ರೈತರ ಒಕ್ಕಲೆಬ್ಬಿಸುವ ಕಾಯ್ದೆ ತಂದಿದ್ದು ಬಿಜೆಪಿ: ಹೆಗ್ಡೆ


Team Udayavani, Feb 9, 2021, 3:21 PM IST

ramesh hegde speech

ಶೃಂಗೇರಿ: ರೈತರನ್ನು ಒಕ್ಕಲೆಬ್ಬಿಸುವ ಕಾನೂನು ತಂದಿದ್ದರೆ ಅದು ಬಿಜೆಪಿಯಾಗಿದೆ. ಒಕ್ಕಲುತನ, ಒಡೆತನ ನೀಡುವ ಹಕ್ಕು ನೀಡುವ ಪಕ್ಷ ಕಾಂಗ್ರೆಸ್‌ ಪಕ್ಷವಾಗಿದ್ದು, ಅದಕ್ಕಾಗಿ ಸಾಕಷ್ಟು ಕಾನೂನು ರೂಪಿಸಿದೆ ಎಂದು ವಕೀಲ ಬಿ.ಎಂ. ರಮೇಶ್‌ ಹೆಗ್ಡೆ ಹೇಳಿದರು.

ಪಟ್ಟಣದ ಸಂತೆ ಮಾರುಕಟ್ಟೆ ಬಳಿ ಸೋಮವಾರ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದಏರ್ಪಡಿಸಿದ್ದ ಸೊಪ್ಪಿನಬೆಟ್ಟ ಹಾಗೂ ಕಾನು ಅನ ಧಿಕೃತ ಸಾಗುವಳಿ ,ವಸತಿ ಹಕ್ಕನ್ನು ಮಂಜೂರು  ಮಾಡಲು ಆಗ್ರಹಿಸಿ ನಡೆಸಿದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ರೈತರು ತಮ್ಮ ಪಕ್ಕದ ಜಮೀನನ್ನು ಒತ್ತುವರಿ ಮಾಡಿ, ಬೆಳೆ ತೆಗೆದರೆ ಅದನ್ನು ಮಂಜೂರು ಮಾಡಬೇಕಿದೆ. ಸರಕಾರಿ ಭೂಮಿಯಲ್ಲಿ ಅನ  ಧಿಕೃತವಾಗಿ ಮನೆ ನಿರ್ಮಿಸಿದರೆ, ಒತ್ತುವರಿ ಮಾಡಿದರೆ ಅವರಿಗೆ ಭೂ ಕಬಳಿಕೆ ಪ್ರಕರಣ ದಾಖಲು ಮಾಡುವ ಕಾಯ್ದೆ ತಂದಿದ್ದು ಬಿಜೆಪಿಯ ಕೊಡುಗೆಯಾಗಿದೆ. ಉಳುವವನೇ ಭೂಮಿ ಒಡೆಯ ಎಂಬ ಹಕ್ಕನ್ನು ಭೂ ಸುಧಾರಣೆ ಮೂಲಕ ರೈತರಿಗೆ ಭೂಮಿ ನೀಡಿದ್ದು, ಅಂದಿನ ಕಾಂಗ್ರೆಸ್‌ ಸರಕಾರವಾಗಿದೆ ಎಂದರು.

ಇದನ್ನೂ ಓದಿ:ಬೋನಿನಲ್ಲಿ ಸೆರೆ: 25 ಕೋತಿಗಳ ಸಾವು

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ| ಅಂಶುಮಂತ್‌ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರ ಬಿಜೆಪಿಯಾಗಿದ್ದರೂ, ರೈತಪರ ಕಾನೂನು ಜಾರಿಗೊಳಿಸುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ. ರೈತರಿಗೆ ಬೇಡವಾದ ಕಾನೂನು ಜಾರಿಗೆ ತರಲು ಕೇಂದ್ರ ಹೊರಟಿರುವುದು ವಿಪರ್ಯಾಸವಾಗಿದೆಎಂದರು. ಶಾಸಕ ಟಿ.ಡಿ. ರಾಜೇಗೌಡ  ಮಾತನಾಡಿ, ಸೊಪ್ಪಿನ ಬೆಟ್ಟದಲ್ಲಿ ಒತ್ತುವರಿ ಮಾಡಿರುವ ರೈತರಿಗೆ ಹಕ್ಕುಪತ್ರ ನೀಡುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ. ಬದುಕಿಗಾಗಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದರು.

ಸಭೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಟರಾಜ್‌, ಮುಖಂಡರಾದ ದಿನೇಶ್‌ ಹೆಗ್ಡೆ, ಕರುವಾನೆ ನವೀನ್‌, ಕೆ.ಎಂ. ರಮೇಶ್‌ ಭಟ್‌, ಶಿವಮೂರ್ತಿ, ದಿನೇಶ್‌ ಶೆಟ್ಟಿ ಮತ್ತಿತರರು ಇದ್ದರು.

ಸಭೆಗೂ ಮುನ್ನ ಬ್ಲಾಕ್‌ ಕಾಂಗ್ರೆಸ್‌ ಕಾರ್ಯಕರ್ತರು ಪಟ್ಟಣದ ಮುಖ್ಯ ರಸ್ತೆಯಲ್ಲಿ ಜಾಥಾ ನಡೆಸಿದರು.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.