಮ್ಮೆದೊಡ್ಡಿ ಗ್ರಾಮದಲ್ಲಿ ಗ್ರಾಮಸ್ಥರವಿರೋಧದ ನಡುವೆ ಪ್ರಭಾವಿಗಳುಅಕ್ರಮವಾಗಿ ಮದ್ಯದಂಗಡಿ ತೆರೆದಿದ್ದು, ಅಬಕಾರಿಮತ್ತು ಪೊಲೀಸ್‌ಇಲಾಖೆಅಧಿಕಾರಿಗಳು ಸಹಕಾರ ನೀಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ನಗರದಲ್ಲಿಬೃಹತ್‌ ಪ್ರತಿಭಟನೆ ನಡೆಸಿದರು.

ಮಂಗಳವಾರ ನಗರದ ತಾಪಂಕಚೇರಿಯಿಂದ ಆಜಾದ್‌ ಪಾರ್ಕ್‌ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆನಡೆಸಿದ ಗ್ರಾಮಸ್ಥರು. ಮದ್ಯದಂಗಡಿತೆರವುಗೊಳಿಸುವಂತೆ ಆಗ್ರಹಿಸಿದರು.ಈ ಸಂದರ್ಭದಲ್ಲಿ ಮಾತನಾಡಿದಪ್ರತಿಭಟನಾಕಾರರು, ಎಮ್ಮೆದೊಡ್ಡಿಗ್ರಾಪಂ ವ್ಯಾಪ್ತಿಯಲ್ಲಿ 18 ಗ್ರಾಮಗಳಿದ್ದು,ಬಹುತೇಕ ಜನರು ಎಮ್ಮೆದೊಡ್ಡಿಗ್ರಾಮವನ್ನೇ ಅವಲಂಬಿಸಿದ್ದಾರೆ.

ಈ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟಪಂಗಡಕ್ಕೆ ಸೇರಿದ ಜನರು ಹೆಚ್ಚಿನಸಂಖ್ಯೆಯಲ್ಲಿ ವಾಸವಿದ್ದು ಕೂಲಿಕಾರ್ಮಿಕರು ಹೆಚ್ಚಿದ್ದಾರೆ ಎಂದುತಿಳಿಸಿದರು.ಎಮ್ಮೆದೊಡ್ಡಿ ಗ್ರಾಮದಮುಖ್ಯರಸ್ತೆಯಲ್ಲಿ ಸರ್ಕಾರಿ ಶಾಲೆ, ಗ್ರಾಪಂ ಕಚೇರಿ, ಪಶು ಆಸ್ಪತ್ರೆ, ವಿದ್ಯಾರ್ಥಿನಿಲಯ, ಗ್ರಂಥಾಲಯ ಸೇರಿದಂತೆಅನೇಕ ಸರ್ಕಾರಿ ಕಚೇರಿಗಳಿವೆ. ಇದೇರಸ್ತೆಯಲ್ಲಿಇತ್ತೀಚೆಗೆಸನ್‌ಮೂನ್‌ ಗ್ರೂಪ್‌ಸಂಸ್ಥೆಯವರು ಗೊಬ್ಬರ ಮಾರಾಟಮಳಿಗೆ ಮತ್ತು ಲಾಡ್ಜ್ ಉದ್ದೇಶಕ್ಕೆಂದು ಗ್ರಾಪಂನಿಂದ ಪರವಾನಗಿ ಪಡೆದು ಆಕಟ್ಟಡದಲ್ಲಿ ಮದ್ಯದಂಗಡಿಆರಂಭಿಸಿದ್ದಾರೆ ಎಂದು ಆರೋಪಿಸಿದರು.

