ಎಎವೈ-ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಿ


Team Udayavani, Apr 2, 2021, 12:50 PM IST

return-the-aay-bpl-card

ಚಿಕ್ಕಮಗಳೂರು: ಆರ್ಥಿಕವಾಗಿ ಉತ್ತಮಸ್ಥಿತಿಯಲ್ಲಿರುವವರು ಸುಳ್ಳು ಮಾಹಿತಿ ನೀಡಿಪಡೆದಿರುವ ಎಎವೈ ಹಾಗೂ ಬಿಪಿಎಲ್‌ಕಾರ್ಡ್‌ಗಳನ್ನು ಹಿಂದಿರುಗಿಸುವಂತೆಜಿಲ್ಲಾ ಧಿಕಾರಿ ಕೆ.ಎನ್‌. ರಮೇಶ್‌ಸೂಚಿಸಿದ್ದಾರೆ.ಎಎವೈ ಹಾಗೂ ಬಿಪಿಎಲ್‌ಪಡಿತರ ಕಾರ್ಡ್‌ಗಳನ್ನು ಕೆಲವುಸದೃಢ ಕುಟುಂಬಗಳು ಸುಳ್ಳುಮಾಹಿತಿ ನೀಡಿ ಪಡೆದುಕೊಂಡಿರುವುದನ್ನು ಸರ್ಕಾರ ಗಂಭೀರವಾಗಿಪರಿಗಣಿಸಿ ಸದೃಢ ಕುಟುಂಬಗಳ ಪಡಿತರರದ್ದುಪಡಿಸಲು ಆದೇಶಿಸಿದೆ.

ಸರ್ಕಾರದಿಂದ ಅನುದಾನಪಡೆಯುತ್ತಿರುವ ಸಂಸ್ಥೆಗಳು ಅಥವಾಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದಸಂಸ್ಥೆಗಳು, ನಿಗಮ, ಮಂಡಳಿಗಳು,ಸ್ವಾಯತ್ತ ಸಂಸ್ಥೆಗಳು ಇತ್ಯಾದಿಒಳಗೊಂಡಂತೆ ಆದಾಯ ತೆರಿಗೆ, ಸೇವಾತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳುಗ್ರಾಮೀಣ ಪ್ರದೇಶದಲ್ಲಿ ಮೂರು ಹೆಕ್ಟೇರ್‌ಒಣಭೂಮಿ ಅಥವಾ ತತ್ಸಮಾನ ನೀರಾವರಿಭೂಮಿ ಹೊಂದಿರುವ ಕುಟುಂಬಗಳುಅಥವಾ ಗ್ರಾಮೀಣ ಪ್ರದೇಶವನ್ನುಹೊರತು ಪಡಿಸಿ, ನಗರ ಪ್ರದೇಶಗಳಲ್ಲಿ ಒಂದು ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನುಸ್ವಂತವಾಗಿ ಹೊಂದಿರುವ ಕುಟುಂಬಗಳು,ಜೀವನೋಪಾಯಕ್ಕಾಗಿ ಸ್ವತಃಓಡಿಸುವ ಒಂದು ವಾಣಿಜ್ಯವಾಹನವನ್ನು ಅಂದರೆಟ್ರಾÂಕ್ಟರ್‌, ಮ್ಯಾಕ್ಸಿಕ್ಯಾಬ್‌, ಟ್ಯಾಕ್ಸಿಇತ್ಯಾದಿಗಳನ್ನು ಹೊಂದಿದಕುಟುಂಬವನ್ನು ಹೊರತುಪಡಿಸಿನಾಲ್ಕುಚಕ್ರದ ವಾಹನಗಳನ್ನು ಹೊಂದಿರುವಎಲ್ಲಾ ಕುಟುಂಬಗಳು ಹಾಗೂಕುಟುಂಬದ ವಾರ್ಷಿಕ ಆದಾಯವುರೂ.1.20 ಲಕ್ಷಗಳಿಗಿಂತಲೂ ಹೆಚ್ಚುಇರುವ ಕುಟುಂಬಗಳು ಕಾರ್ಡ್‌ಗಳನ್ನುಹಿಂದುರುಗಿಸಬೇಕು.

ಜಿಲ್ಲೆಯಲ್ಲಿ 2011 ಜನಗಣತಿಯಂತೆ2,76,085 ಕುಟುಂಬಗಳು ದಾಖಲಾಗಿದ್ದು,2021 ಮಾರ್ಚ್‌ ಮಾಹೆಯವರೆಗೆ 22,406ಅಂತ್ಯೋದಯ ಅನ್ನ ಯೋಜನೆ (ಎಎವೈ)ಮತ್ತು 2,45,730 ಆದ್ಯತಾ (ಬಿಪಿಎಲ್‌)ಸೇರಿ ಒಟ್ಟು 2,68,136 ಕುಟುಂಬಗಳಿಗೆಆದ್ಯತಾ (ಎಎವೈ+ಬಿಪಿಎಲ್‌) ಪಡಿತರಚೀಟಿ ನೀಡಲಾಗಿದೆ. ಜೊತೆಗೆ 55,372ಕುಟುಂಬಗಳಿಗೆ ಆದ್ಯತೇತರ (ಎಪಿಎಲ್‌)ಪಡಿತರ ಚೀಟಿ ನೀಡಲಾಗಿದೆ.ಈ ಹಿನ್ನೆಲೆಯಲ್ಲಿ ಆರ್ಥಿಕವಾಗಿಸದೃಢರಾದ ಮತ್ತು ಇತರೆ ಅನರ್ಹರುಹೊಂದಿರುವ ಅಂತ್ಯೋದಯ ಅನ್ನ(ಎಎವೈ) ಮತ್ತು ಆದ್ಯತಾ (ಬಿಪಿಎಲ್‌)ಪಡಿತರ ಚೀಟಿಗಳನ್ನು ಹಿಂದಿರುಗಿಸಲುಪದೇ ಪದೇ ಮನವಿ ಮಾಡಲಾಗಿದ್ದರೂಕೂಡ ಇದುವರೆಗೂ ಸಾಕಷ್ಟುಕುಟುಂಬಗಳು ಅನರ್ಹ ಪಡಿತರಚೀಟಿಗಳನ್ನು ಹಿಂದಿರುಗಿಸದಿರುವುದುಕಂಡು ಬಂದಿದೆ.ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಆದ್ಯತಾ (ಬಿಪಿಎಲ್‌)ಪಡಿತರ ಚೀಟಿ ಹೊಂದಿರುವವರುತಕ್ಷಣವೇ ತಾಲೂಕಿನ ತಹಶೀಲ್ದಾರರಿಗೆಒಪ್ಪಿಸಿ ಆದ್ಯತೇತರ (ಎಪಿಎಲ್‌) ಪಡಿತರಚೀಟಿ ಪಡೆಯಲು ತಿಳಿಸಿದೆ. ತಪ್ಪಿದಲ್ಲಿಅಕ್ರಮ ಪಡಿತರ ಚೀಟಿ ಹೊಂದಿರುವವರವಿರುದ್ಧ ಕ್ರಮ ಜರುಗಿಸಲಾಗುವುದುಹಾಗೂ ಹಂಚಿಕೆ ಪಡೆದ ಆಹಾರಧಾನ್ಯಗಳ ಬಾಬ್ತು ಮುಕ್ತ ಮಾರುಕಟ್ಟೆದರದಂತೆ ದಂಡದ ರೂಪದಲ್ಲಿ ವಸೂಲುಮಾಡಲಾಗುವುದು ತಿಳಿಸಿದ್ದಾರೆ

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.