ಕಾಫಿನಾಡಿಗೆ ಸಿಎಂ ಕೊಡುಗೆ ಏನು?


Team Udayavani, Dec 25, 2020, 5:58 PM IST

ಕಾಫಿನಾಡಿಗೆ ಸಿಎಂ ಕೊಡುಗೆ ಏನು?

ಚಿಕ್ಕಮಗಳೂರು: ಸಿ.ಎಂ. ಯಡಿಯೂರಪ್ಪ ಅವರು ಹಿಂದೆ ಜಿಲ್ಲೆಗೆಆಗಮಿಸಿದ್ದ ಸಂದರ್ಭದಲ್ಲಿ ಜಿಲ್ಲೆಯಅಭಿವೃದ್ಧಿ ದೃಷ್ಟಿಯಿಂದ ಕಡೂರುಮತ್ತು ಚಿಕ್ಕಮಗಳೂರು ಕ್ಷೇತ್ರವನ್ನು ದತ್ತು ಪಡೆಯುತ್ತೇನೆಂದು ಹೇಳಿದ್ದರು. ಎರಡೂ ಕ್ಷೇತ್ರಗಳಲ್ಲಿ ಮಾಡಿರುವಅಭಿವೃದ್ಧಿ ಕೆಲಸಗಳಾದರೂ ಏನೆಂದುಸ್ಪಷ್ಟಪಡಿಸಬೇಕೆಂದು ಕಾಂಗ್ರೆಸ್‌ ಮಾಧ್ಯಮ ವಿಶ್ಲೇಷಕ ರವೀಶ್‌ ಕ್ಯಾತನಬೀಡು ಆಗ್ರಹಿಸಿದರು.

ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, 2008ರ ವಿಧಾನಸಭೆಚುನಾವಣೆಯಲ್ಲಿ ಯಡಿಯೂರಪ್ಪ ಅವರು ನಿಡಘಟ್ಟದ ಗಾಂ ಗುಡಿಯಮುಂದೇ ಚಿಕ್ಕಮಗಳೂರು ಕ್ಷೇತ್ರವನ್ನು  ದತ್ತು ಪಡೆಯುತ್ತೇನೆ ಎಂದಿದ್ದರು.2010ರ ಉಪ ಚುನಾವಣೆಯಲ್ಲಿಕಡೂರು ಕ್ಷೇತ್ರವನ್ನು ದತ್ತು ಪಡೆಯುತ್ತೇನೆಮತ್ತು ಈ ಭಾಗದ ಕೆರೆಗಳಿಗೆ ನೀರುಹರಿಸುತ್ತೇನೆ ಎಂದು ಬಹಿರಂಗ ಘೋಷಣೆಮಾಡಿದ್ದರು. ಘೋಷಣೆ ಮಾಡಿ 10ವರ್ಷ ಕಳೆದಿದೆ. ಕೆರೆಗಳಿಗೆ ನೀರುಹರಿಸಿಲ್ಲ. ಕಡೂರು, ಚಿಕ್ಕಮಗಳೂರು ಕ್ಷೇತ್ರ ಅಭಿವೃದ್ಧಿಯೂ ಆಗಿಲ್ಲ, ಈ ಬಗ್ಗೆಶುಕ್ರವಾರ ನಗರಕ್ಕೆ ಭೇಟಿ ನೀಡುವ ಸಿ.ಎಂ. ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಬೇಕು ಎಂದರು.

ಮೆಡಿಕಲ್‌ ಕಾಲೇಜು ಕಟ್ಟಡದ ನಕಾಶೆ ಮೊದಲಿನಂತಿಲ್ಲ. ಆದರೂ ಶಂಕುಸ್ಥಾಪನೆ ನೆರವೇರುತ್ತಿದೆ. ಗ್ರಾಪಂ ಚುನಾವಣೆನೀತಿ ಸಂಹಿತೆ ಜಾರಿಯಲ್ಲಿದ್ದು, ಈ ವೇಳೆಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿರುವುದುನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ಈ ಸಂಬಂಧ ಚುನಾವಣಾ ಆಯೋಗ ಕಾರ್ಯಕ್ರಮ ಆಯೋಜಕರು ಮತ್ತು ಅಧಿಕಾರಿಗಳ ವಿರುದ್ಧ ಕ್ರಮ  ಕಡೂರು-ಚಿಕ್ಕ ಮಗಳೂರು ಕ್ಷೇತ್ರ ದತ್ತು ಸ್ವೀಕಾರ ಭರವಸೆ ಏನಾಯ್ತು?: ರವೀಶ್‌ ಕ್ಯಾತನಬೀಡು ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಕೋವಿಡ್ ಸೋಂಕು ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾತ್ರಿ ಕರ್ಫ್ಯೂ ವಿಧಿಸಿದೆ. ಸಮಾರಂಭದಲ್ಲಿ ಸಾವಿರಾರು ಜನರನ್ನು ಒಗ್ಗೂಡಿಸುವ ಮೂಲಕ ಅವರೇಮಾಡಿದ ಕಾನೂನು ಅವರೇ ಉಲ್ಲಂಘನೆ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಒಂದು ನೀತಿ ಸಾರ್ವಜನಿಕರಿಗೆ ಒಂದು ನೀತಿಯೇಎಂದು ಪ್ರಶ್ನಿಸಿದರು.