ಸರ್ಕಾರ ಮತ್ತು ನ್ಯಾಯಾಲಯದಆದೇಶವನ್ನು ಉಲ್ಲಂಘಿಸಿಮದ್ಯದಂಗಡಿ ತೆರೆಯಲಾಗಿದೆ.ಮದ್ಯದಂಗಡಿ ಸಮೀಪದಲ್ಲೇಸರ್ಕಾರಿ ಕಚೇರಿಗಳು, ಶಾಲೆ ಇದ್ದುಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.ಹೆಣ್ಣುಮಕ Rಳು ರಸ್ತೆಯಲ್ಲಿ ತಿರುಗಾಡಲುಹಿಂಜರಿಯುವಂತಾಗಿದೆ ಎಂದುದೂರಿದರು.ಸನ್‌ಮೂನ್‌ ಗ್ರೂಪ್‌ ಮಾಲೀಕರು ಸ್ಥಳೀಯರಲ್ಲ. ಗ್ರಾಮದಲ್ಲಿ ಬೇರೆಉದ್ದೇಶಕ್ಕೆ ಕಟ್ಟಡ ನಿರ್ಮಿಸಿ ಗ್ರಾಪಂ ಅಧಿಕಾರಿಗಳ ಮೇಲೆ ಒತ್ತಡ ತಂದುನಕಲಿ ದಾಖಲೆಗಳನ್ನು ಸೃಷ್ಟಿಸಿಪರವಾನಗಿ ಪಡೆದುಕೊಂಡಿದ್ದಾರೆ.

ಮದ್ಯದಂಗಡಿ ತೆರೆಯಲು ಗ್ರಾಪಂ ವಿರೋಧವಿದ್ದು, ಈ ಸಂಬಂಧ ಗ್ರಾಪಂಸಭಾ ನಡವಳಿಗಳೂ ಇಲ್ಲದಿದ್ದರೂ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮದ್ಯದಂಗಡಿಗೆ ಪರವಾನಗಿ ಪಡೆದುಕೊಂಡಿದ್ದಾರೆ.ಗ್ರಾಮದಲ್ಲಿ ಇದುವರೆಗೆ ಯಾವುದೇಮದ್ಯದಂಗಡಿ ಇಲ್ಲದ ಕಾರಣ ಜನರುನೆಮ್ಮದಿಯಿಂದ ಜೀವನ ನಡೆಸುತ್ತಿದ್ದರು.ಈ ಮದ್ಯದಂಗಡಿಯಿಂದಾಗಿ ಗ್ರಾಮದ ನೆಮ್ಮದಿಗೆ ಭಂಗ ಬಂದಿದೆ.

ಗ್ರಾಮಸ್ಥರು, ಯುವಕರು ಕುಡಿತದದಾಸ್ಯಕ್ಕೆ ಒಳಗಾಗುವ ಸಾದ್ಯತೆ ಇದ್ದು,ಇದರಿಂದ ಮಹಿಳೆಯರು ತೊಂದರೆಗೆಅನುಭವಿಸುವಂತಾಗಿದೆ ಎಂದರು.ಅಕ್ರಮವಾಗಿ ತೆರೆಯಲಾಗಿರುವಮದ್ಯದಂಗಡಿಯನ್ನು ಶೀಘ್ರವೇತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿಸ್ಥಳೀಯ ಮುಖಂಡ ಹಾಗೂ ವಕೀಲಲೋಕೇಶ್‌, ಎಮ್ಮೆದೊಡ್ಡಿ ಗ್ರಾಪಂಉಪಾಧ್ಯಕ್ಷ ಛಾಯಾಪತಿ, ಗ್ರಾಪಂ ಮಾಜಿಅಧ್ಯಕ್ಷ ಕೃಷ್ಣಮೂರ್ತಿ ಸದಸ್ಯರಾದ ರವಿ,ಹನುಮಂತ, ರೈತಸಂಘ- ಹಸಿರು ಸೇನೆಜಿಲ್ಲಾಧ್ಯಕ್ಷ ದುಗಪ್ಪ ‌ ಗೌಡ ಇತರರು ಇದ್ದರು .

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.