ಒಂದೇ ಜೀವಿತಾವಧಿಯ 2ನೇ ಬದುಕಿಗೂ ಮುಳ್ಳಾದ ಮಳೆರಾಯ


Team Udayavani, Oct 6, 2021, 10:24 AM IST

ಭಾರೀ ಮಳೆ, ನಿರ್ಮಾಣ ಹಂತದ ಮನೆ, ಗೋಡೆ ಕುಸಿತ,

ಚಿಕ್ಕಮಗಳೂರು :  ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ನಿರ್ಮಾಣ ಹಂತದ ಮನೆಯ ಕಾಂಪೌಂಡ್ ಕುಸಿದು ಬಿದ್ದಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಾವಳಿ ಸಮೀಪದ ಮೇಗೂರು ಗ್ರಾಮದಲ್ಲಿ ನಡೆದಿದೆ. ಮೇಗೂರು ಗ್ರಾಮದ ಸುನೀಲ್ ಎಂಬುವರ ಮನೆಯ ಕಾಂಪೌಂಡ್ ಕುಸಿದು ಬಿದ್ದಿದೆ.

ಜಾವಳಿ, ಮೇಗೂರು, ಬಾಳೂರು ಭಾಗದಲ್ಲಿ ಕಳೆದ ಎರಡ್ಮೂರು ವರ್ಷದಿಂದ ಭಾರೀ ಮಳೆ ಸುರಿಯುತ್ತಿದೆ. 2019ರಲ್ಲಿ ಜಾವಳಿ ಸಮೀಪದ ಮಲೆಮನೆ ಗ್ರಾಮದಲ್ಲಿ ಗುಡ್ಡ ಕುಸಿದು 6 ಮನೆಗಳು ನೆಲಸಮವಾಗಿದ್ದವು. ಮೇಗೂರು ಗ್ರಾಮದಲ್ಲೂ ಮನೆಗಳು ಕುಸಿದು ಬಿದ್ದಿದ್ದವು. ಗುಡ್ಡ ಕುಸಿದು ಸೇತುವೆ ಕಟ್ ಆಗಿತ್ತು. ಜನ ನಿರಾಶ್ರಿತ ಕೇಂದ್ರಗಳಿಗೆ ಬಂದು ಜೀವ ಉಳಿಸಿಕೊಂಡಿದ್ದರು. ಸರ್ಕಾರದ ಸಿಕ್ಕ ಪರಿಹಾರ ಸರ್ಕಾರ ಹೇಳಿದ್ದಕ್ಕಿಂತ ಅರ್ಧಕ್ಕರ್ಧ ಕಡಿಮೆ.

ಇದನ್ನೂ ಓದಿ:- ಮಲೆನಾಡಲ್ಲಿ ಮಳೆ ಅಬ್ಬರ ಕೊಚ್ಚಿ ಹೋದ ಕಾಫಿ ತೋಟ

ಜನ ಹೊಟ್ಟೆ ಬಟ್ಟೆ ಕಟ್ಟಿ ಕೂಡಿಟ್ಟಿದ್ದ ಸಂಪತ್ತು ಮಳೆ ನೀರಲ್ಲಿ ಕೊಚ್ಚಿ ಹೋಗಿತ್ತು. ಇದೀಗ ಸಾಲಸೋಲ ಮಾಡಿ ಒಂದೇ ಜೀವಿತಾವಧಿಯ ಎರಡನೇ ಬದುಕಿಗೂ ಮಳೆರಾಯ ಮುಳ್ಳಾಗುತ್ತಿದ್ದಾನೆ. ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಅಕಾಲಿಕ ಮಳೆಗೆ ಮಲೆನಾಡಿಗರು ಭವಿಷ್ಯದ ಬಗ್ಗೆ ಆತಂಕಕ್ಕೀಡಾಗಿದ್ದಾರೆ.

ಮಲೆನಾಡಲ್ಲಿ ಬೀಸ್ತಿರೋ ಗಾಳಿ, ಸುರಿಯುತ್ತಿರೋ ಮಳೆ ನಾಳೆಯ ಆಸೆಯನ್ನೇ ಕಿತ್ತುಕೊಳ್ಳುವಂತಿದೆ. ಕಳೆದ ಮಳೆಗಾಲದಲ್ಲಿ ಮನೆ ಕಳೆದುಕೊಂಡವರು ಮನೆ ನಿರ್ಮಿಸುತ್ತಿದ್ದು ಮತ್ತೆ ಆತಂಕಕ್ಕೀಡಾಗಿದ್ದಾರೆ. ಅತ್ತ ಬದುಕಿಗೂ ಸಂಕಷ್ಟ ತಂದ ಮಳೆರಾಯನಿಂದ ಇತ್ತ ಬದುಕಿನ ಆಧಾರ ಸ್ತಂಭ ಕಾಫಿಯನ್ನೂ ಕಳೆದುಕೊಳ್ಳುವ ಆತಂಕ ಮಲೆನಾಡಿಗರದ್ದಾಗಿದೆ. ಕಾಫಿ ಕಾಯಾಗುವ ಸಮಯವಿದು.

ಕೆಲ ಭಾಗ ಈಗಾಗಲೇ ಹಣ್ಣು ಆಗಿದೆ. ಆದರೆ, ಈಗ ಈ ರೀತಿ ಹುಚ್ವು ಮಳೆ ಸುರಿಯುತ್ತಿರುವುದು ಬೆಳೆಗಾರರು ಅದರಲ್ಲೂ ಸಣ್ಣ ಬೆಳೆಗಾರರು ಕಂಗಾಲಾಗಿದ್ದಾರೆ. ಸರ್ಕಾರದಿಂದ ಸಮರ್ಪಕ ಪರಿಹಾರವೂ ಸಿಗಲ್ಲ. ಮಳೆ ನೋಡಿದರೆ ಈಗೆ ಸುರಿಯುತ್ತಿದೆ ನಾವು ಮುಂದೆ ಬದುಕೋದೇಗೆಂದು ಮಲೆನಾಡಿಗರು ಚಿಂತಾಕ್ರಾಂತರಾಗಿದ್ದಾರೆ.

ಟಾಪ್ ನ್ಯೂಸ್

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

ಕ್ರೀಡೆಯೊಂದಿಗೆ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ

ಕ್ರೀಡೆಯೊಂದಿಗೆ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ

7-

HD Devegowda: ರಾಮೇಶ್ವರ ದೇವರ ದರ್ಶನ ಪಡೆದ ಮಾಜಿ ಪ್ರಧಾನಿ

ಸಜ್ಜನ ವ್ಯಕ್ತಿತ್ವದ ಜಯಪ್ರಕಾಶ್‌ ಹೆಗ್ಡೆ ಗೆಲ್ಲಿಸಿ: ಶಾಸಕ ಎಚ್‌.ಡಿ.ತಮ್ಮಯ್ಯ

ಸಜ್ಜನ ವ್ಯಕ್ತಿತ್ವದ ಜಯಪ್ರಕಾಶ್‌ ಹೆಗ್ಡೆ ಗೆಲ್ಲಿಸಿ: ಶಾಸಕ ಎಚ್‌.ಡಿ.ತಮ್ಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.