ಕೆಂಗೇಗೌಡ ಮಾತನಾಡಿ, ಕರಗಡನೀರಾವರಿ ಯೋಜನೆ ಪ್ಲ್ಯಾನಿಂಗ್‌ ಬದಲಾಯಿಸಲು ಮುಂದಾಗಿದ್ದಾರೆ. ಈಸಂಬಂಧ ಶಾಸಕ ಸಿ.ಟಿ. ರವಿ ಅವರೇ ಹೇಳಿಕೆ ನೀಡಿದ್ದಾರೆ. ಪ್ಲ್ಯಾನಿಂಗ್‌ ಚೇಂಜ್‌ ಮಾಡಿದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಲಿದೆ. ಸದ್ಯ ಚಾಲ್ತಿ  ಯಲ್ಲಿರುವ ಪ್ಲ್ಯಾನಿಂಗ್‌ನಂತೆ ಕಾಮಗಾರಿ ಪೂರ್ಣಗೊಳಿಸಲಿ ಎಂದು ಒತ್ತಾಯಿಸಿದರು. ನಟರಾಜ್‌ ಮಾತನಾಡಿ, ಗೋಂದಿ ಯಿಂದ 1.4 ಟಿಎಂಸಿ ನೀರುಹರಿಸಿ 18 ತಿಂಗಳಲ್ಲಿ ಬಯಲುಸೀಮೆಭಾಗದ ಕೆರೆಗಳನ್ನು ತುಂಬಿಸುವುದಾಗಿ ಅಂದಿನ ಜಿಲ್ಲಾ ಉಸ್ತುವಾರಿ ಸಚಿವಸಿ.ಟಿ. ರವಿ ಅವರು ಹೇಳಿದ್ದಾರೆ. ಸಚಿವ ಸಂಪುಟ ಅನುಮೋದನೆ ಸಿಕ್ಕಿದೆ. ಆದರೆ, ಅನುಮೋದನೆ ದೊರೆತು ಎರಡು ತಿಂಗಳು ಕಳೆದಿದೆ. ಇನ್ನೂ ಕಾಮಗಾರಿಶಂಕುಸ್ಥಾಪನೆಯೇ ಆಗಿಲ್ಲ, ಕಾಮಗಾರಿ 18 ತಿಂಗಳಲ್ಲಿ ಮುಗಿಯುವುದು ಅಸಾಧ್ಯವೆಂಬಅನುಮಾನ ಕಾಡುತ್ತಿದೆ ಎಂದರು.

ಕಾಂಗ್ರೆಸ್‌ ಕಾರ್ಮಿಕ ವಿಭಾಗದಜಿಲ್ಲಾಧ್ಯಕ್ಷ ರಸೂಲ್‌ಖಾನ್‌ ಮಾತನಾಡಿ,ನಗರದ ಯುಜಿಡಿ, ವಾಜಪೇಯಿ ಬಡಾವಣೆ, ಅಮೃತ್‌ ಯೋಜನೆಯಲ್ಲಿದೊಡ್ಡ ಪ್ರಮಾಣದ ಅಕ್ರಮ ನಡೆಸಿದ್ದು,ಸಿ.ಎಂ. ಕರೆಸಿ ಉದ್ಘಾಟಿಸುವ ಮೂಲಕ ಅಕ್ರಮ ಮುಚ್ಚಿಹಾಕುವ ಪ್ರಯತ್ನ ಇದಾಗಿದೆ ಎಂದರು. ಸುದ್ದಿಗೋಷ್ಟಿಯಲ್ಲಿ ಬ್ಲಾಕ್‌ ಯುವ ಕಾಂಗ್ರೆಸ್‌ ಅಧ್ಯಕ್ಷ ಸಿ.ಸಿ. ಸಂತೋಷ್‌ ಕುಮಾರ್‌ ಇದ್ದರು.

ಅತಿವೃಷ್ಟಿಯಿಂದ ಭೂಮಿ, ಮನೆ ಕಳೆದುಕೊಂಡವರಿಗೆ ಪರ್ಯಾಯ ಭೂಮಿ, ಮನೆ ನೀಡಿಲ್ಲ, ಕರಗಡ ನೀರಾವರಿ ಯೋಜನೆ ಪೂರ್ಣಗೊಂಡಿಲ್ಲ. ಅಪೂರ್ಣಗೊಂಡ ಅಮೃತ್‌ ಯೋಜನೆ ಪೂರ್ಣಗೊಂಡಿದೆ ಎಂದು ಅಧಿ ಕಾರಿಗಳು ಸಿ.ಎಂ. ಅವರಿಗೆ ಸುಳ್ಳು ಹೇಳಿ ಉದ್ಘಾಟನೆ ಮಾಡಿಸುತ್ತಿದ್ದಾರೆ.-ರವೀಶ್‌ ಕ್ಯಾತನಬೀಡು, ಕಾಂಗ್ರೆಸ್‌ ಮಾಧ್ಯಮ ವಿಶ್ಲೇಷಕ

ಟಾಪ್ ನ್ಯೂಸ್

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

Madrid Open ನಾಲ್ಕನೇ ಸುತ್ತಿನಲ್ಲಿ ಸೋಲು: ಮ್ಯಾಡ್ರಿಡ್‌ಗೆ ನಡಾಲ್‌ ವಿದಾಯ

Madrid Open ನಾಲ್ಕನೇ ಸುತ್ತಿನಲ್ಲಿ ಸೋಲು: ಮ್ಯಾಡ್ರಿಡ್‌ಗೆ ನಡಾಲ್‌ ವಿದಾಯ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

Madrid Open ನಾಲ್ಕನೇ ಸುತ್ತಿನಲ್ಲಿ ಸೋಲು: ಮ್ಯಾಡ್ರಿಡ್‌ಗೆ ನಡಾಲ್‌ ವಿದಾಯ

Madrid Open ನಾಲ್ಕನೇ ಸುತ್ತಿನಲ್ಲಿ ಸೋಲು: ಮ್ಯಾಡ್ರಿಡ್‌ಗೆ ನಡಾಲ್‌ ವಿದಾಯ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.