ಬೃಹತ್ ಬಂಡೆ ಇಟ್ಟು ರಸ್ತೆ ಬಂದ್
Team Udayavani, May 13, 2020, 6:31 AM IST
ಕೊಟ್ಟಿಗೆಹಾರ: ಚಿಕ್ಕಮಗಳೂರಿನ ನೆರೆ ಜಿಲ್ಲೆಗಳಾದ ಹಾಸನ, ಶಿವಮೊಗ್ಗ ಕೋವಿಡ್ ಪ್ರಕರಣ ದಾಖಲು ಆಗಿರುವುದರಿಂದ ಭಯಭೀತರಾಗಿರುವ ಗ್ರಾಮಸ್ಥರು ದೇವಾಲಕೆರೆ ಮತ್ತು ದೇವವೃಂದ ಗ್ರಾಮದ ಮಧ್ಯೆ ಜಪವತಿ ಸೇತುವೆ ಸಮೀಪ ರಸ್ತೆಗೆ ಬಂಡೆಯನ್ನು ಅಡ್ಡ ಇಟ್ಟು ರಸ್ತೆ ಬಂದ್ ಮಾಡಿದ್ದಾರೆ.
ಈ ರಸ್ತೆಯೂ ಸಕಲೇಶಪುರ, ಹಾನು ಬಾಳು, ದೇವಲಕೆರೆ, ದೇವವೃಂದ ಮಾರ್ಗವಾಗಿ ಚಿಕ್ಕಮಗಳೂರು ಜಿಲ್ಲೆಯನ್ನು ಪ್ರವೇಶಿಸುತ್ತದೆ. ಹಾಸನ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದೃಡಪಟ್ಟಿರುವ ಹಿನ್ನಲೆಯಲ್ಲಿ ಭಯ ಬೀತರಾದ ಗ್ರಾಮಸ್ಥರು ರಸ್ತೆಗೆ ಬಂಡೆ ಇಟ್ಟು ರಸ್ತೆ ಬಂದ್ ಮಾಡಿದ್ದಾರೆ. ಗೋಣಿಬೀಡು ಪೊಲೀಸರ ಸಮ್ಮುಖದಲ್ಲೆ ಗ್ರಾಮಸ್ಥರು ಬೃಹತಾಕಾರದ ಬಂಡೆಗಳನ್ನು ಇಟ್ಟು ರಸ್ತೆ ಬಂದ್ ಮಾಡಿದ್ದು ಅಂಬುಲೆನ್ಸ್ ಸೇರಿದಂತೆ ತುರ್ತು ವಾಹನಗಳು ಈ ಮಾರ್ಗವಾಗಿ ಬಂದರೆ ತೊಂದರೆ ಆಗುವ ಸಾದ್ಯತೆ ಇದ್ದು ಈ ರಸ್ತೆಯನ್ನು ಬಂದ್ ಮಾಡುವ ಬದಲು ಪೊಲೀಸ್ ಚೆಕ್ ಪೋಸ್ಟ್ ನಿರ್ಮಿಸುವುದು ಸೂಕ್ತ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…