ಕಾಫಿನಾಡಿನಲ್ಲಿ ಧಾರಾಕಾರ ಮಳೆ… ಬೆಳೆಗಾರರು ಕಂಗಾಲು
Team Udayavani, Jan 24, 2023, 3:56 PM IST
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಳೆದ ಒಂದು ಗಂಟೆಯಿಂದ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಾಳೂರು, ಬಣಕಲ್, ಮತ್ತಿಕಟ್ಟೆ, ನಿಡುವಾಳೆ, ಗುತ್ತಿ, ಭೈರಾಪುರ, ಕಂದೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆ ಅಬ್ಬರ ಕಂಡುಬಂದಿದೆ.
ಜನವರಿ ತಿಂಗಳಲ್ಲೇ ಮಳೆ ಕಂಡು ರೈತರು, ಬೆಳೆ ಬೆಳೆದ ಬೆಳೆಗಾರರು ಹೈರಾಣಾಗಿದ್ದಾರೆ. ಒಂದು ಕಡೆ ಸರಿಯಾಗಿ ಇಳುವರಿ ಸಿಗದ ಬೆಳೆಯಾದರೆ ಇನ್ನೊಂದು ಕಡೆ ಇದ್ದ ಅಲ್ಪ ಸ್ವಲ್ಪ ಬೆಲೆಯೂ ಅಕಾಲಿಕ ಮಳೆಯಿಂದ ಹಾನಿಯಾಗುವ ಸಂಭವ ಎದುರಾಗಿದೆ.
ಇದನ್ನೂ ಓದಿ: ಪಕ್ಷದ ಕಾರ್ಯಕರ್ತನ ಮೇಲೆ ಕಲ್ಲು ತೂರಿದ ತಮಿಳುನಾಡು ಸಚಿವ ; ವೈರಲ್ ವಿಡಿಯೋ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ
ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ
ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ
ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ
ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